• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಣ್ಯ ಒತ್ತುವರಿಯಲ್ಲಿ 3ನೇ ವ್ಯಕ್ತಿಗೆ ಅಧಿಕಾರ ಘೋಷಿಸದಂತೆ ಹೈಕೋರ್ಟ್ ನಿರ್ಬಂಧ

Jan 23 2024, 01:48 AM IST
ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಂತಿರುವ ಭುವನಹಳ್ಳಿ ರಾಜ್ಯ ಅರಣ್ಯ ಪ್ರದೇಶಕ್ಕೆ ಸೇರಿದೆ ಎನ್ನಲಾದ 8 ಎಕರೆ 35 ಗುಂಟೆ ಜಮೀನ ಮೇಲಿನ ಅಧಿಕಾರವನ್ನು ಯಾವುದೇ ಮೂರನೇ ವ್ಯಕ್ತಿಗೆ ಘೋಷಿಸದಂತೆ ನಿರ್ಬಂಧ ಹೇರಿ ಹೈಕೋರ್ಟ್‌ ಮಧ್ಯಂತರ ಆದೇಶ ಹೊರಡಿಸಿದೆ.

ಬಾಂಗ್ಲಾ ವಿವಾಹಿತೆ ವೀಸಾ ಮುಕ್ತಾಯ: ಭಾರತ ಬಿಡಲು ಹೈಕೋರ್ಟ್ ನಿರ್ದೇಶನ

Jan 20 2024, 02:06 AM IST
ಭಾರತದಲ್ಲಿನ ಬಾಂಗ್ಲಾ ವಿವಾಹಿತೆ ಚಟುವಟಿಕೆ ಸಂಶಯಾಸ್ಪದವಾಗಿದೆ. ಆಕೆ ಭಾರತದಲ್ಲಿಯೇ ಉಳಿಯಲು ಯಾವುದೇ ಸಹಾನುಭೂತಿ ತೋರಿಸಬಾರದು ಎಂದು ಎಫ್‌ಆರ್‌ಆರ್‌ಒ ಪರ ಉಪ ಸಾಲಿಸಿಟರ್‌ ಜನರಲ್ ಶಾಂತಿ ಭೂಷಣ್‌ ಸರ್ಕಾರ ಪ್ರತಿಪಾದಿಸಿದ್ದಾರೆ.

ಶಾಸಕ ಕೊತ್ತೂರು ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಸೂಚನೆ

Jan 20 2024, 02:01 AM IST
ಕೊತ್ತೂರು ಮಂಜುನಾಥ್ ಬುಡ್ಗ ಜಂಗಮ (ಎಸ್.ಸಿ) ಸಮುದಾಯಕ್ಕೆ ಸೇರಿದವರಲ್ಲ. ಅವರು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಬೈರಾಗಿ ಜಾತಿಗೆ ಸೇರಿದವರು ಎಂದು ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ವರದಿ ನೀಡಿತ್ತು

ಕನಕಗಿರಿಯ ಕನಕಾಚಲಪತಿ ದೇವಸ್ಥಾನಕ್ಕೆ ಹೈಕೋರ್ಟ್ ನ್ಯಾಯಾಧೀಶರ ಭೇಟಿ

Jan 07 2024, 01:30 AM IST
ಧಾರವಾಡ ಪೀಠದ ನ್ಯಾಯಾಧೀಶರಾದ ಎಸ್.ಜಿ. ಪಂಡಿತ, ಅಶೋಕ ಎಸ್. ಕಿಣಗಿ, ಎನ್.ಎಸ್. ಸಂಜಯಗೌಡ, ಎಸ್. ವಿಶ್ವಜೀತ ಶೆಟ್ಟಿ ಆಗಮಿಸಿ, ಬ್ರಹ್ಮ, ವಿಷ್ಣು, ಮಹೇಶ್ವರರು ನೆಲೆಸಿದ ಪುಣ್ಯ ಕ್ಷೇತ್ರದ ಮಾಹಿತಿ ಪಡೆದರು.

ಪ್ರಾಣಿಹತ್ಯೆ ತಡೆಯದಿದ್ದರೆ ಹೈಕೋರ್ಟ್ ಆದೇಶ ಉಲ್ಲಂಘನೆ

Dec 18 2023, 02:00 AM IST
ದೇವಿಕೇರಿ ಜಾತ್ರೆಯಲ್ಲಿ ಪ್ರಾಣಿಬಲಿ ಸಾಧ್ಯತೆ ಪ್ರಕರಣ, ಪ್ರಾಣಿಹತ್ಯೆ ತಡೆಯದಿದ್ದರೆ ಜಿಲ್ಲಾ ಆಡಳಿತ ವಿರುದ್ಧ ಹೈಕೋರ್ಟ್‌ ಆದೇಶ ಉಲ್ಲಂಘನೆ ಪ್ರಕರಣ ದಾಖಲಿಸಬೇಕಾಗುತ್ತದೆ ಎಂದು ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ದಯಾನಂದ್ ಸ್ವಾಮೀಜಿ ಎಚ್ಚರಿಕೆ ನೀಡಿದರು.

ಪಿಎಸೈ ಮರುಪರೀಕ್ಷೆ: ಹೈಕೋರ್ಟ್ ತೀರ್ಪಿಗೆ ಸ್ವಾಗತ

Nov 12 2023, 01:03 AM IST
ಪರೀಕ್ಷಾ ಅಕ್ರಮ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿ: ರಾಜೂಗೌಡ

ಅತ್ಯಾಚಾರ ಆರೋಪಿ ಜಾಮೀನು ರದ್ದುಗೊಳಿಸಿದ ಹೈಕೋರ್ಟ್

Oct 15 2023, 12:45 AM IST
ವಿವಾಹವಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಆರೋಪದ ಮೇಲೆ ಅಧೀನ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಪಡೆದಿದ್ದ ಸಮಾಜ ಕಲ್ಯಾಣ ಇಲಾಖೆ ಮೇಲ್ವಿಚಾರಕನ ಜಾಮೀನನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ ಹೊರಡಿಸಿದೆ.

14 ಹೈಕೋರ್ಟ್ ಜಡ್ಜ್‌ ವರ್ಗಕ್ಕೆ ಶೀಘ್ರ ಅಧಿಸೂಚನೆ: ಸುಪ್ರೀಂಗೆ ಕೇಂದ್ರ

Oct 10 2023, 01:00 AM IST
ನ್ಯಾಯಾಧೀಶರ ನೇಮಕ ಮತ್ತು ವರ್ಗಾವಣೆ ಕುರಿತು ಕೊಲಿಜಿಯಂ ನೀಡಿದ್ದ ಶಿಫಾರಸುಗಳ ಪೈಕಿ 14 ಹೈಕೋರ್ಟ್‌ ನ್ಯಾಯಾಧೀಶರ ವರ್ಗಾವಣೆಯ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಉಳಿದ 12 ಶಿಫಾರಸುಗಳು ಪ್ರಕ್ರಿಯೆಯಲ್ಲಿವೆ ಎಂದು ಸುಪ್ರೀಂಕೋರ್ಟ್‌ಗೆ ಸೋಮವಾರ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved