• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿರ್ಲಕ್ಷ್ಯ ತೋರಿರುವ ಸಚಿವರ ವಿರುದ್ಧ ಕಾಂಗ್ರೆಸ್‌ ಹೈಕಮಾಂಡ್‌ ತೀವ್ರ ಗರಂ : ಖರ್ಗೆ ಚಾಟಿ!

Dec 01 2024, 01:33 AM IST
ಇಲಾಖಾ ಸಾಧನೆ ಕುರಿತು ವರದಿ ಕೇಳಿ ಆರು ತಿಂಗಳ ಹಿಂದೆ ನೀಡಿದ್ದ ಸೂಚನೆ ಹಾಗೂ 100 ಬ್ಲಾಕ್‌ ಕಾಂಗ್ರೆಸ್ ಕಚೇರಿ ಆರಂಭಕ್ಕೆ ಸಿದ್ಧತೆ ನಡೆಸಲು ಮೂರು ತಿಂಗಳ ಹಿಂದೆ ನೀಡಿದ್ದ ನಿರ್ದೇಶನ ಬಗ್ಗೆ ನಿರ್ಲಕ್ಷ್ಯ ತೋರಿರುವ ಸಚಿವರ ವಿರುದ್ಧ ಕಾಂಗ್ರೆಸ್‌ ಹೈಕಮಾಂಡ್‌ ತೀವ್ರ ಗರಂ ಆಗಿದೆ.

ಹೈಕಮಾಂಡ್‌ ಹೇಳಿದ್ರೆ ಮನೆ ಬಿಡ್ಬೇಕು - ಕೆಲವರ ಖಾತೆ ಬದಲಾವಣೆ ಬಗ್ಗೆಯೂ ಮಾತುಕತೆ : ಸತೀಶ್‌

Nov 28 2024, 11:52 AM IST

ಸಂಪುಟ ಪುನಾರಚನೆ ಕುರಿತಂತೆ ಚರ್ಚೆ ನಡೆಯುತ್ತಿದ್ದು, ವರಿಷ್ಠರು ತೆಗೆದುಕೊಳ್ಳುವ ನಿರ್ಧಾರವೇ ಅಂತಿಮವಾಗಲಿದೆ. ದೆಹಲಿಯಿಂದ ಪಟ್ಟಿ ಬಂದರೆ ಕಥೆ ಮುಗಿಯಿತು. ಮನೆ ಖಾಲಿ ಮಾಡಿಕೊಂಡು ಹೋಗಬೇಕು ಅಷ್ಟೇ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ

ಹೈಕಮಾಂಡ್‌ ಜವಾಬ್ದಾರಿ ವಹಿಸಿದರೆ ಮಹಾ ಪ್ರಚಾರಕ್ಕೆ ಹೋಗುವೆ: ಶಾಸಕ ಸವದಿ

Oct 18 2024, 01:15 AM IST
ಅಥಣಿ: ಪಕ್ಷ ಜವಾಬ್ದಾರಿ ವಹಿಸಿದರೇ ನೆರೆ ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಗೆ ಹೊಗುತ್ತೇನೆ. ಪಕ್ಷದ ಹೈಕಮಾಂಡ್‌ ತೀರ್ಮಾನ ಮಾಡಬೇಕಷ್ಟೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

3 ಹಿರಿಯ ಸಚಿವರ ಸರಣಿ ಸಭೆಗಳಿಗೆ ಹೈಕಮಾಂಡ್‌ ಗರಂ - ಬ್ರೇಕ್‌ ಹಾಕಲು ಸಿಎಂ, ಡಿಸಿಎಂಗೆ ತಾಕೀತು

Oct 10 2024, 06:38 AM IST

ದಲಿತ ಸಚಿವರ ಸರಣಿ ಸಭೆ ಸೇರಿದಂತೆ ಮುಖ್ಯಮಂತ್ರಿ ಬದಲಾವಣೆ ಗುಮಾನಿ ಹುಟ್ಟುವಂಥ ರಾಜಕೀಯ ಚಟುವಟಿಕೆಯಲ್ಲಿ ಹಿರಿಯ ಸಚಿವರೇ ತೊಡಗಿರುವ ಬಗ್ಗೆ ಹೈಕಮಾಂಡ್‌ ಅಸಮಾಧಾನ

ಹೈಕಮಾಂಡ್‌ ಸಿದ್ದರಾಮಯ್ಯರ ಬೆನ್ನಿಗೆ ನಿಂತಿದೆ: ತಂಗಡಗಿ

Sep 29 2024, 01:46 AM IST
ರಾಜ್ಯ ಸರ್ಕಾರದ ಎಲ್ಲ ಸಚಿವರು ಸೇರಿದಂತೆ ೧೩೬ ಶಾಸಕರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆಗಿದ್ದೇವೆ. ಹೈಕಮಾಂಡ್ ಕೂಡ ಅವರ ಬೆನ್ನಿಗೆ ನಿಂತಿದೆ.

ಸಿದ್ದರಾಮಯ್ಯ ಬೆನ್ನಿಗೆ ಹೈಕಮಾಂಡ್‌ : ಪ್ರಾಸಿಕ್ಯೂಷನ್‌ ವಿರುದ್ಧ ಸಿಎಂಗೆ ರಾಹುಲ್ ಅಭಯ

Aug 24 2024, 06:40 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಹೋರಾಟ ರೂಪಿಸುವ ಜತೆಗೆ ರಾಷ್ಟ್ರ ಮಟ್ಟದಲ್ಲೂ ಪ್ರಬಲ ಹೋರಾಟ ನಡೆಸಲು ದೆಹಲಿಯಲ್ಲಿ ಶುಕ್ರವಾರ ನಡೆದ ಎಐಸಿಸಿ ವರಿಷ್ಠರ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ರಾಜ್ಯ ಸರ್ಕಾರದ ಭ್ರಷ್ಟಾಚಾರದಲ್ಲಿ ಹೈಕಮಾಂಡ್‌ ಪಾತ್ರವಿದೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪ

Aug 12 2024, 01:13 AM IST
ರಾಜ್ಯ ಸರ್ಕಾರದ ಭ್ರಷ್ಟಾಚಾರದಲ್ಲಿ ಸುರ್ಜೆವಾಲಾ ಮತ್ತು ವೇಣುಗೋಪಾಲ ಸಹ ಪಾಲುದಾರರು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.

ಕಲ್ಯಾಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ಖರ್ಗೆ ಅಚ್ಚರಿ ಕೊಡುಗೆ

Jun 03 2024, 12:31 AM IST
ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ರಾಯಚೂರಿಗೆ 3, ಕಲಬುರಗಿಗೆ 1 ಸ್ಥಾನ ನೀಡುವ ಮೂಲಕ ಕೈ ಹೈಕಮಾಂಡ್‌ ಕಲ್ಯಾಣ ಕರ್ನಾಟಕಕ್ಕೆ ಬಂಪರ್‌ ಕೊಡುಗೆ ನೀಡಿದೆ.

ಹೈಕಮಾಂಡ್‌ ಹೇಳಿದರೆ ಸಿಎಂ ಕುರ್ಚಿ ಬಿಡುವೆ: ಸಿದ್ದು

Apr 13 2024, 09:14 AM IST

ನಾನು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೇ ಬೇಡವೇ ಎಂಬುದು ಪಕ್ಷದ ಹೈಕಮಾಂಡ್ ಏನು ನಿರ್ಧರಿಸುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹೈಕಮಾಂಡ್‌ ಬೇಡ ಅಂದ್ರೆ ನಾನು ನಿಲ್ಲೋಲ್ಲ: ವಿ.ಸೋಮಣ್ಣ

Mar 20 2024, 01:46 AM IST
ಲೋಕಸಭೆ ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ಕೊಡಬೇಕು ಎಂಬ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಹೈಕಮಾಂಡ್ ಬೇಡ ಅಂದ್ರೆ ನಾನು ನಿಲ್ಲುವುದಿಲ್ಲವೆಂದು ತುಮಕೂರು ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಹೇಳಿದರು.
  • < previous
  • 1
  • 2
  • 3
  • 4
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved