• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣಾ ಬಾಂಡ್‌ ಹಗರಣ : ನಿರ್ಮಲಾ, ಕಟೀಲ್‌ ಸೇರಿ ಬಿಜೆಪಿಗರ ವಿರುದ್ಧ ತನಿಖೆಗೆ ಹೈಕೋರ್ಟ್‌ ತಡೆ

Oct 01 2024, 08:14 AM IST

ಸುಮಾರು 8 ಸಾವಿರ ಕೋಟಿ ರು. ಮೌಲ್ಯದ ಚುನಾವಣಾ ಬಾಂಡ್‌ ಹಗರಣದ ಸಂಬಂಧ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ವಿರುದ್ಧದ ತನಿಖೆಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಮೂಡುಬಿದಿರೆ ಮಾರುಕಟ್ಟೆ ಕಟ್ಟಡ ಕಾಮಗಾರಿ ಮುಂದುವರಿಸಲು ಹೈಕೋರ್ಟ್‌ ಅನುಮತಿ

Oct 01 2024, 01:33 AM IST
ಹಳೆ ಮಾರ್ಕೆಟ್ ಕಟ್ಟಡದ ಕಾಮಗಾರಿಯ ಶೇ.70 ಪೂರ್ಣಗೊಂಡಿದ್ದು ಕಾಮಗಾರಿಯು ನಡೆಯುತ್ತಿದ್ದಂತೆ ಪುರಾತತ್ವ ಇಲಾಖೆಯಿಂದ ನಿರಾಕ್ಷೇಪಣೆ ಪಡೆಯದಿರುವುದರಿಂದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಸಲ್ಲಿಕೆಯಾದ ಪರಿಣಾಮ ಕಟ್ಟಡ ಕಾಮಗಾರಿಗೆ ಉಚ್ಛ ನ್ಯಾಯಾಲಯವು ಈ ಹಿಂದೆ ತಡೆಯಾಜ್ಞೆ ನೀಡಿತ್ತು.

ಮದುವೆಯಾಗಿ ವರದಕ್ಷಿಣೆ ಕೇಸ್‌ ದಾಖಲಿಸುವ ಗ್ಯಾಂಗ್‌! - ಮತ್ತೊಂದು ಪ್ರಕರಣಕ್ಕೆ ಸಾಕ್ಷಿಯಾದ ಹೈಕೋರ್ಟ್‌

Sep 30 2024, 11:16 AM IST

ಮಹಿಳೆಯೊಬ್ಬರು ಹಲವು ಪುರುಷರನ್ನು ಮದುವೆಯಾಗಿ, ಅವರ ವಿರುದ್ಧ ವರದಕ್ಷಿಣೆ ಕಿರುಕುಳ ಹಾಗೂ ಕ್ರೌರ್ಯ ಅಪರಾಧಗಳ ಸಂಬಂಧ ದೂರು ನೀಡಿ ಕಿರುಕುಳ ನೀಡುವಂತಹ ಮತ್ತೊಂದು ಪ್ರಕರಣಕ್ಕೆ ಹೈಕೋರ್ಟ್‌ ಸಾಕ್ಷಿಯಾಗಿದೆ.

ಮಸೀದಿ ಮುಂದೆ ಭಾರತ್‌ ಮಾತಾಕೀ ಜೈ ಕೂಗಿದರೆ ತಪ್ಪಲ್ಲ- ಸಾಮರಸ್ಯವನ್ನು ಉತ್ತೇಜಿಸುತ್ತದೆ : ಹೈಕೋರ್ಟ್‌

Sep 28 2024, 10:01 AM IST

‘ಭಾರತ್‌ ಮಾತಾ ಕಿ ಜೈ’ ಘೋಷಣೆಯು ಸಾಮರಸ್ಯವನ್ನು ಉತ್ತೇಜಿಸುತ್ತದೆ ಹೊರತು ವೈಷಮ್ಯ ಹರಡುವುದಿಲ್ಲ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ಹಣದ ವಿಚಾರಕ್ಕಾಗಿ 80 ವರ್ಷದ ಅಜ್ಜ- ಅಜ್ಜಿಯ ನಡುವೆ ಕಾಳಗ : ಕಲಿಯುಗ ಬಂತೆಂದ ಹೈಕೋರ್ಟ್‌

Sep 27 2024, 01:32 AM IST
ವೃದ್ಧ ದಂಪತಿಯೊಬ್ಬರ ನಿರ್ವಹಣೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ 'ಕಲಿಯುಗ ಬಂದಿದೆ' ಎಂದು ಅಭಿಪ್ರಾಯಪಟ್ಟಿದೆ. 80 ವರ್ಷದ ಪತಿ ಪ್ರತಿ ತಿಂಗಳು ಪತ್ನಿಗೆ ನೀಡಬೇಕಾದ ₹5,000 ನಿರ್ವಹಣಾ ವೆಚ್ಚವನ್ನು ಪ್ರಶ್ನಿಸಿದ್ದರು.

ರಾಜ್ಯಪಾಲರ ನಿರ್ಧಾರ ಸರಿ ಇದೆ, ವಿವೇಚನೆಯಿಂದ ಕೂಡಿದೆ: ಹೈಕೋರ್ಟ್‌

Sep 25 2024, 12:57 AM IST
ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಹಾಗೂ ಸರ್ಕಾರದ ನಡುವೆ ನಡೆದ ತಾರಕಕ್ಕೇರಿದ ಶೀತಲ ಸಮರದಲ್ಲಿ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದ್ದು, ಪ್ರಕರಣದ ತನಿಖೆ ಕುರಿತು ರಾಜ್ಯಪಾಲ ನೀಡಿದ್ದ ಪೂರ್ವಾನುಮತಿಯನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ.

ಮುಡಾ ಪ್ರಕರಣ: ಹೈಕೋರ್ಟ್‌ ಹೇಳಿದ್ದೇನು?

Sep 25 2024, 12:49 AM IST
ನಿಗದಿತ ಅರ್ಹತೆ ಇಲ್ಲದಿದ್ದರೂ ಸಿಎಂ ಪತ್ನಿ 56 ಕೋಟಿ ರು. ಮೌಲ್ಯದ 14 ನಿವೇಶನ ಪಡೆದುಕೊಂಡಿದ್ದಾರೆ. ಇಂತಹ ಪ್ರಕರಣ ಬಿಟ್ಟು ಮತ್ಯಾವ ಪ್ರಕರಣ ತನಿಖೆ ನಡೆಸಬಹುದು?

ಬೆಂಗಳೂರು : ಹೈಕೋರ್ಟ್‌ ಕಲಾಪಗಳ ನೇರ ಪ್ರಸಾರ ನಿರ್ಬಂಧಿಸುವಂತೆ ಕೋರಿ ಮುಖ್ಯ ನ್ಯಾಯಮೂರ್ತಿಗೆ ಪತ್ರ

Sep 21 2024, 09:39 AM IST

  ಬೆಂಗಳೂರು ವಕೀಲರ ಸಂಘ (ಎಎಬಿ), ಕೆಲವು ದಿನಗಳ ಕಾಲ ಹೈಕೋರ್ಟ್‌ ಕಲಾಪಗಳ ನೇರ ಪ್ರಸಾರ ನಿರ್ಬಂಧಿಸುವಂತೆ ಕೋರಿ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದೆ.

ಕರ್ನಾಟಕ ಹೈಕೋರ್ಟ್‌ ಜಡ್ಜ್‌ ನ್ಯಾ। ಶ್ರೀಶಾನಂದಗೆ ಸುಪ್ರೀಂ ತರಾಟೆ - ಮಾರ್ಕೆಟ್‌ ಫ್ಲೈಓವರ್‌, ಗೋರಿಪಾಳ್ಯ ಪಾಕ್‌ನಂತಿದೆ ಎಂದಿದ್ಡ ಜಡ್ಜ್‌

Sep 21 2024, 08:47 AM IST

ಕರ್ನಾಟಕ ಹೈಕೋರ್ಟ್‌ ನ್ಯಾಯಾಧೀಶ ನ್ಯಾ। ವೇದವ್ಯಾಸಾಚಾರ್ ಶ್ರೀಶಾನಂದ ಅವರು 2 ಪ್ರತ್ಯೇಕ ಪ್ರಕರಣಗಳಲ್ಲಿ ವ್ಯಕ್ತಪಡಿಸಿದ ‘ಆಕ್ಷೇಪಾರ್ಹ ಅಭಿಪ್ರಾಯ’ಗಳ ಬಗ್ಗೆ ಸುಪ್ರೀಂಕೋರ್ಟ್‌ ಕಿಡಿ

ಬೆಂಗಳೂರು : ಸಹೋದರಿ ಮೇಲೆ ನಾಯಿ ಛೂ ಬಿಡುವ ಮೂಲಕ ಜೀವ ಬೆದರಿಕೆ : ವಿಚಾರಣೆಗೆ ಹೈಕೋರ್ಟ್‌ ತಡೆ

Sep 21 2024, 01:47 AM IST
ಆಸ್ತಿ ವಿಚಾರವಾಗಿ ವಾಗ್ವಾದ ನಡೆದು ಸಹೋದರಿ ಮೇಲೆ ನಾಯಿ ಛೂ ಬಿಡುವ ಮೂಲಕ ಅಕ್ರಮ ಪ್ರತಿಬಂಧಕ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ದಂಪತಿ ವಿರುದ್ಧ ದಾಖಲಾಗಿದ್ದ ದೂರಿಗೆ ಸಂಬಂಧಿಸಿದ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್‌ ತಡೆ ನೀಡಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 24
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved