• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದರಾಮಯ್ಯ ಬೆನ್ನಿಗೆ ಹೈಕಮಾಂಡ್‌ : ಪ್ರಾಸಿಕ್ಯೂಷನ್‌ ವಿರುದ್ಧ ಸಿಎಂಗೆ ರಾಹುಲ್ ಅಭಯ

Aug 24 2024, 06:40 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಹೋರಾಟ ರೂಪಿಸುವ ಜತೆಗೆ ರಾಷ್ಟ್ರ ಮಟ್ಟದಲ್ಲೂ ಪ್ರಬಲ ಹೋರಾಟ ನಡೆಸಲು ದೆಹಲಿಯಲ್ಲಿ ಶುಕ್ರವಾರ ನಡೆದ ಎಐಸಿಸಿ ವರಿಷ್ಠರ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ರಾಜ್ಯ ಸರ್ಕಾರದ ಭ್ರಷ್ಟಾಚಾರದಲ್ಲಿ ಹೈಕಮಾಂಡ್‌ ಪಾತ್ರವಿದೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪ

Aug 12 2024, 01:13 AM IST
ರಾಜ್ಯ ಸರ್ಕಾರದ ಭ್ರಷ್ಟಾಚಾರದಲ್ಲಿ ಸುರ್ಜೆವಾಲಾ ಮತ್ತು ವೇಣುಗೋಪಾಲ ಸಹ ಪಾಲುದಾರರು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.

ಕಲ್ಯಾಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ಖರ್ಗೆ ಅಚ್ಚರಿ ಕೊಡುಗೆ

Jun 03 2024, 12:31 AM IST
ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ರಾಯಚೂರಿಗೆ 3, ಕಲಬುರಗಿಗೆ 1 ಸ್ಥಾನ ನೀಡುವ ಮೂಲಕ ಕೈ ಹೈಕಮಾಂಡ್‌ ಕಲ್ಯಾಣ ಕರ್ನಾಟಕಕ್ಕೆ ಬಂಪರ್‌ ಕೊಡುಗೆ ನೀಡಿದೆ.

ಹೈಕಮಾಂಡ್‌ ಹೇಳಿದರೆ ಸಿಎಂ ಕುರ್ಚಿ ಬಿಡುವೆ: ಸಿದ್ದು

Apr 13 2024, 09:14 AM IST

ನಾನು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೇ ಬೇಡವೇ ಎಂಬುದು ಪಕ್ಷದ ಹೈಕಮಾಂಡ್ ಏನು ನಿರ್ಧರಿಸುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹೈಕಮಾಂಡ್‌ ಬೇಡ ಅಂದ್ರೆ ನಾನು ನಿಲ್ಲೋಲ್ಲ: ವಿ.ಸೋಮಣ್ಣ

Mar 20 2024, 01:46 AM IST
ಲೋಕಸಭೆ ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ಕೊಡಬೇಕು ಎಂಬ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಹೈಕಮಾಂಡ್ ಬೇಡ ಅಂದ್ರೆ ನಾನು ನಿಲ್ಲುವುದಿಲ್ಲವೆಂದು ತುಮಕೂರು ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಹೇಳಿದರು.

ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ: ಶೆಟ್ಟರ್‌

Mar 15 2024, 01:19 AM IST
ಲೋಕಸಭಾ ಚುನಾವಣೆ ವಿಚಾರವಾಗಿ ಧಾರವಾಡ, ಹಾವೇರಿ ಕ್ಷೇತ್ರಕ್ಕೆ ಟಿಕೆಟ್ ನೀಡುವಂತೆ ಹೈಕಮಾಂಡ್‌ಗೆ ಬೇಡಿಕೆ ಇಟ್ಟಿದ್ದೆ, ಆದರೆ ಬೇರೆ ಬೇರೆ ಕಾರಣದಿಂದ ಅದು ಕೈತಪ್ಪಿದೆ. ಹೀಗಾಗಿ ಆ ವಿಚಾರವಾಗಿ ನಾನು ಹೆಚ್ಚು ಮಾತನಾಡುವುದಿಲ್ಲ. ಸದ್ಯ ಬೆಳಗಾವಿ ಲೋಕಸಭಾ ಕ್ಷೇತ್ರದ ಚರ್ಚೆ ನಡೆದಿದೆ.

ಗ್ಯಾರಂಟಿ ಸಾಧನೆಗೆ ಕಾಂಗ್ರೆಸ್‌ ಹೈಕಮಾಂಡ್‌ ಫಿದಾ

Mar 14 2024, 02:04 AM IST
ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ 9 ತಿಂಗಳಲ್ಲೇ ತಾನು ಜನತೆಗೆ ನೀಡಿದ್ದ ಪಂಚ ವಾಗ್ದಾನಗಳಾದ ಶಕ್ತಿ, ಯುವನಿಧಿ, ಗೃಹಜ್ಯೋತಿ, ಗೃಹಲಕ್ಷ್ಮೀ ಹಾಗೂ ಅನ್ನಭಾಗ್ಯ ಯೋಜನೆಗಳನ್ನು ಜಾರಿಗೊಳಿಸಿರೋದಕ್ಕೆ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಹೈಕಮಾಂಡ್‌ ಒತ್ತಡಕ್ಕೆ ಮಣೆ ಹಾಕಿದ ಕೆಪಿಸಿಸಿ

Mar 01 2024, 02:15 AM IST
ಯಾರೊಬ್ಬರು ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ಹೇಳುತ್ತಿಲ್ಲವಾದರೂ ಒಳಗೊಳಗೆ ಬೇಸರವಾಗಿರುವುದನ್ನು ಅಲ್ಲಲ್ಲಿ ಹೇಳಿಕೊಳ್ಳುತ್ತಿದ್ದಾರೆ

ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧರಿರುತ್ತೇವೆ: ಟೆಂಗಿನಕಾಯಿ

Jan 27 2024, 01:15 AM IST
ಪಕ್ಷದಲ್ಲಿದ್ದಾಗ ಅಂತಹದ್ಯಾವುದು ಇರಲ್ಲ. ಅವರು ಕಾಂಗ್ರೆಸ್‌ನಲ್ಲಿದ್ದರು, ಹೀಗಾಗಿ ಟೀಕೆ ಮಾಡುತ್ತಿದ್ದರು. ನಾವು ಟೀಕೆ ಮಾಡುತ್ತಿದ್ದೇವು. ಬೇರೆ ಬೇರೆ ಪಕ್ಷದಲ್ಲಿದ್ದಾಗ ಟೀಕೆ ಮಾಡುವುದು ಸಹಜ. ಈಗ ಶೆಟ್ಟರ್‌ ಅವರು ಪಕ್ಷ ಸೇರಿದ್ದಾರೆ. ಎಲ್ಲರೂ ಕೂಡಿಯೇ ಇರುತ್ತೇವೆ. ಎಲ್ಲರೂ ಸೇರಿಕೊಂಡು ಲೋಕಸಭೆ ಚುನಾವಣೆ ಎದುರಿಸುತ್ತೇವೆ

ಪಕ್ಷದ ಹೈಕಮಾಂಡ್‌ ತೀರ್ಮಾನ ಸ್ವಾಗತಿಸುವೆ: ಟೆಂಗಿನಕಾಯಿ

Jan 26 2024, 01:48 AM IST
ಈಗಾಗಲೇ ಕೇಂದ್ರ ಸಚಿವ ಹಾಗೂ ಸಂಸದ ಪ್ರಹ್ಲಾದ ಜೋಶಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ನಾನು ಪಕ್ಷದ ಶಿಸ್ತಿನ ಸಿಪಾಯಿ.ಈ ವಿಷಯವಾಗಿ ವರಿಷ್ಠರು ತೆಗೆದುಕೊಳ್ಳುವ ಯಾವುದೇ ತೀರ್ಮಾನಗಳಿರಲಿ ಅವುಗಳಿಗೆ ಬದ್ಧವಾಗಿರುತ್ತೇನೆ
  • < previous
  • 1
  • 2
  • 3
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved