ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಸದಸ್ಯರ ನೇಮಕಾತಿಗೆ ಈವರೆಗೂ ಶೋಧನಾ ಸಮಿತಿಯನ್ನೇ ರಚಿಸದ ರಾಜ್ಯ ಸರ್ಕಾರಗಳ ಧೋರಣೆಯನ್ನು ಕಟು ಶಬ್ದಗಳಿಂದ ಖಂಡಿಸಿರುವ ಹೈಕೋರ್ಟ್
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಕಚೇರಿಯ ಆವರಣದಲ್ಲಿ ಅಂಗವಿಕಲನೋರ್ವ ಹೊಂದಿದ್ದ ಜೆರಾಕ್ಸ್ ಮತ್ತು ಕಂಪ್ಯೂಟರ್ ಅಂಗಡಿಯನ್ನು ತೆರವುಗೊಳಿರುವ ಹಿನ್ನೆಲೆಯಲ್ಲಿ ಮತ್ತೆ ಮಳಿಗೆ ಆರಂಭಿಸಲು ಸ್ಥಳಾವಕಾಶ ಕಲ್ಪಿಸುವ ಮನವಿ ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಮನೆ ಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಇತರೆ ಆರೋಪಿಗಳ ಮೇಲಿನ ವಿಚಾರಣೆಗೆ ತಡೆ ನೀಡಲಾಗಿದೆ ಎಂಬ ಆಧಾರದಲ್ಲಿ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಜಾಮೀನು ಕೋರಲಾಗದು ಎಂದು ಹೈಕೋರ್ಟ್ ಮೌಖಿಕವಾಗಿ ಅಭಿಪ್ರಾಯ ವ್ಯಕ್ತಪಡಿಸಿದೆ.
ಒಣಗುತ್ತಿರುವ ಬೆಳೆಗಳ ಸಂರಕ್ಷಿಸಿಕೊಳ್ಳಲು ತುರ್ತಾಗಿ ನಾರಾಯಣಪುರದ ಎಡ-ಬಲದಂಡೆ ಕಾಲುವೆಗಳಿಗೆ ಬಸವಸಾಗರ ಜಲಾಶಯದ ಮೂಲಕ ನೀರು ಹರಿಸುವ ವಿಚಾರ ರಾಜಕೀಯ ಹಗ್ಗಜಗ್ಗಾಟಕ್ಕೆ ಸಾಕ್ಷಿಯಾಗಿದ್ದು, ಆಡಳಿತ ಮತ್ತು ವಿಪಕ್ಷ ನಾಯಕರ ಹೈಡ್ರಾಮಾ ಬಳಿಕ ಕೊನೆಗೂ ನೀರು ಹರಿಸಲು ಸರ್ಕಾರ ಮುಂದಾಗಿದೆ.
ನೀರಿನ ಕೊರತೆಯಿಂದ ಒಣಗುತ್ತಿರುವ ಬೆಳೆಗಳನ್ನು ಸಂರಕ್ಷಿಸಿಕೊಳ್ಳಲು, ನಾರಾಯಣಪುರದ ಬಸವಸಾಗರ ಜಲಾಶಯದಿಂದ ಎಡ-ಬಲದಂಡೆ ಕಾಲುವೆಗಳಿಗೆ ಏ.6ರವರೆಗೆ ನೀರು ಹರಿಸಲು ಗುರುವಾರ ಹೈಕೋರ್ಟ್ ಆದೇಶ ನೀಡಿದೆ.
ಓಲಾ, ಉಬರ್ ಮತ್ತು ರ್ಯಾಪಿಡೋ ಸಂಸ್ಥೆಗಳು ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನು ಆರು ವಾರಗಳಲ್ಲಿ ಸ್ಥಗಿತಗೊಳಿಸಬೇಕು ಎಂದು ಹೈಕೋರ್ಟ್ ಬುಧವಾರ ಮಹತ್ವದ ಆದೇಶ ಮಾಡಿದೆ.
ಅಧೀನ ನ್ಯಾಯಾಲಯದ ಕ್ರಮವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಶಿಕ್ಷೆ ಪ್ರಮಾಣ ಕಡಿಮೆಗೊಳಿಸಲು ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲು ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗೆ ಅನುಮತಿಸಿದೆ.
ನಮ್ಮ ಮೆಟ್ರೋ ರೈಲು ಪ್ರಯಾಣ ದರ ಏರಿಕೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ.
ರನ್ಯಾರಾವ್ ಅವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ವಶಕ್ಕೆ ಪಡೆದ ಮಾ.3ರ ಸಂಜೆಯಿಂದ ಮಾ.4ರ ಮುಂಜಾನೆ ವರೆಗಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಿಸಿಟಿವಿ ದೃಶ್ಯಾವಳಿ ಸಂಗ್ರಹಿಸಿ ಭದ್ರಪಡಿಸಲು ಸೂಚಿಸುವಂತೆ ಕೋರಿರುವ ಅರ್ಜಿ ಸಂಬಂಧ ಹೈಕೋರ್ಟ್ ನೋಟಿಸ್ ನೀಡಿದೆ.