• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು - ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ 948ರಲ್ಲಿ ಟೋಲ್ ಸಂಗ್ರಹಕ್ಕೆ ವಿರೋಧ

Mar 16 2025, 01:52 AM IST
ಮಳವಳ್ಳಿ ತಾಲೂಕಿನ ಬೊಪ್ಪೇಗೌಡನಪುರ ಹೋಬಳಿಯ ಹೊಸಹಳ್ಳಿ ಬಳಿ ಬೆಂಗಳೂರು- ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ-948ರಲ್ಲಿ ಶನಿವಾರದಿಂದ ಆರಂಭವಾದ ಟೋಲ್ ಸಂಗ್ರಹ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು, ವಿವಿಧ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು.

ವಾರಾಬಂದಿ ನೀರು ಹರಿಸುವಂತೆ ಆಗ್ರಹಿಸಿ ರೈತರಿಂದ ಹೆದ್ದಾರಿ ಬಂದ್‌

Mar 13 2025, 12:47 AM IST
ನೀರಿಗಾಗಿ ಆಗ್ರಹಿಸಿ ಕೆಬಿಜೆಎನ್ಎಲ್ ವಿರುದ್ಧ ಜೇವರ್ಗಿ-ಚಾಮರಾಜನಗರ 150(ಎ)ಯ ಗುರುಗುಂಟಾ ಗ್ರಾಮದಲ್ಲಿ ಹೆದ್ದಾರಿ ಬಂದ್ ನಡೆಯಿತು.

ರಾಷ್ಟ್ರೀಯ ಹೆದ್ದಾರಿ 69 ರ ಅಗಲೀಕರಣ: ಸ್ಥಳ ಪರಿಶೀಲನೆ

Mar 07 2025, 12:47 AM IST
ರಾಷ್ಟ್ರೀಯ ಹೆದ್ದಾರಿ ಮುಖ್ಯವಾಗಿದೆ. ರೈಲ್ವೇ ಇಲಾಖೆಗೆ ಸೇರಿದ ಜಾಗ ಎಂದು ರೈಲ್ವೇ ಇಲಾಖೆ ಹೇಳುತ್ತಿದೆ. ಹಾಗಾಗಿ ಕಂದಾಯ ಇಲಾಖೆ ಬಳಿ ಇರುವ ದಾಖಲೆ ಪರಿಶೀಲಿಸಿ ಮುಂದಿನ ಕ್ರಮ ವಹಿಸಲಾಗುತ್ತದೆ. ರಾಷ್ಟ್ರೀಯ ಹೆದ್ದಾರಿ 69 ತುಮಕೂರಿನ ಮಧುಗಿರಿಯಿಂದ ಕೋಲಾರದ ಮುಳಬಾಗಿಲು ವರೆಗೆ ಇದೆ. ನಂತರ ಆಂಧ್ರಕ್ಕೆ ಸಂಪರ್ಕ ಕಲ್ಪಿಸಲಾಗುತ್ತೆ.

ರಾಷ್ಟ್ರೀಯ ಹೆದ್ದಾರಿ ವಿಭಜಕ ತೆರವುಗೊಳಿಸಲು ಆಗ್ರಹ

Mar 05 2025, 12:34 AM IST
ಈ ಮೊದಲು ಹೆದ್ದಾರಿ ವಿಭಜಕಗಳಿಲ್ಲದೆ ಪುರಲಕ್ಕಿಬೇಣಕ್ಕೆ ಹೋಗಲು ಅವಕಾಶವಿತ್ತು.ಆದರೆ ಒಂದೆರಡು ಅಪಘಾತ ನೆಪದಲ್ಲಿ ಈ ರಸ್ತೆ ವಿಭಜಕ ಹಾಕಿ ಸಂಚಾರಕ್ಕೆ ಅಡ್ಡಿಪಡಿಸಲಾಗಿದೆ

ರಾಷ್ಟ್ರೀಯ ಹೆದ್ದಾರಿ 66: ಮಳೆಗಾಲ ಬಳಿಕ ಸರ್ವಿಸ್‌ ರಸ್ತೆಗಳ ನಿರ್ಮಾಣಕ್ಕೆ ಎನ್‌ಎಚ್‌ಎಐ ಸಿದ್ಧತೆ

Mar 05 2025, 12:32 AM IST
ಮಂಗಳೂರಿನ ಜಿಲ್ಲಾ ಪಂಚಾಯ್ತಿ ನೇತ್ರಾವತಿ ಸಭಾಂಗಣದಲ್ಲಿ ಶನಿವಾರ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅಧ್ಯಕ್ಷತೆಯಲ್ಲಿ ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ) ಸಮಿತಿ ಸಭೆ ನೆರವೇರಿತು.

ಕಾಲ್ನಡಿಗೆಯಲ್ಲಿ ಸಂಸದ ಕೋಟ ಹೆದ್ದಾರಿ ಪ್ರಗತಿ ಪರಿಶೀಲನೆ

Mar 04 2025, 12:31 AM IST
ರಾಷ್ಟ್ರೀಯ ಹೆದ್ದಾರಿ 169ಎ ಇದರ ಮಲ್ಪೆ- ಆಗುಂಬೆ ಚತುಷ್ಪಥ ಕಾಮಗಾರಿ ಕಳೆದ ಕೆಲವು ಸಮಯದಿಂದ ಪ್ರಗತಿಯಲ್ಲಿದೆ. ಈ ರಸ್ತೆಯಲ್ಲಿ ಅಲ್ಲಲ್ಲಿ ಭೂಸ್ವಾದೀನ ಪ್ರಕ್ರಿಯೆಗಳಿಗೆ ಕೆಲವೊಂದು ಕಾರಣಗಳಿಂದ ತಡೆ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಸಂಸದ ಕೋಟ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.

ಹದಗೆಟ್ಟ ಶಿರಸಿ ಹುಬ್ಬಳ್ಳಿ ರಾಜ್ಯ ಹೆದ್ದಾರಿ

Mar 03 2025, 01:45 AM IST
ಮುಂಡಗೋಡದಿಂದ ಶಿರಸಿ ಅಥವಾ ಹುಬ್ಬಳಿಗೆ ಹೋಗಬೇಕಾದರೆ ಮಾರ್ಗದುದ್ದಕ್ಕೂ ಹೊಂಡಗಳು ನಿರ್ಮಾಣವಾಗಿ ರಸ್ತೆ ಎಂಬುದು ತಗ್ಗು-ಗುಂಡಿಗಳಿಂದ ಕೂಡಿದೆ.

ಮುಂದಿನ 3-4 ತಿಂಗಳಲ್ಲಿ ಸಕಲೇಶಪುರದಿಂದ ಮಾರನಹಳ್ಳಿವರೆಗೆ ಹೆದ್ದಾರಿ-75ರ ನಾಲ್ಕುಪಥ ರಸ್ತೆ ಸಂಚಾರಕ್ಕೆ ಮುಕ್ತ

Feb 28 2025, 12:48 AM IST

ಮುಂದಿನ 3-4 ತಿಂಗಳಲ್ಲಿ ಸಕಲೇಶಪುರದಿಂದ ಮಾರನಹಳ್ಳಿವರೆಗೆ ಹೆದ್ದಾರಿ-75ರ ನಾಲ್ಕುಪಥ ರಸ್ತೆ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಸಂಸದ ಶ್ರೇಯಸ್ ಪಟೇಲ್ ತಿಳಿಸಿದರು. 

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಹೆದ್ದಾರಿ ಕರ್ನಾಟಕದ 71 ಕಿ.ಮೀ. ಸಂಚಾರಕ್ಕೆ ಮುಕ್ತ

Feb 24 2025, 12:30 AM IST
ಹೊಸಕೋಟೆಯ ಸ್ಯಾಟಲೈಟ್ ರಿಂಗ್‌ ರೋಡ್ ಇಂಟರ್‌ಚೇಂಜ್‌ನಿಂದ (ಎಸ್‌ಟಿಆರ್‌ಆರ್‌) ಚೆನ್ನೈವರೆಗಿನ ಒಟ್ಟು 280 ಕಿ.ಮೀ. ಉದ್ದದ ಎಕ್ಸ್‌ಪ್ರೆಸ್‌ವೇ ಈ ವರ್ಷ ಡಿಸೆಂಬರ್‌ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಆಂಧ್ರಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಕಾಮಗಾರಿ ಪೂರ್ಣಗೊಂಡು ಅಧಿಕೃತವಾಗಿ ಉದ್ಘಾಟನೆಯಾದ ಬಳಿಕ ಟೋಲ್ ಶುಲ್ಕ ವಿಧಿಸಲಾಗುತ್ತದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರಾದೇಶಿಕ ಅಧಿಕಾರಿ ವಿಲಾಸ್ ಪಿ. ಬ್ರಹ್ಮಂಕರ್ ತಿಳಿಸಿದರು.

ಹೊನ್ನಾವರದಲ್ಲಿ ಕುಂಟುತ್ತಾ ಸಾಗಿದ ಹೆದ್ದಾರಿ ಅಗಲೀಕರಣ ಕಾಮಗಾರಿ

Feb 16 2025, 01:48 AM IST
ಹೊನ್ನಾವರ ತಾಲೂಕಿನಲ್ಲಿ ರಾಷ್ಟ್ರೀಯ ಹೆದ್ದಾರಿ ಕಾರ್ಯ ಕುಂಟುತ್ತಾ ಸಾಗಿದ್ದು, ಕಾಮಗಾರಿ ಯಾವಾಗ ಮುಗಿಯುತ್ತದೆ ಎಂದು ಸಾರ್ವಜನಿಕರು ಅಲವತ್ತುಕೊಳ್ಳುತ್ತಿದ್ದಾರೆ. ಸಮರ್ಪಕವಾಗಿ ಕೆಲಸ ನಡೆಯುತ್ತಿಲ್ಲ ಅನ್ನುವುದಕ್ಕಿಂತ ಕಾಮಗಾರಿ ವೇಗವಾಗಿ ನಡೆಯುತ್ತಿಲ್ಲ ಎಂಬುದೇ ಜನರ ಆಕ್ರೋಶಕ್ಕೆ ಕಾರಣವಾಗಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 32
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved