ಜಿನಗಲಗುಂಟೆ ಅರಣ್ಯ ಪ್ರದೇಶ ಭೂಮಿ ಒತ್ತುವರಿ ವಿವಾದ: ಸರ್ವೇ ನಡೆಸಲು ಹೈಕೋರ್ಟ್ ನಿರ್ದೇಶನ
Jan 02 2025, 12:33 AM ISTಅಂದರೆ ಅರಣ್ಯ ಇಲಾಖೆಯವರಿಗೆ ಜಂಟಿ ಸರ್ವೇ ನಡೆಸುವ ಜವಾಬ್ದಾರಿ ಇದ್ದು, ಹೈಕೋರ್ಟಿನ ಆದೇಶದಂತೆ ಜಿಲ್ಲಾಧಿಕಾರಿಗಳು, ಡಿಡಿಎಲ್ ಆರ್ ಮತ್ತು ಒತ್ತುವರಿದಾರರು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಡ್ಡಾಯವಾಗಿ ಜಂಟಿ ಸರ್ವೇ ಕಾರ್ಯದಲ್ಲಿ ಭಾಗವಹಿಸಬೇಕು.