• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಡಾ ಕೇಸ್‌: ಏಕಪೀಠದ ಆದೇಶ ಪ್ರಶ್ನಿಸಿ ಸಿಎಂ ಮೇಲ್ಮನವಿ : ರಾಜ್ಯಪಾಲರಿಗೆ ಹೈಕೋರ್ಟ್ ನೋಟಿಸ್‌

Dec 06 2024, 07:57 AM IST

ಮುಡಾ(ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಪ್ರಕರಣ ಕುರಿತು ಪೊಲೀಸ್‌ ತನಿಖೆಗೆ ಅನುಮತಿಸಿದ ಹೈಕೋರ್ಟ್‌ ಏಕ ಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿ ಸಂಬಂಧ ರಾಜ್ಯಪಾಲರ ಕಚೇರಿಗೆ ವಿಭಾಗೀಯ ಪೀಠ   ನೋಟಿಸ್‌ ಜಾರಿಗೊಳಿಸಿ ತು.

ಹೈಕೋರ್ಟ್ ಮೇಲೆ ಪ್ರಭಾವ ಬೀರಲು ಲೋಕಾಯುಕ್ತಕ್ಕೆ ಇಡಿ ಪತ್ರ : ಮುಖ್ಯಮಂತ್ರಿ ಸಿದ್ದರಾಮಯ್ಯ

Dec 05 2024, 12:32 AM IST
ಹೈಕೋರ್ಟ್‌ನಲ್ಲಿ ಅರ್ಜಿ ವಿಚಾರಣೆಗೆ ಬರುವ ಮುನ್ನವೇ ಇಡಿಯವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶ. ಲೋಕಾಯುಕ್ತರು ತನಿಖೆ ನಡೆಸುತ್ತಿದ್ದಾರೆ. ಇವರು ತನಿಖೆ ನಡೆಸುತ್ತಿರುವುದೇ ಸರಿಯಲ್ಲ. ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು.

ಸ್ಲಂ ನಿವಾಸಿಗಳಿಗೆ ಕ್ರಯಪತ್ರ ನೀಡದಕ್ಕೆ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್

Nov 30 2024, 01:32 AM IST
ಹೊಂಬೇಗೌಡ ನಗರ ಮಾಧವನ್ ಪಾರ್ಕ್ ಕೊಳಗೇರಿ ಪ್ರದೇಶದದಿಂದ ಕೊರಮಂಗಲ 3ನೇ ಹಂತದ ಕೊಳಗೇರಿ ಪ್ರದೇಶಕ್ಕೆ ಸ್ಥಳಾಂತರಿಸಲಾದ 951 ಕುಟುಂಬಗಳಿಗೆ ಕ್ರಯ ಪತ್ರ ವಿತರಿಸದ ವಿಚಾರ ಸಂಬಂಧ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಬಾಂಗ್ಲಾದೇಶದಲ್ಲಿ ಇಸ್ಕಾನ್‌ ಚಟುವಟಿಕೆಗಳ ಮೇಲೆ ನಿಷೇಧ ಕೋರಿದ್ದ ಅರ್ಜಿ ವಜಾ ಮಾಡಿದ ಹೈಕೋರ್ಟ್

Nov 29 2024, 01:00 AM IST
ಬಾಂಗ್ಲಾದೇಶದಲ್ಲಿ ಇಸ್ಕಾನ್‌ (ಅಂತಾರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಸ್ಥೆ) ಚಟುವಟಿಕೆಗಳ ಮೇಲೆ ನಿಷೇಧ ಕೋರಿದ್ದ ಅರ್ಜಿಯನ್ನು ಬಾಂಗ್ಲಾ ಹೈಕೋರ್ಟ್ ವಜಾ ಮಾಡಿದೆ.

ಚಿಂತಾಮಣಿ ತಾಲೂಕಿನ ತಿಮ್ಮಸಂದ್ರ ಗ್ರಾಮದ ವಕ್ಫ್ ಆಸ್ತಿ ವಿವಾದ: ಹೈಕೋರ್ಟ್ ತೀರ್ಪು ಆಧರಿಸಿ ಸೂಕ್ತ ಕ್ರಮ

Nov 17 2024, 01:16 AM IST
ಚಿಂತಾಮಣಿ ತಾಲೂಕಿನ ತಿಮ್ಮಸಂದ್ರ ಗ್ರಾಮದ ವಿವಾದಿತ ವಕ್ಫ್‌ ಆಸ್ತಿಯಲ್ಲಿ ಶುಕ್ರವಾರ ಉಳುಮೆ ಮಾಡಲು ಮುಂದಾದ ರೈತರ ಮೇಲೆಯೇ ಪೋಲಿಸರು ಪ್ರಕರಣ ದಾಖಲಿಸಿ ಟ್ರ್ಯಾಕ್ಟರ್‌ ವಶಪಡಿಸಿಕೊಂಡಿದ್ದ ಪ್ರಕರಣ ಕುರಿತು ಮಾತನಾಡಿರುವ ಜಿಲ್ಲಾಧಿಕಾರಿ ರವೀಂದ್ರ ಯಥಾಸ್ಥಿತಿ ಕಾಪಾಡುವಂತೆ ಮನವಿ ಮಾಡಿದ್ದಾರೆ

ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಕೀಲರ ಸಂಘ ಒತ್ತಾಯ

Nov 09 2024, 01:10 AM IST
ಬೆಳ್ತಂಗಡಿ ವಕೀಲರ ಸಂಘ ಹೈಕೋರ್ಟು ಪೀಠ ಹೋರಾಟ ಸಮಿತಿ ಬೆಳ್ತಂಗಡಿ ಮತ್ತು ವಿವಿಧ ಸಂಘ ಸಂಸ್ಥೆಗಳ ಜೊತೆ ವಕೀಲರ ಭವನದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಒತ್ತಾಯಿಸಲಾಯಿತು.

ಬಾಡಿಗೆ ಕಟ್ಟದವನಿಗೇ ತೆರಿಗೆ ಸಂಗ್ರಹ ಟೆಂಡರ್‌ ನೀಡಿದ ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್‌

Oct 30 2024, 01:30 AM IST

  ಮಾರುಕಟ್ಟೆಯಲ್ಲಿ ಮಳಿಗೆಗಳಿಂದ ಸೆಸ್‌/ತರಿಗೆ ಸಂಗ್ರಹಿಸಲು ಅಂಜನಾ ಮೂರ್ತಿ ಎಂಬುವರಿಗೆ ಇ-ಟೆಂಡರ್‌ ನೀಡಿರುವ ಕ್ರಮ ಪ್ರಶ್ನಿಸಿ ಮತ್ತು ಮೈದಾನದಲ್ಲಿ ಮೂಲ ಸೌಕರ್ಯ ಕಲ್ಪಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್‌ ಜಾರಿ ಮಾಡಿದೆ.

ಹೈಕೋರ್ಟ ಆದೇಶ: ಚಿಕ್ಕಬಳ್ಳಾಪುರಕ್ಕೆ ಪ್ರತ್ಯೇಕ ಹಾಲು ಒಕ್ಕೂಟ

Oct 25 2024, 12:54 AM IST
‘ಬೆಟ್ಟ ಅಗೆದು ಇಲಿ ಹಿಡಿದರು’ ಎಂಬಂತೆ ರಾಜಕೀಯ ಸ್ವಾರ್ಥಕ್ಕಾಗಿ ಹಾಗೂ ದ್ವೇಷ ರಾಜಕಾರಣಕ್ಕಾಗಿ 17 ತಿಂಗಳ ಹಿಂದೆ ಪ್ರತ್ಯೇಕ ಹಾಲು ಒಕ್ಕೂಟ ರಚನೆಯ ಆದೇಶವನ್ನು ಕಾಂಗ್ರೆಸ್ ಸರ್ಕಾರ ರದ್ದುಪಡಿಸಿತ್ತು. ಈಗ ನ್ಯಾಯಾಲಯದಲ್ಲಿ ಕೋಚಿಮುಲ್ ಹಾಲು ಒಕ್ಕೂಟವನ್ನು ವಿಭಜನೆ ಮಾಡಿದ್ದ ಆದೇಶವೇ ಸರಿ ಇದೆ ಎಂದು ಹೈಕೋರ್ಟ್‌ನಲ್ಲಿ ಸರ್ಕಾರ ಒಪ್ಪಿಕೊಂಡಿದೆ.

ಮಂಗಳೂರಲ್ಲಿ ಮಿಯಾವಾಕಿ ಅರಣ್ಯ ತೆರವಿಗೆ ಹೈಕೋರ್ಟ್ ತಡೆ

Oct 16 2024, 12:38 AM IST
ವಿಚಾರಣೆಗೆ ತೆಗೆದುಕೊಂಡ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಜಸ್ಟಿಸ್ ಮೊಹಮ್ಮದ್ ನವಾಜ್ ಅವರಿದ್ದ ಪೀಠವು ಅರ್ಜಿಯನ್ನು ಪರಿಶೀಲಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.

ಹೈಕೋರ್ಟ್ ತೀರ್ಪಿನಿಂದ ಸಿಎಂ, ಸರ್ಕಾರಕ್ಕೆ ತೊಂದರೆ ಇಲ್ಲ

Sep 25 2024, 12:49 AM IST
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ತನಿಖೆಗೆ ಅನುಮತಿ ನೀಡಿದೇ ಅಷ್ಟೇ, ಆದರೆ, ಹೈಕೋರ್ಟ್ ತೀರ್ಪಿನಿಂದ ಸಿಎಂ ಸಿದ್ದರಾಮಯ್ಯ ಮತ್ತು ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved