ಐಪಿಎಲ್ ಫೈನಲ್ ಹಣಾಹಣಿ ಪಂದ್ಯದ ಹಿನ್ನೆಲೆಯಲ್ಲಿ ವಿಶೇಷವಾಗಿ ಆರ್ಸಿಬಿ ಗ್ರಾಹಕರನ್ನು ಸೆಳೆಯಲು ನಗರದ ಪ್ರತಿಷ್ಠಿತ ಹೊಟೆಲ್, ರೆಸ್ಟೊರೆಂಟ್, ಕ್ಲಬ್ಗಳು ಭರ್ಜರಿ ಸಿದ್ಧತೆ
ಹೋಟೆಲ್ ಉದ್ಯಮ ದೇಶದ ಪ್ರವಾಸೋದ್ಯಮ ಮತ್ತು ಆರ್ಥಿಕತೆಗೆ ಗಮನಾರ್ಹ ಕೊಡುಗೆ ನೀಡುತ್ತಿದ್ದು, 30 ಲಕ್ಷಕ್ಕೂ ಅಧಿಕ ಜನರಿಗೆ ಉದ್ಯೋಗ ಕಲ್ಪಿಸಿದೆ ಎಂದು ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಶ್ಲಾಘಿಸಿದರು.
ತಾವರೆಕೆರೆ ಮುಖ್ಯರಸ್ತೆಯ ಜಿಎಸ್ ಸೂಟ್ಸ್ ಹೋಟೆಲ್ನ ಎಲ್ಇಡಿ ಡಿಸ್ಪ್ಲೇ ಬೋರ್ಡ್ನಲ್ಲಿ ಕನ್ನಡಿಗರ ಕುರಿತು ಅವಾಚ್ಯ ಪದ ಹಾಕಿದ ಪ್ರಕರಣ ಸಂಬಂಧ ಹೋಟೆಲ್ನ ಮ್ಯಾನೇಜರ್ನನ್ನು ಮಡಿವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.
ರಾಜಧಾನಿಯಲ್ಲಿ ಮತ್ತೆ ಕನ್ನಡಿಗರನ್ನು ಅಪಮಾನಿಸುವ ಘಟನೆ ನಡೆದಿದೆ. ಖಾಸಗಿ ಹೋಟೆಲ್ವೊಂದರ ಎಲ್ಇಡಿ ಡಿಜಿಟಲ್ ಡಿಸ್ಪ್ಲೇ ಬೋರ್ಡ್ನಲ್ಲಿ ಕನ್ನಡಿಗರ ಕುರಿತ ಅಶ್ಲೀಲ ಪದ ಪ್ರದರ್ಶನವಾಗಿರುವುದು ಬೆಳಕಿಗೆ ಬಂದಿದೆ.
‘ಹೋಟೆಲ್ಗಳಲ್ಲಿ ತಿಂಡಿ, ತಿನಿಸು, ಊಟದ ಬಿಲ್ಗಳ ಮೇಲಿನ ಸೇವಾ ಶುಲ್ಕ (ಸರ್ವೀಸ್ ಚಾರ್ಜ್) ಪಾವತಿಸುವುದು ಗ್ರಾಹಕರಿಗೆ ಕಡ್ಡಾಯವಲ್ಲ. ಅದು ಸ್ವಯಂಪ್ರೇರಿತ. ಹೋಟೆಲ್ಗಳು ಈ ಶುಲ್ಕವನ್ನು ಗ್ರಾಹಕರ ಮೇಲೆ ಕಡ್ಡಾಯವಾಗಿ ವಿಧಿಸುವಂತಿಲ್ಲ’ ಎಂದು ದೆಹಲಿ ಹೈಕೋರ್ಟ್ ತೀರ್ಪು ನೀಡಿದೆ.