• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯಪಾಲರ ನಿರ್ಧಾರ ಸರಿ ಇದೆ, ವಿವೇಚನೆಯಿಂದ ಕೂಡಿದೆ: ಹೈಕೋರ್ಟ್‌

Sep 25 2024, 12:57 AM IST
ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಹಾಗೂ ಸರ್ಕಾರದ ನಡುವೆ ನಡೆದ ತಾರಕಕ್ಕೇರಿದ ಶೀತಲ ಸಮರದಲ್ಲಿ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದ್ದು, ಪ್ರಕರಣದ ತನಿಖೆ ಕುರಿತು ರಾಜ್ಯಪಾಲ ನೀಡಿದ್ದ ಪೂರ್ವಾನುಮತಿಯನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ.

ಮುಡಾ ಪ್ರಕರಣ: ಹೈಕೋರ್ಟ್‌ ಹೇಳಿದ್ದೇನು?

Sep 25 2024, 12:49 AM IST
ನಿಗದಿತ ಅರ್ಹತೆ ಇಲ್ಲದಿದ್ದರೂ ಸಿಎಂ ಪತ್ನಿ 56 ಕೋಟಿ ರು. ಮೌಲ್ಯದ 14 ನಿವೇಶನ ಪಡೆದುಕೊಂಡಿದ್ದಾರೆ. ಇಂತಹ ಪ್ರಕರಣ ಬಿಟ್ಟು ಮತ್ಯಾವ ಪ್ರಕರಣ ತನಿಖೆ ನಡೆಸಬಹುದು?

ಬೆಂಗಳೂರು : ಹೈಕೋರ್ಟ್‌ ಕಲಾಪಗಳ ನೇರ ಪ್ರಸಾರ ನಿರ್ಬಂಧಿಸುವಂತೆ ಕೋರಿ ಮುಖ್ಯ ನ್ಯಾಯಮೂರ್ತಿಗೆ ಪತ್ರ

Sep 21 2024, 09:39 AM IST

  ಬೆಂಗಳೂರು ವಕೀಲರ ಸಂಘ (ಎಎಬಿ), ಕೆಲವು ದಿನಗಳ ಕಾಲ ಹೈಕೋರ್ಟ್‌ ಕಲಾಪಗಳ ನೇರ ಪ್ರಸಾರ ನಿರ್ಬಂಧಿಸುವಂತೆ ಕೋರಿ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದೆ.

ಕರ್ನಾಟಕ ಹೈಕೋರ್ಟ್‌ ಜಡ್ಜ್‌ ನ್ಯಾ। ಶ್ರೀಶಾನಂದಗೆ ಸುಪ್ರೀಂ ತರಾಟೆ - ಮಾರ್ಕೆಟ್‌ ಫ್ಲೈಓವರ್‌, ಗೋರಿಪಾಳ್ಯ ಪಾಕ್‌ನಂತಿದೆ ಎಂದಿದ್ಡ ಜಡ್ಜ್‌

Sep 21 2024, 08:47 AM IST

ಕರ್ನಾಟಕ ಹೈಕೋರ್ಟ್‌ ನ್ಯಾಯಾಧೀಶ ನ್ಯಾ। ವೇದವ್ಯಾಸಾಚಾರ್ ಶ್ರೀಶಾನಂದ ಅವರು 2 ಪ್ರತ್ಯೇಕ ಪ್ರಕರಣಗಳಲ್ಲಿ ವ್ಯಕ್ತಪಡಿಸಿದ ‘ಆಕ್ಷೇಪಾರ್ಹ ಅಭಿಪ್ರಾಯ’ಗಳ ಬಗ್ಗೆ ಸುಪ್ರೀಂಕೋರ್ಟ್‌ ಕಿಡಿ

ಬೆಂಗಳೂರು : ಸಹೋದರಿ ಮೇಲೆ ನಾಯಿ ಛೂ ಬಿಡುವ ಮೂಲಕ ಜೀವ ಬೆದರಿಕೆ : ವಿಚಾರಣೆಗೆ ಹೈಕೋರ್ಟ್‌ ತಡೆ

Sep 21 2024, 01:47 AM IST
ಆಸ್ತಿ ವಿಚಾರವಾಗಿ ವಾಗ್ವಾದ ನಡೆದು ಸಹೋದರಿ ಮೇಲೆ ನಾಯಿ ಛೂ ಬಿಡುವ ಮೂಲಕ ಅಕ್ರಮ ಪ್ರತಿಬಂಧಕ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ದಂಪತಿ ವಿರುದ್ಧ ದಾಖಲಾಗಿದ್ದ ದೂರಿಗೆ ಸಂಬಂಧಿಸಿದ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್‌ ತಡೆ ನೀಡಿದೆ.

ಸರ್ಕಾರದ ವಿರುದ್ಧದ ಸುಳ್ಳು ಸುದ್ದಿಗಳನ್ನು ಪತ್ತೆಹಚ್ಚುವ ಐಟಿ ನಿಯಮ ರದ್ದು: ಸರ್ಕಾರಕ್ಕೆ ಹೈಕೋರ್ಟ್‌ ಶಾಕ್

Sep 21 2024, 01:46 AM IST

ಸರ್ಕಾರದ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಹರಡುವ ಸುಳ್ಳು ಸುದ್ದಿಗಳನ್ನು ಪತ್ತೆಹಚ್ಚಲು ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಐಟಿ ನಿಯಮಗಳನ್ನು ಬಾಂಬೆ ಹೈಕೋರ್ಟ್ ರದ್ದುಗೊಳಿಸಿದೆ. 

ಗಾಂಜಾ ಕೇಸ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಸುಳ್ಳು ಕೇಸ್‌ ದಾಖಲಿಸಿದ ಪೊಲೀಸ್ : ತನಿಖೆ ನಡೆಸುವಂತೆ ಹೈಕೋರ್ಟ್‌ ಆದೇಶ

Sep 16 2024, 01:54 AM IST
ಗಾಂಜಾ ಕೇಸ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಸುಳ್ಳು ಕೇಸ್‌ ದಾಖಲಿಸಿದ ಪೊಲೀಸರ ವಿರುದ್ಧ ತನಿಖೆ ನಡೆಸುವಂತೆ ಹೈಕೋರ್ಟ್‌ ಆದೇಶ ಹೊರಡಿಸಿದೆ.

ಮುಡಾ ಹಗರಣದಲ್ಲಿ ಹೈಕೋರ್ಟ್‌ ಅಸ್ತು ಎಂದರೆ ಸಿಎಂ ರಾಜೀನಾಮೆ ನೀಡಲಿ: ಮಾಜಿ ಸಂಸದ ಪ್ರತಾಪ್ ಸಿಂಹ

Sep 11 2024, 01:10 AM IST

ಮುಡಾ ಹಗರಣ ಸಂಬಂಧ   ಅಂತಿಮ ತೀರ್ಪು ಹೊರ ಬಿದ್ದಿಲ್ಲ. ಒಂದು ವೇಳೆ ಪ್ರಾಸಿಕ್ಯೂಷನ್‌ಗೆ ಹೈಕೋರ್ಟ್ ಅಸ್ತು ಎಂದರೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಿ ಅಧಿಕಾರದಿಂದ ಕೆಳಗಿಳಿಯಬೇಕಾಗುತ್ತದೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಆಗ್ರಹಿಸಿದರು 

ಮಲಯಾಳಂ ಚಿತ್ರರಂಗದಲ್ಲಿ ನಡೆದಿದೆ ಎನ್ನಲಾದ ಸೆಕ್ಸ್‌ ಹಗರಣ : ಸರ್ಕಾರದ ವಿರುದ್ಧ ಹೈಕೋರ್ಟ್‌ ಚಾಟಿ

Sep 11 2024, 01:04 AM IST

‘ಮಲಯಾಳಂ ಚಿತ್ರರಂಗದಲ್ಲಿ ನಡೆದಿದೆ ಎನ್ನಲಾದ ಸೆಕ್ಸ್‌ ಹಗರಣದ ಕುರಿತು ನ್ಯಾ.ಹೇಮಾ ಸಮಿತಿ ವರದಿ ನೀಡಿ 4 ವರ್ಷವಾದರೂ ಕ್ರಮಕೈಗೊಂಡಿರಲಿಲ್ಲ ಏಕೆ?’ ಎಂದು ಕೇರಳದ ಎಡರಂಗ ಸರ್ಕಾರದ ವಿರುದ್ಧ ಹೈಕೋರ್ಟ್‌ ಚಾಟಿ ಬೀಸಿದೆ.

ದೃಷ್ಟಿದೋಷ ಕೋಟಾ ಕೋರಿದ್ದ ವಿದ್ಯಾರ್ಥಿನಿಗೆ ಹೈಕೋರ್ಟ್‌ ಶಾಕ್‌

Sep 10 2024, 01:36 AM IST
ವಿದ್ಯಾರ್ಥಿನಿಗೆ ದೃಷ್ಟಿದೋಷವಿಲ್ಲ ಎಂಬ ವೈದ್ಯರ ತ್ರಿಸದಸ್ಯ ಸಮಿತಿ ವರದಿಯನ್ನು ಅಂತಿಮವಾಗಿ ಪರಿಗಣಿಸಿದ ಹೈಕೋರ್ಟ್‌, ದೃಷ್ಟಿದೋಷ ಕೋಟಾದಡಿ ವೃತ್ತಿಪರ ಕೋರ್ಸ್‌ಗೆ ಪ್ರವೇಶ ಕಲ್ಪಿಸಬೇಕೆಂಬ ವಿದ್ಯಾರ್ಥಿನಿ ಮನವಿ ತಿರಸ್ಕರಿಸಿದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 22
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved