• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಪೇ ಚಲುವ’ ಭಿತ್ತಿಪತ್ರ ಕೇಸಿನ ವಿಚಾರಣೆಗೆ ಹೈಕೋರ್ಟ್‌ ತಡೆ

Dec 20 2023, 01:15 AM IST
‘ಪೇ ಚಲುವ’ ಅಭಿಯಾನ ನಡೆಸಿ ಸಾರ್ವಜನಿಕ ಪ್ರದೇಶದಲ್ಲಿ ಭಿತ್ತಿಪತ್ರ ಅಂಟಿಸಿದ ಆರೋಪದಡಿ ಮಂಡ್ಯದ 5 ಬಿಜೆಪಿ ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ ದೋಷಾರೋಪಪಟ್ಟಿ ಮತ್ತು ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಬೆಳಗಾವಿ ಕೇಸ್‌ ದ್ರೌಪದಿ ವಸ್ತ್ರಾಪಹರಣಕ್ಕಿಂತ ಕ್ರೂರ: ಹೈಕೋರ್ಟ್‌ ಕಿಡಿ

Dec 15 2023, 01:31 AM IST
‘ಬೆಳಗಾವಿ ತಾಲ್ಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಮೃಗೀಯ ವ್ಯಕ್ತಿಗಳು ಮಧ್ಯರಾತ್ರಿ ಮನೆಯಿಂದ ಎಳೆದು ತಂದು ಎರಡು ಗಂಟೆಗಳ ಕಾಲ ಹಿಂಸಿಸಿದ್ದಾರೆ. ಅವರನ್ನು ಮನುಷ್ಯರು ಎನ್ನಲು ನಾಚಿಕೆಯಾಗುತ್ತದೆ: ಹೈಕೋರ್ಟ್‌ ಕಿಡಿ

ಪೇದೆ ನೇಮಕಾತಿಯಿಂದ ಅಭ್ಯರ್ಥಿ ಹೆಸರು ಕೈಬಿಟ್ಟಿದ್ದಕ್ಕೆ ಹೈಕೋರ್ಟ್‌ ಒಪ್ಪಿಗೆ

Oct 29 2023, 01:01 AM IST
ಕ್ರಿಮಿನಲ್‌ ಪ್ರಕರಣದ ಮಾಹಿತಿಯನ್ನು ಪೊಲೀಸ್‌ ಪೇದೆ ನೇಮಕಾತಿಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಬಹಿರಂಗಪಡಿಸಿದ ಹಿನ್ನೆಲೆಯಲ್ಲಿ ಸಂಭಾವ್ಯ ಆಯ್ಕೆ ಪಟ್ಟಿಯಿಂದ ಅಭ್ಯಥಿಯೋರ್ವರ ಹೆಸರು ಕೈಬಿಟ್ಟಿದ್ದ ರಾಜ್ಯ ಪೊಲೀಸ್‌ ಇಲಾಖೆಯ ಕ್ರಮವನ್ನು ಹೈಕೋರ್ಟ್‌ ಪುರಸ್ಕರಿಸಿದೆ.ಪೊಲೀಸ್‌ ಇಲಾಖೆಯ ಕ್ರಮ ಪ್ರಶ್ನಿಸಿ ಬೀದರ್‌ ಜಿಲ್ಲೆಯ ಎಕ್ಲೂರುವಾಡಿ ಗ್ರಾಮದ ನಿವಾಸಿ ನಾರಾಯಣ ಜಾಮದಾರ್‌ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿಗಳಾದ ಮೊಹಮ್ಮದ್ ನವಾಜ್‌ ಮತ್ತು ಕೆ.ರಾಜೇಶ್‌ ರೈ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

ರಾಗಿಗುಡ್ಡಕ್ಕೆ ನಿರ್ಬಂಧ<bha>;</bha> ಹೈಕೋರ್ಟ್‌ ನಲ್ಲಿ ಪ್ರಶ್ನಿಸುವೆ?

Oct 19 2023, 12:46 AM IST
ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಪ್ರಶ್ನೆ । ಶಿವಮೊಗ್ಗ ಜಿಲ್ಲೆ ಪ್ರವೇಶ ನಿರ್ಬಂಧ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿ ಸ್ಪಷ್ಟ

ಡಿಎಲ್‌ ಇಲ್ಲ ಎಂಬ ಮಾತ್ರಕ್ಕೆ ಅಪಘಾತ ಪರಿಹಾರ ಕಮ್ಮಿ ನೀಡಲಾಗದು: ಹೈಕೋರ್ಟ್‌

Oct 18 2023, 01:00 AM IST
ಡಿಎಲ್‌ ಇಲ್ಲ ಎಂಬ ಮಾತ್ರಕ್ಕೆ ಅಪಘಾತ ಪರಿಹಾರ ಕಮ್ಮಿ ನೀಡಲಾಗದು: ಹೈಕೋರ್ಟ್‌ರಾಯಚೂರು ಮೃತ ದ್ವಿಚಕ್ರ ವಾಹನ ಸವಾರನ ಪ್ರಕರಣದಲ್ಲಿ ಆದೇಶ । 8.8 ಲಕ್ಷ ರು. ಪರಿಹಾರ 15 ಲಕ್ಷ ರು.ಗೆ ಹೆಚ್ಚಿಸಿ ಕೋರ್ಟ್‌

ವಿವಾದಿತ 13352 ಮಂದಿ ಶಿಕ್ಷಕರ ನೇಮಕಾತಿಗೆ ಹೈಕೋರ್ಟ್‌ ಅಸ್ತು

Oct 13 2023, 12:16 AM IST
ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ 13,352 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುಂದುವರೆಸಲು ಸರ್ಕಾರಕ್ಕೆ ಹೈಕೋರ್ಟ್‌ ಗುರುವಾರ ಹಸಿರು ನಿಶಾನೆ ತೋರಿದೆ.

ಮನೆ ಬಿಟ್ಟು ಹೋದ ಪತ್ನಿಗೆ ಜೀವನಾಂಶ ಇಲ್ಲ: ಹೈಕೋರ್ಟ್‌

Oct 08 2023, 12:01 AM IST
ಮನೆ ಬಿಟ್ಟು ಹೋಗಿ ಪರಪುರುಷನೊಂದಿಗೆ ಸಹಜೀವನ ನಡೆಸುತ್ತಿರುವ ಮಹಿಳೆ ತನ್ನ ಪತಿಯಿಂದ ಜೀವನಾಂಶ ಕೋರುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಹೇಳಿದೆ.

ಶಾಲೆಗಳು ವ್ಯವಹಾರ ಕೇಂದ್ರಗಳಲ್ಲ: ಹೈಕೋರ್ಟ್‌

Oct 06 2023, 12:08 PM IST
ಸರಿಯಾದ ಕೊಠಡಿ ವ್ಯವಸ್ಥೆ, ಕ್ರೀಡಾ ಮೈದಾನ, ಪ್ರಯೋಗಾಲಯ ಹಾಗೂ ಅಗ್ನಿ ಸುರಕ್ಷತಾ ಕ್ರಮಗಳಿಲ್ಲದಿದ್ದರೂ ಶಾಲೆಯನ್ನು ಮೇಲ್ದರ್ಜೆಗೇರಿಸಲು ಅನುಮತಿ ನೀಡಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿದ್ದ 2 ಖಾಸಗಿ ಶಾಲೆಗಳನ್ನು ಹೈಕೋರ್ಟ್‌ ಗುರುವಾರ ತೀವ್ರ ತರಾಟೆಗೆ ತೆಗೆದುಕೊಂಡಿತು. ಶಾಲೆಗಳನ್ನು ವ್ಯವಹಾರ ಕೇಂದ್ರವನ್ನಾಗಿಸಲು ಸಾಧ್ಯವಿಲ್ಲ. ಅಪ್ರಾಪ್ತ ಮಕ್ಕಳ ಜೀವದ ಜೊತೆಗೆ ಚೆಲ್ಲಾಟವಾಡಲು ಅವಕಾಶ ನೀಡುವುದಿಲ್ಲ ಎಂದು ಕೆಂಡಕಾರಿತು.

ವೀಲಿಂಗ್‌ ಮಾಡಿದವರ ಬೈಕ್‌ ಸುಟ್ಟು ಹಾಕಬೇಕು: ಹೈಕೋರ್ಟ್‌

Oct 06 2023, 01:15 AM IST

ಯೂಟ್ಯೂಬರ್‌ ಟಿಟಿಎಫ್‌ ವಾಸನ್‌ ಬೆಂಗಳೂರು ಚೆನ್ನೈ ರಸ್ತೆಯಲ್ಲಿ ವೀಲಿಂಗ್‌ ಮಾಡುವ ಸಮಯದಲ್ಲಿ ಬಿದ್ದು ಗಾಯಗೊಂಡಿದ್ದರು. ಬಳಿಕ ಅಪಾಯಕಾರಿ ಚಾಲನೆಯಡಿ ಪ್ರಕರಣ ದಾಖಲಿಸಿದ ಪೊಲೀಸರು ವಾಸನ್‌ ಅವರನ್ನು ಬಂಧಿಸಿದ್ದರು.

  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved