2A ಮೀಸಲಾತಿ ಹೋರಾಟಕ್ಕೆ ಹೈಕೋರ್ಟ್ ಬೆಂಬಲ: ಅಯ್ಯಪ್ಪ
Jul 16 2025, 12:45 AM ISTಬೆಳಗಾವಿ ಲಾಠಿ ಚಾರ್ಜ್ ಘಟನೆ ಬಳಿಕ ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಹೋರಾಟಗಾರರ ವಿರುದ್ಧ ವಿಧಿಸಿದ್ದ ತಡೆಯಾಜ್ಞೆಯನ್ನು ವಜಾಗೊಳಿಸುವ ಮೂಲಕ ಕರ್ನಾಟಕ ಹೈಕೋರ್ಟ್, ಸಮುದಾಯದ ಹೋರಾಟಕ್ಕೆ ನೈತಿಕ ಬಲ ತುಂಬಿದೆ. ಈ ತೀರ್ಪು ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗವಾಗಿದೆ ಎಂದು ಸಮಾಜದ ಯುವ ಘಟಕದ ಅಧ್ಯಕ್ಷ ಅಯ್ಯಪ್ಪ ಅಂಗಡಿ ಹೇಳಿದರು.