• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೌರಕಾರ್ಮಿಕರಿಗೆ ಬಾಕಿ ಪಿಎಫ್‌ಗೆ ಬಡ್ಡಿ ಸೇರಿಸಿ ಕೊಡಿಲ: ಹೈಕೋರ್ಟ್‌

Feb 16 2024, 01:50 AM IST
ಪೌರಕಾರ್ಮಿಕರಿಗೆ ಬಾಕಿ ಉಳಿಸಿಕೊಂಡಿರುವ ಭವಿಷ್ಯನಿಧಿ (ಪಿಎಫ್​) ವಂತಿಕೆಯ ಒಟ್ಟು ಮೊತ್ತ 90.18 ಕೋಟಿ ರು. ಅನ್ನು ವಾರ್ಷಿಕ ಶೇ.12 ಬಡ್ಡಿಯೊಂದಿಗೆ ಎಂಟು ವಾರಗಳಲ್ಲಿ ಪೌರ ಕಾರ್ಮಿಕರ ಪಿಎಫ್‌ ಖಾತೆಗೆ ಪಾವತಿಸುವಂತೆ ಹೈಕೋರ್ಟ್‌ ನಿರ್ದೇಶಿಸಿದೆ.

ಹೈಕೋರ್ಟ್‌: ಭಿಕ್ಷುಕರ ಕೇಂದ್ರದಲ್ಲಿ ಮನೆ ನಿರ್ಮಾಣ ಅರ್ಜಿ ವಜಾ

Feb 13 2024, 01:45 AM IST
ಭಿಕ್ಷುಕರ ಪರಿಹಾರ ಕೇಂದ್ರದಲ್ಲಿ ಕಟ್ಟಡ ನಿರ್ಮಾಣ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿದೆ. ಜಿಲ್ಲಾಧಿಕಾರಿಗಳ ಆದೇಶ ಸರಿ ಇದೆ ಎಂದು ತಿಳಿಸಿದೆ.

ಗುತ್ತಿಗೆ ಅಕ್ರಮ: ರಾಜ್ಯ ಸರ್ಕಾರದ ಬಗ್ಗೆ ಹೈಕೋರ್ಟ್‌ ಗರಂ

Feb 11 2024, 01:51 AM IST
ವಿವಿಧ ಇಲಾಖೆ ಹಾಗೂ ಬಿಬಿಎಂಪಿಯ ಗುತ್ತಿಗೆ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿಚಾರಣೆಗೆ ನೇಮಕವಾದ ನಿವೃತ್ತ ನ್ಯಾಯಮೂರ್ತಿ ಎಚ್‌. ಎನ್‌. ನಾಗಮೋಹನದಾಸ ಅವರ ಏಕ ವ್ಯಕ್ತಿ ಆಯೋಗದ ಮುಂದೆ ಈವರೆಗೆ ಒಂದೂ ಪ್ರಕ್ರಿಯೆ ಸಹ ಯಾಕೆ ನಡೆದಿಲ್ಲವೆಂದು ರಾಜ್ಯ ಸರ್ಕಾರ ತಿಳಿಸಬೇಕು. ಇಲ್ಲದಿದ್ದರೆ ಸೂಕ್ತ ಆದೇಶ ಮಾಡಲಾಗುವುದು ಎಂದು ಹೈಕೋರ್ಟ್‌ ಎಚ್ಚರಿಕೆ ನೀಡಿದೆ.

ಫುಟ್‌ಪಾತ್‌ನಲ್ಲಿರುವ ಅನಾಥ ವಾಹನ ಹರಾಜು; ವಿಲೇವಾರಿಗೆ ಬಿಬಿಎಂಪಿ, ಪೊಲೀಸರಿಗೆ ಹೈಕೋರ್ಟ್‌ ಅನುಮತಿ

Feb 09 2024, 01:50 AM IST
ನಗರದ ರಸ್ತೆ-ಪಾದಚಾರಿ ಮಾರ್ಗಗಳಲ್ಲಿ ದೀರ್ಘ ಕಾಲದಿಂದ ನಿಲುಗಡೆ ಮಾಡಿರುವ ಅಪರಿಚಿತ ಹಾಗೂ ವಾರಸುದಾರರು ಪತ್ತೆಯಾಗದ ವಾಹನಗಳನ್ನು ಹರಾಜು ಮೂಲಕ ವಿಲೇವಾರಿ ಮಾಡಲು ಬಿಬಿಎಂಪಿ ಹಾಗೂ ನಗರ ಪೊಲೀಸ್‌ ಇಲಾಖೆಗೆ ಅನುಮತಿ ನೀಡಿರುವ ಹೈಕೋರ್ಟ್‌, ಅದಕ್ಕಾಗಿ ಕಾಲಮಿತಿ ನಿಗದಿಪಡಿಸಿ ಆದೇಶಿಸಿದೆ.

ಘನತ್ಯಾಜ್ಯ ಸಮಸ್ಯೆ ಪರಿಹರಿಸಿ: ಪಾಲಿಕೆಗೆ ಹೈಕೋರ್ಟ್‌ ಸೂಚನೆ

Feb 07 2024, 01:47 AM IST
ಬಿಬಿಎಂಪಿ ವ್ಯಾಪ್ತಿಯಲ್ಲಿ ಅಸಮರ್ಪಕ ತ್ಯಾಜ್ಯ ವಿಲೇವಾರಿ ಸಮಸ್ಯೆ ಪರಿಹರಿಸಲು ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿ ಸೂಕ್ತ ನಿರ್ಣಯ ಕೈಗೊಳ್ಳುವಂತೆ ಸರ್ಕಾರ ಮತ್ತು ಪಾಲಿಕೆಗೆ ಹೈಕೋರ್ಟ್ ನಿರ್ದೇಶಿಸಿದೆ.

ರಸ್ತೆಯಲ್ಲಿ ಬಟ್ಟೆ ಸುತ್ತಿಟ್ಟ ಎಲ್ಲಾ ಕಲ್ಲೂ ವಿಗ್ರಹವಲ್ಲ: ಹೈಕೋರ್ಟ್‌

Feb 07 2024, 01:45 AM IST

ಸಮಾಜದ ಮೂಢನಂಬಿಕೆಗಳ ಕುರಿತು ಕಳವಳ ವ್ಯಕ್ತಪಡಿಸಿರುವ ಮದ್ರಾಸ್‌ ಹೈಕೋರ್ಟ್ ‘ರಸ್ತೆಯಲ್ಲಿ ಬಟ್ಟೆ ಹೊದಿಸಿ ಪೂಜಿಸುವ ಪ್ರತಿ ಕಲ್ಲನ್ನೂ ವಿಗ್ರಹ ಅಥವಾ ದೇವರೆಂದು ಪರಿಗಣಿಸಬಾರದು’ ಎಂದು ಹೇಳಿದೆ.

ನ್ಯಾಯಾಂಗ ವ್ಯವಸ್ಥೆ ಸುಧಾರಣೆಯಲ್ಲಿ ರಾಜ್ಯ ಹೈಕೋರ್ಟ್‌ ಮುಂಚೂಣಿ: ನ್ಯಾ. ಪಿ.ಎಸ್.ದಿನೇಶ್ ಕುಮಾರ್

Feb 06 2024, 01:30 AM IST
ಹೈಕೋರ್ಟ್‌ನಲ್ಲಿ ಸೋಮವಾರ ಕರ್ನಾಟಕ ರಾಜ್ಯ ವಕೀಲರ ಪರಿಷತ್ ಆಯೋಜಿಸಿದ್ದ ಸ್ವಾಗತ ಕಾರ್ಯಕ್ರಮ ನಡೆಯಿತು.

ಜ್ಞಾನವಾಪಿ ಪೂಜೆಗೆ ತಡೆ ನೀಡಲು ಹೈಕೋರ್ಟ್‌ ನಕಾರ

Feb 03 2024, 01:45 AM IST
ಮಸೀದಿ ಸಮಿತಿ ಅರ್ಜಿ ವಿಚಾರಣೆ ಫೆ.6ಕ್ಕೆ ಮುಂದೂಡಿಕೆ ಮಾಡಿ ನ್ಯಾಯಾಲಯ ಆದೇಶಿಸಿದೆ. ಹೀಗಾಗಿ ಮಂಗಳವಾರದವರೆಗೆ ಪೂಜೆ ಅಬಾಧಿತವಾಗಿ ನಡೆಯಲಿದೆ.

ಫುಟ್‌ಪಾತ್‌ ಒತ್ತುವರಿ: ಪಾಲಿಕೆ ವಿರುದ್ಧ ಹೈಕೋರ್ಟ್‌ ಅಸಮಾಧಾನ

Jan 31 2024, 02:20 AM IST
ಫುಟ್‌ಪಾತ್‌ ಒತ್ತುವರಿ ಆದರೂ ಮೌನದಿಂದ ಇರುವ ಬಿಬಿಎಂಪಿ ವಿರುದ್ಧ ಕರ್ನಾಟಕ ಹೈಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಸಿದ್ದಸಿರಿ ಇಥೆನಾಲ್ ಘಟಕಕ್ಕೆ ನೋಟಿಸ್‌: ಹೈಕೋರ್ಟ್‌ ತಡೆಯಾಜ್ಞೆ

Jan 30 2024, 02:05 AM IST
ಚಿಂಚೋಳಿ-ಕಲಬುರಗಿ ರಾಜ್ಯಹೆದ್ದಾರಿ ಪಕ್ಕದಲ್ಲಿರುವ ಸಿದ್ದಸಿರಿ ಇಥೆನಾಲ್ ಪವರ್‌ ಘಟಕವನ್ನು ಮುಚ್ಚುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿದ್ದ ನೋಟಿಸ್‌ಗೆ ರಾಜ್ಯ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ ಎಂದು ಸಿದ್ದಸಿರಿ ಇಥೆನಾಲ್ ಪವರ ಘಟಕದ ಅಧ್ಯಕ್ಷರು ಮತ್ತು ವಿಜಯಪುರ ಶಾಸಕ ಬಸನಗೌಡ ಪಾಟೀಲ ಹರ್ಷವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved