ಹಿರಿಯ ಹೋಟೆಲ್ ಉದ್ಯಮಿ ಆನಂದ ರಾವ್ ನಿಧನ
Aug 28 2024, 12:53 AM ISTಬ್ರಾಹ್ಮಣ ಸಮಾಜದ ಹಿರಿಯ ಮುಖಂಡ, ರಾಜ್ಯದ ವಿವಿಧೆಡೆ ಇರುವ ಜನತಾ ಹೋಟೆಲ್ ಸಮೂಹ ಸಂಸ್ಥೆಯ ಸಂಸ್ಥಾಪಕ, ರಾಜ್ಯ ಹೋಟೆಲ್ ಮಾಲೀಕರ ಸಂಘ ಮಾಜಿ ಅಧ್ಯಕ್ಷ ಕೆ.ವಿ. ಆನಂದ ರಾವ್ ನಗರದಲ್ಲಿ ಮಂಗಳವಾರ ನಿಧನರಾದರು. ಅವರಿಗೆ 95 ವರ್ಷ ವಯಸ್ಸಾಗಿತ್ತು.