ಗ್ಯಾರಂಟಿ ಸಾಧನೆಗೆ ಕಾಂಗ್ರೆಸ್ ಹೈಕಮಾಂಡ್ ಫಿದಾ
Mar 14 2024, 02:04 AM ISTಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 9 ತಿಂಗಳಲ್ಲೇ ತಾನು ಜನತೆಗೆ ನೀಡಿದ್ದ ಪಂಚ ವಾಗ್ದಾನಗಳಾದ ಶಕ್ತಿ, ಯುವನಿಧಿ, ಗೃಹಜ್ಯೋತಿ, ಗೃಹಲಕ್ಷ್ಮೀ ಹಾಗೂ ಅನ್ನಭಾಗ್ಯ ಯೋಜನೆಗಳನ್ನು ಜಾರಿಗೊಳಿಸಿರೋದಕ್ಕೆ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.