• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆದ್ದಾರಿ ಕಾಮಗಾರಿ ವ್ಯವಸ್ಥಿತ ನಿರ್ವಹಣೆ: ಸಂಸದ ಕೋಟ ಸೂಚನೆ

Apr 10 2025, 01:19 AM IST
ಮಣಿಪಾಲ ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ರಾಹೆ - 66 ರಲ್ಲಿ ಬ್ರಹ್ಮಾವರ ತಾಲೂಕಿನ ಆಕಾಶವಾಣಿ ಜಂಕ್ಷನ್‌ನಿಂದ ಬ್ರಹ್ಮಾವರ ಮಹೇಶ್ ಆಸ್ಪತ್ರೆ ಜಂಕ್ಷನ್‌ವರೆಗೆ ಫ್ಲೈಓವರ್ ಅಥವಾ ಅಂಡರ್‌ಪಾಸ್ ನಿರ್ಮಿಸುವ ಕುರಿತು ಹಾಗೂ ರಾಹೆ ಸಂಬಂಧಿಸಿದ ಕುಂದುಕೊರತೆಗಳ ಕುರಿತು ಸಭೆ ಸಂಸದ ನೇತೃತ್ವದಲ್ಲಿ ನಡೆಯಿತು.

ಸ್ಮಶಾನ ಮಂಜೂರಾತಿಗೆ ಆಗ್ರಹಿಸಿ ಹೆದ್ದಾರಿ ತಡೆ

Apr 04 2025, 12:50 AM IST
ಮನುಷ್ಯನ ಗೌರವಯುತ ಅಂತಿಮ ಶವ ಸಂಸ್ಕಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಒತ್ತುವರಿಯಾಗಿರುವ ಸ್ಮಶಾನಗಳ ತೆರವು ಹಾಗೂ ಸ್ಮಶಾನ ಇಲ್ಲದ ಗ್ರಾಮಗಳಿಗೆ ಸ್ಮಶಾನ ಮಂಜೂರು ಮಾಡಬೇಕೆಂದು ಒತ್ತಾಯಿಸಿ ಕರುನಾಡ ವಿಜಯಸೇನೆಯ ಹೆಬ್ಬೂರು ಹೋಬಳಿ ಘಟಕ ಅಧ್ಯಕ್ಷ ಶ್ರೀನಿವಾಸ್ ನೇತೃತ್ವದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.

ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿಲ್ಲ

Apr 04 2025, 12:47 AM IST
ಹೊಸದುರ್ಗ ಪಟ್ಟಣದಲ್ಲಿ ಹಾದು ಹೊಗಿರುವ ಹೆದ್ದಾರಿ ಕಾಮಗಾರಿಯ ಕೆಲಸದ ಬಗ್ಗೆ ಶಾಸಕ ಬಿ.ಜಿ.ಗೋವಿಂದಪ್ಪ ಮಾಹಿತಿ ಪಡೆಯುತ್ತಿರುವುದು.

ಹೆದ್ದಾರಿ ಜೋಡಿಸುವ ಸ್ಪರ್ ರಸ್ತೆ ನಿರ್ಮಾಣಕ್ಕೆ ಸಚಿವ ಗಡ್ಕರಿಗೆ ಮನವಿ

Mar 29 2025, 12:35 AM IST
ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಕೊಲ್ಲೂರು ದೇವಸ್ಥಾನಗಳಿಗೆ ಯಾತ್ರಾರ್ಥಿಗಳಿಗೆ ಬಂದು ಹೋಗುವುದಕ್ಕೆ ಅನುಕೂಲವಾಗುವಂತೆ ಪೆರಿಯಶಾಂತಿ-ಪೈಚಾರ್ ಹಾಗೂ ಗುರುವಾಯನಕೆರೆ-ಬಜಗೋಳಿ ನಡುವೆ ಸ್ಪರ್ ರಸ್ತೆ ನಿರ್ಮಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ತುಂಗಭದ್ರಾ ಕಾರ್ಮಿಕರಿಂದ ಹೆದ್ದಾರಿ ಬಂದ್‌

Mar 26 2025, 01:32 AM IST
ರಾಯಚೂರು ತಾಲೂಕಿನ ಸಾಥ್‌ನಲ್ಲಿ ತುಂಗಭದ್ರ ನೀರಾವರಿ ಕಾರ್ಮಿಕರು ಹೆದ್ದಾರಿ ಬಂದ್‌ ಹೋರಾಟ ನಡೆಸಿ ಕಾರ್ಮಿಕ ಮುಖಂಡರು ತಹಸೀಲ್ದಾರ್ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳ ಮುಖಾಂತರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಅವೈಜ್ಞಾನಿಕ: ಸ್ಥಳೀಯ ನಿವಾಸಿಗಳಿಂದ ಪ್ರತಿಭಟನೆ

Mar 26 2025, 01:31 AM IST
ರಾಷ್ಟ್ರೀಯ ಹೆದ್ದಾರಿ ಡಾಂಬರೀಕರಣ ಕಾಮಗಾರಿ ನಡೆಯುತ್ತಿದ್ದರೂ ಚರಂಡಿ ನಿರ್ಮಾಣ ಮಾಡುವ ಕೆಲಸವಾಗುತ್ತಿಲ್ಲ. ಚರಂಡಿ ನಿರ್ಮಾಣವಾಗದಿದ್ದರೆ ಮಳೆ ನೀರು ಮತ್ತು ಯುಜಿಡಿಯ ಮಲಿನ ನೀರು ಮನೆ ಬಾಗಿಲುಗಳಿಗೆ ಹರಿಯುತ್ತದೆ.

ಸಿದ್ದಾಪುರ ಗೇಟ್‌ನಲ್ಲಿ ಕೊಣನೂರು ಮಡಿಕೇರಿ ರಾಜ್ಯ ಹೆದ್ದಾರಿ ತಡೆ

Mar 23 2025, 01:36 AM IST
ಕೆಎಸ್ಸಾರ್ಟಿಸಿ ಬಸ್ಸಿನ ನಿರ್ವಾಹಕರ ಮೇಲೆ ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡರ ದೌರ್ಜನ್ಯ ಖಂಡಿಸಿ ಶನಿವಾರ ಕರೆ ನೀಡಲಾಗಿದ್ದ ಬಂದ್‌ ಬೆಂಬಲಿಸಿ ಸಮೀಪದ ಕೊಣನೂರಿನ ಕೊಣನೂರು-ಮಡಿಕೇರಿ ರಾಜ್ಯ ಹೆದ್ದಾರಿಯಲ್ಲಿ ಸುವರ್ಣ ಕರ್ನಾಟಕ ರಕ್ಷಣಾ ಸೇನೆ ಕಾರ್ಯಕರ್ತರು ರಾಘವೇಂದ್ರಗೌಡ ನೇತೃತ್ವದಲ್ಲಿ ಸಿದ್ದಾಪುರ ಗೇಟ್ ಸರ್ಕಲ್‌ನಲ್ಲಿ ವಾಹನಗಳನ್ನು ತಡೆಗಟ್ಟಿ ಬಂದ್‌ಗೆ ಬೆಂಬಲ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ವರ್ತುಲ ಹೆದ್ದಾರಿ: ಶೀಘ್ರ ಒಪ್ಪಿಗೆ ನಿರೀಕ್ಷೆ

Mar 22 2025, 02:06 AM IST
ಸಂಸತ್ ಭವನದ ಕಚೇರಿಯಲ್ಲಿ ಗಡ್ಕರಿ ಅವರನ್ನು ಭೇಟಿಯಾದ ಸಚಿವ ಕುಮಾರಸ್ವಾಮಿ ಅವರು, ಈ ಯೋಜನೆಯ ಬಗ್ಗೆ ಮಹತ್ವದ ಚರ್ಚೆ ನಡೆಸಿದರು. ಯೋಜನೆಗೆ ''ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮೌಲ್ಯಮಾಪನ ಸಮಿತಿ'' ಒಪ್ಪಿಗೆ ನೀಡಿದ್ದು, ಈಗ ಸಂಪುಟದ ಮುಂದೆ ಬರಲಿದೆ. ಸಂಪುಟದಲ್ಲಿ ಯೋಜನೆಗೆ ಒಪ್ಪಿಗೆ ಕೊಡಿಸಲಾಗುವುದು ಎಂಬ ಭರವಸೆ ದೊರೆತಿದೆ.

ರಾಷ್ಟ್ರೀಯ ಹೆದ್ದಾರಿ ಬದಿಯ ಅಂಗಡಿಗಳಿಗೆ ಪ್ರಾಧಿಕಾರದ ಬಿಸಿ

Mar 21 2025, 12:38 AM IST
ಕುಶಾಲನಗರ - ಸಂಪಾಜೆ ರಾಷ್ಟ್ರೀಯ ಹೆದ್ದಾರಿ 275 ಬದಿಯಲ್ಲಿ ತಲೆ ಎತ್ತಿದ್ದ ಅಂಗಡಿ ಮಳಿಗೆಗಳಿಗೆ ರಾ.ಹೆ. ಪ್ರಾಧಿಕಾರದ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸುವವರೆಗೆ ಟೋಲ್‌ ಸಂಗ್ರಹ ಸ್ಥಗಿತ

Mar 20 2025, 01:17 AM IST
ಮಳವಳ್ಳಿ ಪಟ್ಟಣದ ಕನಕಪುರ-ಕೊಳ್ಳೇಗಾಲ ರಾಷ್ಟ್ರೀಯ ಹೆದ್ದಾರಿ-೨೦೯ರಲ್ಲಿ ಮಳವಳ್ಳಿ ವ್ಯಾಪ್ತಿಯಲ್ಲಿ ನಡೆದಿರುವ ಅವೈಜ್ಞಾನಿಕ ಕಾಮಗಾರಿಯನ್ನು ಅಂತಿಮಗೊಳಿಸುವವರೆಗೂ ಟೋಲ್ ಸಂಗ್ರಹ ನಿಲ್ಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 32
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved