• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುರತ್ಕಲ್‌-ಬಿ.ಸಿ.ರೋಡ್‌ ಹೆದ್ದಾರಿ ದುರಸ್ತಿ ಕಾಮಗಾರಿಗೆ ಚಾಲನೆ

Apr 24 2025, 11:47 PM IST
ಸುರತ್ಕಲ್‌ನಿಂದ ಎಪಿಎಂಸಿ ವರೆಗೆ ಕೂಳೂರಿನಿಂದ ಎ.ಜೆ. ಆಸ್ಪತ್ರೆಯವರೆಗೆ ಎರಡು ಕಡೆ ಡಾಮರು, ನಂತೂರು ಪಡೀಲ್ ಬೈಪಾಸ್‌ ವರೆಗೆ ಡಾಮರು ಒಟ್ಟು ೩೬ ಕಿ.ಮೀ ವರೆಗೆ ಈ ಕಾಮಗಾರಿ ನಡೆಯಲಿದೆ. ಎರಡೂ ಕಡೆ ಹುಲ್ಲು ಕಟಾವ್‌, ಚರಂಡಿ ಸ್ವಚ್ಛತೆ, ರಸ್ತೆಗೆ ಮಾರ್ಕಿಂಗ್ ಅಗಲಿದೆ.

ಪ್ರವಾಸಿಗರ ಹತ್ಯೆ ಖಂಡಿಸಿ ನರಗುಂದದಲ್ಲಿ ಹೆದ್ದಾರಿ ತಡೆ

Apr 24 2025, 11:46 PM IST
ಜಮ್ಮು -ಕಾಶ್ಮೀರದ ಶ್ರೀನಗರದ ಪಹಲ್ಗಾಮ್‌ದಲ್ಲಿ ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ಮಾಡಿ 28 ಜನ ಪ್ರವಾಸಿಗರನ್ನು ಕೊಂದದ್ದು ಖಂಡನೀಯವೆಂದು ನರಗುಂದ ಬಿಜೆಪಿ ಮಂಡಲದ ಅಧ್ಯಕ್ಷ ನಾಗನಗೌಡ ತಿಮ್ಮನಗೌಡ್ರ ಹೇಳಿದರು.

ಮಳವಳ್ಳಿ ತಾಲೂಕಿನ ಜನರಿಗೆ ರಾಷ್ಟ್ರೀಯ ಹೆದ್ದಾರಿ ಟೋಲ್ ನಲ್ಲಿ ವಿನಾಯಿತಿ ನೀಡಿ: ಭರತ್ ರಾಜ್

Apr 24 2025, 12:03 AM IST
ರಾಜ್ಯ ಹೆದ್ದಾರಿಗಿಂತಲೂ ರಾಷ್ಟ್ರೀಯಯ ಹೆದ್ದಾರಿ ಕಳಪೆ ಗುಣಮಟ್ಟದಿಂದ ಕೂಡಿದೆ. ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಿಗೂ ಮುನ್ನೆಚ್ಚಕೆ ಕ್ರಮ ವಹಿಸಿಲ್ಲ. ಚರಂಡಿ ಹಾಗೂ ಫುಟ್‌ಪಾತ್ ಅನ್ನು ಸಮರ್ಪಕವಾಗಿ ನಿರ್ವಹಿಸಿಲ್ಲ. ಬಸ್ ನಿಲ್ದಾಣಗಳು ಅವೈಜ್ಞಾನಿಕತೆವಾಗಿ ಕೂಡಿದೆ.

ರಾಷ್ಟ್ರೀಯ ಹೆದ್ದಾರಿ-209 ರ ನ್ಯೂನತೆ ಸರಿ ಪಡಿಸಲು ಹೆದ್ದಾರಿ ಪ್ರಾಧಿಕಾರ ಸಮ್ಮತಿ: ನರೇಂದ್ರಸ್ವಾಮಿ

Apr 23 2025, 12:40 AM IST
ಹೆದ್ದಾರಿಯ ಪ್ರಮುಖ ವೃತ್ತಗಳ ಅಭಿವೃದ್ಧಿ ಹಾಗೂ ಜನವಸತಿ ಪ್ರದೇಶಗಳ ಬಳಿ ನಿರ್ಮಾಣವಾಗಬೇಕಿರುವ ರಸ್ತೆ ಉಬ್ಬು, ವಿದ್ಯುತ್ ದೀಪಗಳ ಆಳವಡಿಕೆ ಮತ್ತು ಕೆಳಸೇತುವೆ ನಿರ್ಮಾಣ ಸೇರಿದಂತೆ ಹಲವು ಆಗತ್ಯ ಕಾಮಗಾರಿಗಳ ನಿರ್ಮಾಣಕ್ಕೆ ಕೇಂದ್ರ ಹೆದ್ದಾರಿ ಪ್ರಾಧಿಕಾರ ಒಪ್ಪಿಗೆ ಸೂಚಿಸಿದ್ದು, ಇಂದಿನಿಂದ ಟೋಲ್ ಸಂಗ್ರಹಕ್ಕೆ ಮುಂದಾಗಿದೆ.

ಹೆದ್ದಾರಿ ಅಪಘಾತದಲ್ಲಿ ವ್ಯಕ್ತಿ ಸಾವು: ಶವ ರಸ್ತೆಯಲ್ಲಿಟ್ಟು ಗ್ರಾಮಸ್ಥರಿಂದ ಪ್ರತಿಭಟನೆ

Apr 23 2025, 12:33 AM IST
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಗ್ರಾಮಗಳ ಬಳಿ ಹೆದ್ದಾರಿಗೆ ಸ್ಪೀಡ್‌ ಬ್ರೇಕರ್ (ಹಂಪ್ಸ್)ಗಳನ್ನು ಹಾಕದ ಪರಿಣಾಮವಾಗಿ ಪದೇ ಪದೇ ಅಪಘಾತಗಳು ಸಂಭವಿಸಿ ಸಾವು ನೋವು ಆಗುತ್ತಿವೆ. ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವ ವರೆಗೂ ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ ಎಂದು ಪಟ್ಟುಹಿಡಿದರು.

ಹೆದ್ದಾರಿ ವಿಸ್ತರಣೆ ಕಾಮಗಾರಿ ಅರ್ಧಕ್ಕೆ ಬಂದ್, ಜನ ಪರದಾಟ

Apr 22 2025, 01:51 AM IST
ಪಟ್ಟಣದಲ್ಲಿ ಹುಸೇನಪುರ ಕ್ರಾಸ್‌ನಿಂದ ಮಸ್ಕಿ ಕ್ರಾಸ್ ವರೆಗೆ ಕೈಗೊಂಡ ಬೆಳಗಾವಿ ಹೈದರಾಬಾದ್ ರಾಜ್ಯ ಹೆದ್ದಾರಿ ವಿಸ್ತರಣೆ ಕಾಮಗಾರಿ ಅರ್ಧಕ್ಕೆ ನಿಂತಿದ್ದು ಬೇಸಿಗೆಯ ಬಿಸಿಲಿನ ಜೊತೆ ವಿಪರೀತ ಧೂಳಿನಿಂದ ಸಾರ್ವಜನಿಕರು ಪರದಾಡುವಂತಾಗಿದೆ.

ಮೋದಿ ಅವಧಿಯಲ್ಲಿ ಹೊಸ ಹೆದ್ದಾರಿ, ರೈಲ್ವೆ ಮಾರ್ಗ ಆಗಿಲ್ಲ

Apr 22 2025, 01:51 AM IST
ಭಾನಾಪೂರ-ಗದ್ದನಕೇರಿ ರಾಷ್ಟ್ರೀಯ ಹೆದ್ದಾರಿ ಯೋಜನೆ ೨೦೧೪ರಲ್ಲಿ ಮಂಜೂರಾಗಿದೆ. ಅಂದು ಕೇಂದ್ರ ಸರ್ಕಾರದ ಭೂ ಸಾರಿಗೆ ಸಚಿವರಾಗಿದ್ದ ಆಸ್ಕರ್‌ ಫರ್ನಾಂಡಿಸ್ ಅವರ ಸಹಕಾರದಿಂದ ಹೆದ್ದಾರಿ ಮಂಜೂರಾತಿ ದೊರೆಯಿತು.

ಜಮ್ಮು: ಮೇಘಸ್ಫೋಟದಿಂದ ಪ್ರವಾಹ, 3 ಬಲಿ : ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತ

Apr 21 2025, 12:57 AM IST
ಜಮ್ಮು-ಕಾಶ್ಮೀರದ ರಾಂಬನ್‌ ಜಿಲ್ಲೆಯಲ್ಲಿ ಮೇಘಸ್ಫೋಟದ ಪರಿಣಾಮ ಭಾನುವಾರ ಸುರಿದ ಭಾರೀ ಮಳೆಯಿಂದ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪರಿಣಾಮವಾಗಿ 3 ಜನ ಸಾವನ್ನಪ್ಪಿದ್ದು, 100ಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದೆ.

ನೈಸ್ ಎಕ್ಸ್‌ಪ್ರೆಸ್‌ವೇ ಹಣೆಬರಹ ನಿರ್ಧಾರಕ್ಕೆ ಸಂಪುಟ ಉಪಸಮಿತಿ - ಬಿಎಂಐಸಿ ಹೆದ್ದಾರಿ ಬೇಕೋ, ಬೇಡವೋ ತೀರ್ಮಾನ

Apr 20 2025, 07:45 AM IST

ಬೆಂಗಳೂರು-ಮೈಸೂರು ಮೂಲಸೌಲಭ್ಯ ಕಾರಿಡಾರ್‌ ಯೋಜನೆ’ (ಬಿಎಂಐಸಿ) ಪ್ರಗತಿ ಪರಿಶೀಲನೆ ನಡೆಸಿ ಯೋಜನೆ ಮುಂದುವರೆಸಬೇಕೇ? ಅಥವಾ ಬೇಡವೇ? ಎಂಬ ಬಗ್ಗೆ ಶಿಫಾರಸು ಮಾಡಲು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅಧ್ಯಕ್ಷತೆಯಲ್ಲಿ ಒಟ್ಟು 7 ಸದಸ್ಯರ ಸಚಿವ ಸಂಪುಟ ಉಪಸಮಿತಿ ರಚಿಸಿ ಸರ್ಕಾರ ಆದೇಶ

ಶಿರಾಡಿ ಘಾಟ್‌ ಹೆದ್ದಾರಿ, ರೈಲು ಮಾರ್ಗ ಅಭಿವೃದ್ಧಿಗೆ ಜಂಟಿ ಡಿಪಿಆರ್‌: ಬ್ರಿಜೇಶ್‌ ಚೌಟ

Apr 11 2025, 12:38 AM IST
ಮಂಗಳೂರು-ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್‌ ಹೆದ್ದಾರಿ ಹಾಗೂ ರೈಲು ಮಾರ್ಗ ಅಭಿವೃದ್ಧಿಗೆ ಸಂಬಂಧಿಸಿ ಜಂಟಿ ಕಾರ್ಯಸಾಧ್ಯತಾ ವರದಿ(ಡಿಪಿಆರ್‌) ಸಿದ್ಧಪಡಿಸುವಂತೆ ಕೇಂದ್ರ ಸರ್ಕಾರವನ್ನು ಕೋರಲಾಗಿದೆ ಎಂದು ದ.ಕ. ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 32
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved