• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಾಜ್‌ ಹೋಟೆಲ್‌ ಮೇಲಿನ ಉಗ್ರರ ದಾಳಿ ವೇಳೆ 3 ದಿನ ಹೋಟೆಲ್‌ ಬಳಿಯೇ ರತನ್ ಟಾಟಾ ಮೊಕ್ಕಾಂ

Oct 11 2024, 10:47 AM IST

2008ರಂದು ಪಾಕ್‌ ಮೂಲದ ಉಗ್ರರ ತಂಡ ಮುಂಬೈನಲ್ಲಿ ಟಾಟಾ ಗ್ರೂಪ್‌ಗೆ ಸೇರಿದ ತಾಜ್‌ ಹೋಟೆಲ್‌ ಸೇರಿ ಹಲವು ಕಡೆ ಭೀಕರ ದಾಳಿ ನಡೆಸಿತ್ತು. 160ಕ್ಕೂ ಹೆಚ್ಚು ಜನರನ್ನು ಬಲಿಪಡೆದ ದಾಳಿಯ ಸುದ್ದಿ ತಿಳಿಯುತ್ತಲೇ 70 ವರ್ಷದ ರತನ್‌ ಟಾಟಾ ಸ್ಥಳಕ್ಕೆ ಧಾವಿಸಿದ್ದರು.

ಬಾಡಿಗೆ ಕಟ್ಟಲು ಆಗುತ್ತಿಲ್ಲ, ಸ್ಮಾರ್ಟ್‌ ಪಾರ್ಕಿಂಗ್ಗಲ್ಲಿ ಹೋಟೆಲ್‌ ನಡೆಸ್ತೀವಿ!

Sep 26 2024, 10:13 AM IST
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿರುವ ಬಿಬಿಎಂಪಿ ಬಹುಮಹಡಿ ಸ್ಮಾರ್ಟ್‌ ಪಾರ್ಕಿಂಗ್‌ ತಾಣಕ್ಕೆ ನಿರೀಕ್ಷಿತ ಮಟ್ಟದಲ್ಲಿ ವಾಹನಗಳು ಆಗಮಿಸದೇ ಭಾರೀ ನಷ್ಟ ಉಂಟಾಗುತ್ತಿದೆ.

ಹೋಟೆಲ್‌ ಸ್ವೀಟ್‌ ಅಂಗಡಿಗಳಲ್ಲಿ ನಂದಿನಿ ತುಪ್ಪ ಬಳಸಿ

Sep 23 2024, 01:17 AM IST
ಹಾಲಿನ ದರ ಏರಿಕೆ ಮಾಡುವಂತೆ ಸಹಕಾರ ಸಚಿವರಿಗೆ ಸೂಚನೆ ನೀಡಿರುವುದು ಸರಿಯಲ್ಲ.

ಆರ್‌ಟಿಐ ಕಾರ್ಯಕರ್ತನಿಂದ ಹೋಟೆಲ್‌ ನಡೆಸುತ್ತಿರುವವನಿಗೆ ಕಿರುಕುಳ: ತಾಂಡಶೆಟ್ಟಿ

Sep 21 2024, 01:57 AM IST
ಹೋಟೆಲ್‌ ನಡೆಸುತ್ತಿರುವ ನಮಗೆ ಆರ್‌ಟಿಐ ಕಾರ್ಯಕರ್ತ ಅಪ್ಪಾಜಿ ಕಿರುಕುಳ ನೀಡುತ್ತಿದ್ದಾರೆ ಎಂದು ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ನಿವಾಸಿ ತಾಂಡಶೆಟ್ಟಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಹನೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿದರು.

ತಮಿಳುನಾಡಿನ ಖ್ಯಾತ ಉದ್ಯಮಿ, ಅನ್ನಪೂರ್ಣ ಹೋಟೆಲ್‌ ಸಮೂಹದ ಮುಖ್ಯಸ್ಥ ನಿರ್ಮಲಾ ಬಳಿ ಕ್ಷಮೆ ಕೇಳಿದ ವಿಡಿಯೋ ವಿವಾದ

Sep 14 2024, 01:58 AM IST
ತಮಿಳುನಾಡಿನ ಖ್ಯಾತ ಉದ್ಯಮಿ, ಅನ್ನಪೂರ್ಣ ಹೋಟೆಲ್‌ ಸಮೂಹದ ಮುಖ್ಯಸ್ಥ ಶ್ರೀನಿವಾಸ್‌ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಲ್ಲಿ ಕ್ಷಮೆಯಾಚಿಸಿದ ಖಾಸಗಿ ಸಂಭಾಷಣೆಯ ವಿಡಿಯೋವೊಂದನ್ನು ಬಿಡುಗಡೆ ಮಾಡುವ ಮೂಲಕ ಬಿಜೆಪಿ ವಿವಾದ ಸೃಷ್ಟಿಸಿದೆ.

ರಾಜ್ಯಾದ್ಯಂತ ನಾಳೆ, ನಾಡಿದ್ದು ಹೋಟೆಲ್‌ ಗುಣಮಟ್ಟ ತಪಾಸಣೆ : ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

Aug 29 2024, 09:48 AM IST

ಆ.30 ಮತ್ತು 31ರಂದು ರಾಜ್ಯದಾದ್ಯಂತ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿರುವ ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಆಹಾರ ಸುರಕ್ಷತೆ ಬಗ್ಗೆ ವಿಶೇಷ ತಪಾಸಣೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು.

ಹಿರಿಯ ಹೋಟೆಲ್‌ ಉದ್ಯಮಿ ಆನಂದ ರಾವ್‌ ನಿಧನ

Aug 28 2024, 12:53 AM IST
ಬ್ರಾಹ್ಮಣ ಸಮಾಜದ ಹಿರಿಯ ಮುಖಂಡ, ರಾಜ್ಯದ ವಿವಿಧೆಡೆ ಇರುವ ಜನತಾ ಹೋಟೆಲ್ ಸಮೂಹ ಸಂಸ್ಥೆಯ ಸಂಸ್ಥಾಪಕ, ರಾಜ್ಯ ಹೋಟೆಲ್ ಮಾಲೀಕರ ಸಂಘ ಮಾಜಿ ಅಧ್ಯಕ್ಷ ಕೆ.ವಿ. ಆನಂದ ರಾವ್ ನಗರದಲ್ಲಿ ಮಂಗಳವಾರ ನಿಧನರಾದರು. ಅವರಿಗೆ 95 ವರ್ಷ ವಯಸ್ಸಾಗಿತ್ತು.

ರಾಜ್ಯದ ಪ್ರವಾಸಿ ತಾಣಗಳಲ್ಲಿ 10 ಸ್ಟಾರ್‌ ಹೋಟೆಲ್‌ ಸ್ಥಾಪನೆ?

Aug 14 2024, 01:16 AM IST
ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ರೂಪಿಸಲಾಗಿದ್ದ ಪ್ರವಾಸೋದ್ಯಮ ನೀತಿ 2020-25ರ ಅವಧಿ ಈ ವರ್ಷದ ಅಂತ್ಯಕ್ಕೆ ಮುಕ್ತಾಯವಾಗುತ್ತಿದ್ದು, ಮುಂದಿನ 5 ವರ್ಷಕ್ಕೆ ಹೊಸ ಪ್ರವಾಸಿ ನೀತಿ ರೂಪಿಸಲಾಗುತ್ತಿದೆ.

ಅನಧಿಕೃತ ರೆಸಾರ್ಟ್, ಹೋಂಸ್ಟೇ, ಹೋಟೆಲ್‌, ತೋಟ ತೆರವಿಗೆ ಕರವೇ ಆಗ್ರಹ

Aug 10 2024, 01:32 AM IST
ಶಿರೂರು ಮತ್ತು ವಯನಾಡನಲ್ಲಿ ನಡೆದ ಎರಡು ಘಟನೆಗಳು ಸರ್ಕಾರದ ಜತೆಯಲ್ಲಿ ನಾಗರಿಕ ಜಗತ್ತಿಗೂ ಎಚ್ಚರಿಕೆಯ ಸಂದೇಶವಾಗಿವೆ.

ಯಾತ್ರಿಕರು ಸಾಗುವ ರಸ್ತೆ ಹೋಟೆಲ್‌ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ ವಿಚಾರ ಸುಪ್ರೀಂ ಅಂಗಳಕ್ಕೆ

Jul 22 2024, 01:17 AM IST
ಕಾವಡಿ ಯಾತ್ರಿಕರು ಸಾಗುವ ರಸ್ತೆಗಳಲ್ಲಿ ಹೋಟೆಲ್‌ ಮಾಲೀಕರು ತಮ್ಮ ಹೆಸರು ಪ್ರದರ್ಶನ ಮಾಡುವುದನ್ನು ಕಡ್ಡಾಯ ಮಾಡಿದ ಉತ್ತರಪ್ರದೇಶ ಸರ್ಕಾರದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿಯೊಂದನ್ನು ಸಲ್ಲಿಸಲಾಗಿದೆ.
  • < previous
  • 1
  • 2
  • 3
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved