• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಲಾಸೋರ್‌ ರೈಲು ದುರಂತಕ್ಕೆ ಅಧಿಕಾರಿಗಳೇ ಕಾರಣ: ಹೈಕೋರ್ಟ್‌

Nov 05 2024, 12:35 AM IST
ಕಳೆದ ವರ್ಷ ಒಡಿಶಾದ ಬಾಲಾಸೋರ್‌ನಲ್ಲಿ ಸಂಭವಿಸಿದ 293 ಜನರನ್ನು ಬಲಿಪಡೆದ ರೈಲು ದುರಂತಕ್ಕೆ ಕಾರಣವಾದ ಆರೋಪಿಗಳಿಗೆ ಜಾಮೀನು ನೀಡಿದ ಒರಿಸ್ಸಾ ಹೈ ಕೋರ್ಟ್‌, ಅಪಘಾತಕ್ಕೆ ಸಿಗ್ನಲಿಂಗ್‌ ವ್ಯವಸ್ಥೆ ನಿರ್ವಹಿಸುತ್ತಿದ್ದ ರೈಲ್ವೇ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಹೇಳಿದೆ.

ಪೂರ್ವಾನುಮತಿ ಪಡೆಯದೆ ಹೈಕೋರ್ಟ್‌ ಕಲಾಪ ವಿಡಿಯೋ ತೋರಿಸುವ ಚಾನಲ್‌ಗಳಿಗೆ ಸಂಕಷ್ಟ !

Nov 04 2024, 11:30 AM IST

ಪೂರ್ವಾನುಮತಿ ಪಡೆಯದೆ ನ್ಯಾಯಾಲಯ ಕಲಾಪಗಳ ವಿಡಿಯೋ ಪ್ರಸಾರ ಮಾಡುತ್ತಿರುವ ಯೂಟ್ಯೂಬ್‌ ಚಾನಲ್‌ ಹಾಗೂ ಇತರೆ ಸಾಮಾಜಿಕ ಜಾಲತಾಣ ಖಾತೆಗಳ ವಿರುದ್ಧ ಕ್ರಮ ಕೈಗೊಳ್ಳಲು ಹೈಕೋರ್ಟ್‌ ಮುಂದಾಗಿದೆ.

ವಕ್ಫ್‌: 2022ರಲ್ಲೇ ಹೈಕೋರ್ಟ್‌ ಮೊರೆ!

Nov 01 2024, 12:13 AM IST
ಆನೆಗುಂದಿ ಕುಟುಂಬದ ಹಿರಿಕರು, ದೇಸಾಯಿ ಅವರಿಂದ 1932ರಲ್ಲಿ 13 ಎಕರೆ ಜಮೀನನ್ನು ಖರೀದಿಸಿದ್ದರು. ಅದು ಮುತ್ತಜ್ಜ, ಅಜ್ಜ, ತಂದೆ, ಇದೀಗ ಮಗ ಉಲ್ಲಾಸ ಮಾಧವರಾವ್ ಆನೆಗುಂದಿ ಅವರ ಹೆಸರಲ್ಲಿದೆ. 2018-19ರಲ್ಲಿ ವಕ್ಫ್‌ ಬೋರ್ಡ್‌ ನೋಟಿಫಿಕೇಶನ್‌ ಹೊರಡಿಸಿದ್ದರಲ್ಲಿ ಇವರ ಆಸ್ತಿ ಹೆಸರು ಕೂಡ ಇತ್ತು.

ವಿಕಿಪೀಡಿಯಾದಲ್ಲಿನ ಮುಕ್ತ ಎಡಿಟಿಂಗ್‌ ಆಯ್ಕೆ ಅಪಾಯಕಾರಿ : ದೆಹಲಿ ಹೈಕೋರ್ಟ್‌ ಅಭಿಪ್ರಾಯ

Oct 27 2024, 02:00 AM IST
ಆನ್‌ಲೈನ್‌ ಎನ್‌ಸೈಕ್ಲೋಪೀಡಿಯಾ ಎಂದೇ ಖ್ಯಾತಿ ಪಡೆದಿರುವ ವಿಕಿಪೀಡಿಯಾದಲ್ಲಿನ ಮುಕ್ತ ಎಡಿಟಿಂಗ್‌ ಆಯ್ಕೆ ಅಪಾಯಕಾರಿ ಎಂದು ದೆಹಲಿ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ಕರ್ನಾಟಕಕ್ಕೆ ಪ್ರತ್ಯೇಕ ನಾಡ ಧ್ವಜ ಹೊಂದುವ ವಿಚಾರ ಧ್ವಜ : ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

Oct 26 2024, 10:11 AM IST

ಕರ್ನಾಟಕವು ಪ್ರತ್ಯೇಕ ಧ್ವಜ ಹೊಂದಲು ರಾಜ್ಯ ಸರ್ಕಾರದ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ

ಮುಡಾ: ಹೈಕೋರ್ಟ್‌ ಏಕಸದಸ್ಯ ಪೀಠದ ತೀರ್ಪು ದೋಷಪೂರಿತ ಎಂದು ಪೊಲೀಸ್‌ ತನಿಖೆ ವಿರುದ್ಧ ಸಿಎಂ ಮೇಲ್ಮನವಿ

Oct 25 2024, 01:01 AM IST

  ಮುಡಾ ಪ್ರಕರಣದ ಪೊಲೀಸ್‌ ತನಿಖೆಗೆ ಅನುಮತಿ ನೀಡಿ ಹೈಕೋರ್ಟ್‌ ಏಕ ಸದಸ್ಯ ನ್ಯಾಯಪೀಠ 2024ರ ಸೆ.24ರಂದು ಹೊರಡಿಸಿದ ತೀರ್ಪು ರದ್ದು ಕೋರಿ ವಿಭಾಗೀಯ ಪೀಠಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಕರಾರು ಮೇಲ್ಮನವಿ ಸಲ್ಲಿಸಿದ್ದಾರೆ.

ಅಕ್ರಮ ಹಣ ವರ್ಗ ಕೇಸಲ್ಲಿ ಬಂಧಿತ ಆಪ್‌ ನಾಯಕ ಜೈನ್‌ 2 ವರ್ಷದ ಬಳಿಕ ಬಿಡುಗಡೆ : ದೆಹಲಿ ಹೈಕೋರ್ಟ್‌ ಜಾಮೀನು

Oct 19 2024, 12:19 AM IST

ದೆಹಲಿ ಅಬಕಾರಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದಡಿ ಕಳೆದ 2 ವರ್ಷದಿಂದ ಬಂಧನಕ್ಕೊಳಗಾಗಿದ್ದ ದೆಹಲಿಯ ಆಪ್‌ ಸರ್ಕಾರದ ಮಾಜಿ ಸಚಿವ ಸತ್ಯೇಂದ್ರ ಜೈನ್‌ ಅವರಿಗೆ ದೆಹಲಿ ಹೈಕೋರ್ಟ್‌ ಶುಕ್ರವಾರ ಜಾಮೀನು ನೀಡಿದೆ.

ಮಕ್ಕಳೆದುರು ಸೆಕ್ಸ್‌ ಮಾಡುವುದು ಲೈಂಗಿಕ ಕಿರುಕುಳಕ್ಕೆ ಸಮ : ಹೈಕೋರ್ಟ್‌ ಅಭಿಪ್ರಾಯ

Oct 17 2024, 01:36 AM IST
‘ಮಕ್ಕಳ ಎದುರು ಲೈಂಗಿಕ ಕ್ರಿಯೆ ಮಾಡುವುದು, ಬೆತ್ತಲಾಗಿ ನಿಲ್ಲುವುದು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದಂತೆ’ ಎಂದು ಕೇರಳ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

‘ಜೈ ಶ್ರೀರಾಮ್‌’ ಉದ್ಘೋಷ ಧಾರ್ಮಿಕ ಭಾವನೆ ಕೆರಳಿಸಿದಂತೆ ಅಲ್ಲ: ಹೈಕೋರ್ಟ್‌ ಅಭಿಪ್ರಾಯ

Oct 16 2024, 01:30 AM IST
ಯಾರಾದರೂ ‘ಜೈ ಶ್ರೀರಾಮ್’ ಎಂದು ಕೂಗಿದರೆ ಅದು ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು ಕೆರಳಿಸುತ್ತದೆ ಎಂಬುದು ಹೇಗೆಂದು ಅರ್ಥವಾಗುವುದಿಲ್ಲ ಎಂದು ಹೈಕೋರ್ಟ್‌ ಅಭಿಪ್ರಾಯ ವ್ಯಕ್ತಪಡಿಸಿದೆ.

ಜೀವನಾಂಶ ಬಾಕಿ ಇದ್ದರೆ ವಿಚ್ಛೇದನ ಅರ್ಜಿ ವಿಚಾರಣೆಗೆ ತಡೆ- ವಿಚಾರಣಾ ನ್ಯಾಯಾಲಯಗಳಿಗೆ ಹೈಕೋರ್ಟ್‌ ಸೂಚನೆ

Oct 05 2024, 12:24 PM IST

ನ್ಯಾಯಾಲಯದ ಆದೇಶದಂತೆ ಪತ್ನಿಗೆ ಜೀವನಾಂಶ ಪಾವತಿಸುವವರೆಗೂ ಪತಿ ದಾಖಲಿಸಿರುವ ವಿಚ್ಛೇದನ ಅರ್ಜಿ ಕುರಿತ ವಿಚಾರಣೆಗೆ ನ್ಯಾಯಾಲಯಗಳು ತಡೆಯಾಜ್ಞೆ ನೀಡಬಹುದು ಎಂದು ಹೈಕೋರ್ಟ್‌ ಆದೇಶಿಸಿದೆ.

  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 24
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved