• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜ್ಞಾನವಾಪಿ: ಪೂಜೆ ವಿರುದ್ಧದ ಅರ್ಜಿ ತೀರ್ಪು ಕಾಯ್ದಿರಿಸಿದ ಅಲಹಾಬಾದ್‌ ಹೈಕೋರ್ಟ್

Feb 16 2024, 01:49 AM IST
ಪೂಜೆ ಪ್ರಶ್ನಿಸಿದ್ದ ಅರ್ಜಿ ಜಿಲ್ಲಾ ಕೋರ್ಟಲ್ಲಿ ಫೆ.28ಕ್ಕೆ ವಿಚಾರಣೆ ಮುಂದೂಡಿದೆ. ಮತ್ತೊಂದೆಡೆ ಹೈಕೋರ್ಟ್‌ನಲ್ಲಿ ಪೂಜೆ ವಿರುದ್ಧ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದೆ.

ಮೇಲುಕೋಟೆ ಡೇರಿ: ಹೈಕೋರ್ಟ್ ಆದೇಶದಂತೆ ಚುನಾವಣಾ ಫಲಿತಾಂಶ ಪ್ರಕಟ

Feb 13 2024, 12:50 AM IST
ಮೇಲುಕೋಟೆ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆದಿದ್ದ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್-ರೈತಸಂಘ-10, ಜೆಡಿಎಸ್ ಬೆಂಬಲಿತ-2 ಆಯ್ಕೆಯಾಗಿದ್ದು, ಡೇರಿಯ ಆಡಳಿತ ಕಾಂಗ್ರೆಸ್-ರೈತಸಂಘದ ತೆಕ್ಕೆ ಸೇರಿದೆ.

ಹೈಕೋರ್ಟ್ ಆದೇಶ ಪ್ರತಿ ಸಿಗದಿದ್ದರೂ ಡೇರಿ ಫಲಿತಾಂಶ ಘೋಷಣೆ: ಆರೋಪ

Feb 13 2024, 12:50 AM IST
ಮೇಲುಕೋಟೆ ಹಾಲು ಉತ್ಪಾದಕರ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಕೆಲವರು ಅವರಿಗೆ ಬೇಕಾದ ಮತಪಟ್ಟಿ ಸಿದ್ಧಪಡಿಸಿಕೊಂಡು ಚುನಾವಣೆಗೆ ಮುಂದಾಗಿದ್ದರು. ಇದರ ವಿರುದ್ಧ ಹೈಕೋರ್ಟ್ ಮೊರೆಹೋಗಿ ಮತಪಟ್ಟಿಗೆ ತಡೆಯಾಜ್ಞೆ ತಂದು ಮತದಾನದ ಹಕ್ಕುಪಡೆದುಕೊಂಡು ಚುನಾವಣೆ ನಡೆಸಲಾಗಿತ್ತು. ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತರು-7 ಮತ್ತು ರೈತಸಂಘ-ಕಾಂಗ್ರೆಸ್ ಬೆಂಬಲಿತರು 5ರಲ್ಲಿ ಗೆಲುವು ಸಾಧಿಸಿದ್ದರು. ಇದರ ವಿರುದ್ಧ ಅವರು ಕೋರ್ಟ್ ಮೊರೆಹೋದ ಹಿನ್ನೆಲೆಯಲ್ಲಿ ಚುನಾವಣೆಯ ಫಲಿತಾಂಶವನ್ನು ಪ್ರಕಟಿಸಿದೆ ಕಾಯ್ದಿಸಿದ್ದರು.

ಶ್ರೀಹೊಳೆ ಆಂಜನೇಯಸ್ವಾಮಿಗೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಂದ ಪೂಜೆ

Feb 07 2024, 01:49 AM IST
ಕದಂಬ ನದಿ ತೀರದ ಶ್ರೀಹೊಳೆ ಆಂಜನೇಯ ಸ್ವಾಮಿ ದೇಗುಲ ತನ್ನದೇ ಆದ ಇತಿಹಾಸ ಹೊಂದಿದೆ. ತಾವು ಈ ಹಿಂದೆ ದೇಗುಲಕ್ಕೆ ಭೇಟಿ ನೀಡಿದ ವೇಳೆ ನನ್ನ ಇಷ್ಟಾರ್ಥ ನೆರವೇರಲಿ ಎಂದು ಪ್ರಾರ್ಥನೆ ಮಾಡಿದ್ದೆ. ಇದಕ್ಕೆ ಭಗವಂತನ ಅನುಗ್ರಹವಾಗಿದೆ. ಈ ದೇಗುಲ ಮತ್ತಷ್ಟು ಅಭಿವೃದ್ಧಿ ಸಾಧಿಸುವ ಮೂಲಕ ಭಕ್ತರ ಬಯಕೆ ಈಡೇರಲಿ.

ಅರಣ್ಯ ಒತ್ತುವರಿಯಲ್ಲಿ 3ನೇ ವ್ಯಕ್ತಿಗೆ ಅಧಿಕಾರ ಘೋಷಿಸದಂತೆ ಹೈಕೋರ್ಟ್ ನಿರ್ಬಂಧ

Jan 23 2024, 01:48 AM IST
ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಂತಿರುವ ಭುವನಹಳ್ಳಿ ರಾಜ್ಯ ಅರಣ್ಯ ಪ್ರದೇಶಕ್ಕೆ ಸೇರಿದೆ ಎನ್ನಲಾದ 8 ಎಕರೆ 35 ಗುಂಟೆ ಜಮೀನ ಮೇಲಿನ ಅಧಿಕಾರವನ್ನು ಯಾವುದೇ ಮೂರನೇ ವ್ಯಕ್ತಿಗೆ ಘೋಷಿಸದಂತೆ ನಿರ್ಬಂಧ ಹೇರಿ ಹೈಕೋರ್ಟ್‌ ಮಧ್ಯಂತರ ಆದೇಶ ಹೊರಡಿಸಿದೆ.

ಬಾಂಗ್ಲಾ ವಿವಾಹಿತೆ ವೀಸಾ ಮುಕ್ತಾಯ: ಭಾರತ ಬಿಡಲು ಹೈಕೋರ್ಟ್ ನಿರ್ದೇಶನ

Jan 20 2024, 02:06 AM IST
ಭಾರತದಲ್ಲಿನ ಬಾಂಗ್ಲಾ ವಿವಾಹಿತೆ ಚಟುವಟಿಕೆ ಸಂಶಯಾಸ್ಪದವಾಗಿದೆ. ಆಕೆ ಭಾರತದಲ್ಲಿಯೇ ಉಳಿಯಲು ಯಾವುದೇ ಸಹಾನುಭೂತಿ ತೋರಿಸಬಾರದು ಎಂದು ಎಫ್‌ಆರ್‌ಆರ್‌ಒ ಪರ ಉಪ ಸಾಲಿಸಿಟರ್‌ ಜನರಲ್ ಶಾಂತಿ ಭೂಷಣ್‌ ಸರ್ಕಾರ ಪ್ರತಿಪಾದಿಸಿದ್ದಾರೆ.

ಶಾಸಕ ಕೊತ್ತೂರು ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಸೂಚನೆ

Jan 20 2024, 02:01 AM IST
ಕೊತ್ತೂರು ಮಂಜುನಾಥ್ ಬುಡ್ಗ ಜಂಗಮ (ಎಸ್.ಸಿ) ಸಮುದಾಯಕ್ಕೆ ಸೇರಿದವರಲ್ಲ. ಅವರು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಬೈರಾಗಿ ಜಾತಿಗೆ ಸೇರಿದವರು ಎಂದು ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ವರದಿ ನೀಡಿತ್ತು

ಕನಕಗಿರಿಯ ಕನಕಾಚಲಪತಿ ದೇವಸ್ಥಾನಕ್ಕೆ ಹೈಕೋರ್ಟ್ ನ್ಯಾಯಾಧೀಶರ ಭೇಟಿ

Jan 07 2024, 01:30 AM IST
ಧಾರವಾಡ ಪೀಠದ ನ್ಯಾಯಾಧೀಶರಾದ ಎಸ್.ಜಿ. ಪಂಡಿತ, ಅಶೋಕ ಎಸ್. ಕಿಣಗಿ, ಎನ್.ಎಸ್. ಸಂಜಯಗೌಡ, ಎಸ್. ವಿಶ್ವಜೀತ ಶೆಟ್ಟಿ ಆಗಮಿಸಿ, ಬ್ರಹ್ಮ, ವಿಷ್ಣು, ಮಹೇಶ್ವರರು ನೆಲೆಸಿದ ಪುಣ್ಯ ಕ್ಷೇತ್ರದ ಮಾಹಿತಿ ಪಡೆದರು.

ಪ್ರಾಣಿಹತ್ಯೆ ತಡೆಯದಿದ್ದರೆ ಹೈಕೋರ್ಟ್ ಆದೇಶ ಉಲ್ಲಂಘನೆ

Dec 18 2023, 02:00 AM IST
ದೇವಿಕೇರಿ ಜಾತ್ರೆಯಲ್ಲಿ ಪ್ರಾಣಿಬಲಿ ಸಾಧ್ಯತೆ ಪ್ರಕರಣ, ಪ್ರಾಣಿಹತ್ಯೆ ತಡೆಯದಿದ್ದರೆ ಜಿಲ್ಲಾ ಆಡಳಿತ ವಿರುದ್ಧ ಹೈಕೋರ್ಟ್‌ ಆದೇಶ ಉಲ್ಲಂಘನೆ ಪ್ರಕರಣ ದಾಖಲಿಸಬೇಕಾಗುತ್ತದೆ ಎಂದು ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ದಯಾನಂದ್ ಸ್ವಾಮೀಜಿ ಎಚ್ಚರಿಕೆ ನೀಡಿದರು.

ಪಿಎಸೈ ಮರುಪರೀಕ್ಷೆ: ಹೈಕೋರ್ಟ್ ತೀರ್ಪಿಗೆ ಸ್ವಾಗತ

Nov 12 2023, 01:03 AM IST
ಪರೀಕ್ಷಾ ಅಕ್ರಮ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿ: ರಾಜೂಗೌಡ
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved