• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೈಕ್‌ ಟ್ಯಾಕ್ಸಿ ಚಾಲಕರ ಮೇಲಿನಹಲ್ಲೆ ತಡೆಗೆ ಹೈಕೋರ್ಟ್‌ ಸೂಚನೆ

Apr 26 2024, 12:46 AM IST
ಬೆಂಗಳೂರು ಸೇರಿ ರಾಜ್ಯಾದ್ಯಂತ ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ನಡೆಯುತ್ತಿರುವ ಹಲ್ಲೆ ಹಾಗೂ ಅವರ ಕಾರ್ಯನಿರ್ವಹಣೆಗೆ ಅಡ್ಡಿ ಉಂಟು ಮಾಡುತ್ತಿರುವುದನ್ನು ತಡೆಯಲು ಅಗತ್ಯ ಕ್ರಮ ಜರುಗಿಸುವಂತೆ ಗೃಹ ಇಲಾಖೆಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಶಾಂತಿಯುತ ಹಬ್ಬ ಆಚರಣೆ ಮಾಡದ ಜನರಿಗೆ ಚುನಾವಣೆ ಬೇಡ: ಕಲ್ಕತಾ ಹೈಕೋರ್ಟ್‌

Apr 24 2024, 02:18 AM IST
ರಾಮನವಮಿ ಆಚರಣೆ ವೇಳೆ ಗಲಭೆಗೆ ಖಂಡನೆ ವ್ಯಕ್ತಪಡಿಸಿ ಶಾಂತಿಯುತವಾಗಿ ಹಬ್ಬ ಆಚರಣೆ ಮಾಡಲು ಸಾಧ್ಯವಾಗದ ಪ್ರದೇಶಗಳಿಗೆ ಚುನಾವಣೆ ನಡೆಸುವುದೇ ಬೇಡ ಎಂದು ಕಿಡಿಕಾರಿದೆ.

ಹುಕ್ಕಾ, ಹುಕ್ಕಾ ಬಾರ್‌ ನಿಷೇಧ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

Apr 23 2024, 01:47 AM IST
ಮಾನವರ ದೇಹಕ್ಕೆ ಹಾನಿಕರವಾಗಿದ್ದ ಹುಕ್ಕಾವನ್ನು ರದ್ದುಪಡಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ. ಹುಕ್ಕಾ ಚಟಕಾರಿ ರಾಸಾಯನಿಕವಾಗಿದೆ. ಇದು ಆರೋಗ್ಯಕ್ಕೆ ಮಾರಕ ಎಂದು ನ್ಯಾಯಪೀಠ ಅಭಿಪ್ರಾಯ ಪಟ್ಟಿತು.

ಕೇಜ್ರಿ ಬಂಧನ ಎತ್ತಿಹಿಡಿದ ಹೈಕೋರ್ಟ್‌

Apr 11 2024, 12:53 AM IST
ಬಂಧಿತ ದೆಹಲಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್‌ ಅವರಿಗೆ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ತಮ್ಮ ಬಂಧನ ಪ್ರಶ್ನಿಸಿ ಅವರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ವಜಾಗೊಳಿಸಿದೆ.

ಮದುವೆಗೆ ಕನ್ಯಾದಾನ ಬೇಡ, ಸಪ್ತಪದಿ ಸಾಕು: ಹೈಕೋರ್ಟ್‌

Apr 09 2024, 04:26 AM IST

ಮದುವೆಗೆ ಕಾನೂನಾತ್ಮಕ ಮಾನ್ಯತೆ ದೊರೆಯಲು ಅದರಲ್ಲಿ ಕನ್ಯಾದಾನ ಶಾಸ್ತ್ರವನ್ನು ಮಾಡಿರಲೇಬೇಕೆಂದೇನೂ ಇಲ್ಲ. ಆದರೆ ದಂಪತಿಗಳು ಕಡ್ಡಾಯವಾಗಿ ಸಪ್ತಪದಿಯನ್ನು ತುಳಿದಿರಬೇಕು ಎಂಬುದಾಗಿ ಅಲಹಾಬಾದ್‌ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

ವಾಕ್‌, ಶ್ರವಣ ದೋಷಿ ವಕೀಲೆಯ ವಾದಕ್ಕೆ ಸಾಕ್ಷಿಯಾದ ಹೈಕೋರ್ಟ್‌

Apr 09 2024, 12:47 AM IST
ಕೌಟುಂಬಿಕ ವ್ಯಾಜ್ಯವೊಂದರ ಸಂಬಂಧ ವಾಕ್‌ ಮತ್ತು ಶ್ರವಣದೋಷವುಳ್ಳ ವಕೀಲೆ ಸಾರಾ ಸನ್ನಿ ಅವರ ವಾದವನ್ನು ದುಭಾಷಿಯ ನೆರವಿನಿಂದ ಆಲಿಸುವ ಮೂಲಕ ರಾಜ್ಯ ಹೈಕೋರ್ಟ್‌ ಇತಿಹಾಸ ಸೃಷ್ಟಿಸಿದೆ.

ಮಾಜಿ ಶಾಸಕ ಅಜ್ಜಂಪೀರ್‌ ಖಾದ್ರಿ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆ

Apr 06 2024, 12:45 AM IST
ಶಿಗ್ಗಾಂವಿ ತಾಲ್ಲೂಕಿನ ಕಾರಡಗಿ ಗ್ರಾಮದ ಜುಮ್ಮಾ ಮಸೀದಿಯ ಪಕ್ಕದಲ್ಲಿರುವ ಸರ್ಕಾರಿ ಶಾಲೆಯ ಎದುರಿಗಿನ ಸಾರ್ವಜನಿಕ ರಸ್ತೆಯಲ್ಲಿ ಹಲವಾರು ವರ್ಷಗಳಿಂದ ಇರುವ ಭಗವಾ ಧ್ವಜವನ್ನು ಕೆಳಗಿಳಿಸಿ ಗ್ರಾಮದಲ್ಲಿ ಕೋಮು ಸೌಹಾರ್ದ ಕದಡಲು ಪಿತೂರಿ ನಡೆಸಿದ ಆರೋಪ ಮೇಲೆ ಹುಲಗೂರಿನ ಮಾಜಿ ಶಾಸಕ ಸೈಯ್ಯದ್‌ ಅಜ್ಜಂಪೀರ್‌ ಖಾದ್ರಿ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

ಸಂದೇಶ್‌ಖಾಲಿ ಹಿಂಸೆಗೆ ಬಂಗಾಳ ಸರ್ಕಾರವೇ ಪೂರ್ಣ ಹೊಣೆ ಹೈಕೋರ್ಟ್‌

Apr 05 2024, 01:04 AM IST
ಜನವರಿ ತಿಂಗಳಲ್ಲಿ ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ನಡೆದ ಭೀಕರ ಘಟನೆಗೆ ರಾಜ್ಯದ ಟಿಎಂಸಿ ಸರ್ಕಾರವೇ 100ಕ್ಕೆ 100 ಹೊಣೆ. ಸಂದೇಶ್‌ಖಾಲಿ ಘಟನೆ ಶೇ.100ರಷ್ಟು ಅವಮಾನಕರ ಸಂಗತಿ ಎಂದು ಕಲ್ಕತ್ತಾ ಹೈಕೋರ್ಟ್‌ ಕಿಡಿಕಾರಿದೆ.

ಟೆಂಡರ್ ಪ್ರಕ್ರಿಯೆಯ ಪ್ರತಿ ಹಂತದಲ್ಲೂ ಹಸ್ತಕ್ಷೇಪ ಮಾಡಲಾಗದು: ಹೈಕೋರ್ಟ್‌

Apr 02 2024, 02:25 AM IST

ನ್ಯಾಯಾಲಯವು ಟೆಂಡರ್ ಪರಿಶೀಲನಾ ಸ್ಥಾನದಲ್ಲಿ ಕುಳಿತು ಟೆಂಡರ್ ಪ್ರಕ್ರಿಯೆಯ ಪ್ರತಿಯೊಂದು ಹಂತದಲ್ಲೂ ಹಸ್ತಕ್ಷೇಪ ಮಾಡಲಾಗದು ಎಂದು  ಹೈಕೋರ್ಟ್‌ ಹೇಳಿದೆ.

ಕೊಡವರಿಗೆ ಪ್ರತ್ಯೇಕ ಸ್ವಾಯತ್ತತೆ: ಮಧ್ಯಂತರ ಅರ್ಜಿ ವಿಚಾರಿಸಿದ ಹೈಕೋರ್ಟ್‌

Apr 02 2024, 01:05 AM IST
ಕೊಡವರಿಗೆ ಪ್ರತ್ಯೇಕ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡಲು ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‌ಸಿ) ಸಲ್ಲಿಸಿರುವ ಮನವಿ ಪರಿಗಣಿವಂತೆ ಕೋರಿ ಬಿಜೆಪಿ ಮುಖಂಡ ಹಾಗೂ ರಾಜ್ಯಸಭೆಯ ಮಾಜಿ ಸದಸ್ಯ ಸುಬ್ರಮಣಿಯನ್ ಸ್ವಾಮಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ವಿರೋಧಿಸಿ ಎಸ್ಸಿ, ಎಸ್‌ಟಿ, ಬುಡಕಟ್ಟು ಹಾಗೂ ಆದಿವಾಸಿ ಸಮುದಾಯಗಳು ಮಧ್ಯಂತರ ಅರ್ಜಿ ಸಲ್ಲಿಸಿದ್ದು, ಅದನ್ನು ವಿಚಾರಣೆಗೆ ಪರಿಗಣಿಸಿ ವಿಭಾಗೀಯ ನ್ಯಾಯಪೀಠ ಆದೇಶಿಸಿತು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • 21
  • 22
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved