• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೈಕಮಾಂಡ್‌ ಜವಾಬ್ದಾರಿ ವಹಿಸಿದರೆ ಮಹಾ ಪ್ರಚಾರಕ್ಕೆ ಹೋಗುವೆ: ಶಾಸಕ ಸವದಿ

Oct 18 2024, 01:15 AM IST
ಅಥಣಿ: ಪಕ್ಷ ಜವಾಬ್ದಾರಿ ವಹಿಸಿದರೇ ನೆರೆ ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಗೆ ಹೊಗುತ್ತೇನೆ. ಪಕ್ಷದ ಹೈಕಮಾಂಡ್‌ ತೀರ್ಮಾನ ಮಾಡಬೇಕಷ್ಟೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

3 ಹಿರಿಯ ಸಚಿವರ ಸರಣಿ ಸಭೆಗಳಿಗೆ ಹೈಕಮಾಂಡ್‌ ಗರಂ - ಬ್ರೇಕ್‌ ಹಾಕಲು ಸಿಎಂ, ಡಿಸಿಎಂಗೆ ತಾಕೀತು

Oct 10 2024, 06:38 AM IST

ದಲಿತ ಸಚಿವರ ಸರಣಿ ಸಭೆ ಸೇರಿದಂತೆ ಮುಖ್ಯಮಂತ್ರಿ ಬದಲಾವಣೆ ಗುಮಾನಿ ಹುಟ್ಟುವಂಥ ರಾಜಕೀಯ ಚಟುವಟಿಕೆಯಲ್ಲಿ ಹಿರಿಯ ಸಚಿವರೇ ತೊಡಗಿರುವ ಬಗ್ಗೆ ಹೈಕಮಾಂಡ್‌ ಅಸಮಾಧಾನ

ಹೈಕಮಾಂಡ್‌ ಸಿದ್ದರಾಮಯ್ಯರ ಬೆನ್ನಿಗೆ ನಿಂತಿದೆ: ತಂಗಡಗಿ

Sep 29 2024, 01:46 AM IST
ರಾಜ್ಯ ಸರ್ಕಾರದ ಎಲ್ಲ ಸಚಿವರು ಸೇರಿದಂತೆ ೧೩೬ ಶಾಸಕರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆಗಿದ್ದೇವೆ. ಹೈಕಮಾಂಡ್ ಕೂಡ ಅವರ ಬೆನ್ನಿಗೆ ನಿಂತಿದೆ.

ಸಿದ್ದರಾಮಯ್ಯ ಬೆನ್ನಿಗೆ ಹೈಕಮಾಂಡ್‌ : ಪ್ರಾಸಿಕ್ಯೂಷನ್‌ ವಿರುದ್ಧ ಸಿಎಂಗೆ ರಾಹುಲ್ ಅಭಯ

Aug 24 2024, 06:40 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಹೋರಾಟ ರೂಪಿಸುವ ಜತೆಗೆ ರಾಷ್ಟ್ರ ಮಟ್ಟದಲ್ಲೂ ಪ್ರಬಲ ಹೋರಾಟ ನಡೆಸಲು ದೆಹಲಿಯಲ್ಲಿ ಶುಕ್ರವಾರ ನಡೆದ ಎಐಸಿಸಿ ವರಿಷ್ಠರ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ರಾಜ್ಯ ಸರ್ಕಾರದ ಭ್ರಷ್ಟಾಚಾರದಲ್ಲಿ ಹೈಕಮಾಂಡ್‌ ಪಾತ್ರವಿದೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪ

Aug 12 2024, 01:13 AM IST
ರಾಜ್ಯ ಸರ್ಕಾರದ ಭ್ರಷ್ಟಾಚಾರದಲ್ಲಿ ಸುರ್ಜೆವಾಲಾ ಮತ್ತು ವೇಣುಗೋಪಾಲ ಸಹ ಪಾಲುದಾರರು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.

ಕಲ್ಯಾಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ಖರ್ಗೆ ಅಚ್ಚರಿ ಕೊಡುಗೆ

Jun 03 2024, 12:31 AM IST
ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ರಾಯಚೂರಿಗೆ 3, ಕಲಬುರಗಿಗೆ 1 ಸ್ಥಾನ ನೀಡುವ ಮೂಲಕ ಕೈ ಹೈಕಮಾಂಡ್‌ ಕಲ್ಯಾಣ ಕರ್ನಾಟಕಕ್ಕೆ ಬಂಪರ್‌ ಕೊಡುಗೆ ನೀಡಿದೆ.

ಹೈಕಮಾಂಡ್‌ ಹೇಳಿದರೆ ಸಿಎಂ ಕುರ್ಚಿ ಬಿಡುವೆ: ಸಿದ್ದು

Apr 13 2024, 09:14 AM IST

ನಾನು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೇ ಬೇಡವೇ ಎಂಬುದು ಪಕ್ಷದ ಹೈಕಮಾಂಡ್ ಏನು ನಿರ್ಧರಿಸುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹೈಕಮಾಂಡ್‌ ಬೇಡ ಅಂದ್ರೆ ನಾನು ನಿಲ್ಲೋಲ್ಲ: ವಿ.ಸೋಮಣ್ಣ

Mar 20 2024, 01:46 AM IST
ಲೋಕಸಭೆ ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ಕೊಡಬೇಕು ಎಂಬ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಹೈಕಮಾಂಡ್ ಬೇಡ ಅಂದ್ರೆ ನಾನು ನಿಲ್ಲುವುದಿಲ್ಲವೆಂದು ತುಮಕೂರು ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಹೇಳಿದರು.

ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ: ಶೆಟ್ಟರ್‌

Mar 15 2024, 01:19 AM IST
ಲೋಕಸಭಾ ಚುನಾವಣೆ ವಿಚಾರವಾಗಿ ಧಾರವಾಡ, ಹಾವೇರಿ ಕ್ಷೇತ್ರಕ್ಕೆ ಟಿಕೆಟ್ ನೀಡುವಂತೆ ಹೈಕಮಾಂಡ್‌ಗೆ ಬೇಡಿಕೆ ಇಟ್ಟಿದ್ದೆ, ಆದರೆ ಬೇರೆ ಬೇರೆ ಕಾರಣದಿಂದ ಅದು ಕೈತಪ್ಪಿದೆ. ಹೀಗಾಗಿ ಆ ವಿಚಾರವಾಗಿ ನಾನು ಹೆಚ್ಚು ಮಾತನಾಡುವುದಿಲ್ಲ. ಸದ್ಯ ಬೆಳಗಾವಿ ಲೋಕಸಭಾ ಕ್ಷೇತ್ರದ ಚರ್ಚೆ ನಡೆದಿದೆ.

ಗ್ಯಾರಂಟಿ ಸಾಧನೆಗೆ ಕಾಂಗ್ರೆಸ್‌ ಹೈಕಮಾಂಡ್‌ ಫಿದಾ

Mar 14 2024, 02:04 AM IST
ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ 9 ತಿಂಗಳಲ್ಲೇ ತಾನು ಜನತೆಗೆ ನೀಡಿದ್ದ ಪಂಚ ವಾಗ್ದಾನಗಳಾದ ಶಕ್ತಿ, ಯುವನಿಧಿ, ಗೃಹಜ್ಯೋತಿ, ಗೃಹಲಕ್ಷ್ಮೀ ಹಾಗೂ ಅನ್ನಭಾಗ್ಯ ಯೋಜನೆಗಳನ್ನು ಜಾರಿಗೊಳಿಸಿರೋದಕ್ಕೆ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.
  • < previous
  • 1
  • 2
  • 3
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved