• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ರಾವಣದಲ್ಲಿ ಪವಿತ್ರ ಕಾವಾಡಿ ಯಾತ್ರೆ - ಹೋಟೆಲ್‌ ಮುಂದೆ ಮಾಲೀಕನ ಹೆಸರು ಪ್ರದರ್ಶನ ಕಡ್ಡಾಯ : ವಿವಾದ

Jul 19 2024, 01:01 AM IST
ಶ್ರಾವಣದಲ್ಲಿ ಪವಿತ್ರ ಕಾವಾಡಿ ಯಾತ್ರೆ ಸಾಗುವ 240 ಕಿ.ಮೀ ರಸ್ತೆಯುದ್ದಕ್ಕೂ ಇರುವ ಬೀದಿ ಬದಿ ತಿಂಡಿ ವ್ಯಾಪಾರಿಗಳು ತಮ್ಮ ತಳ್ಳುವ ಗಾಡಿ/ ಅಂಗಡಿಯೆದುರು ಮಾಲೀಕರ ಹೆಸರನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಉತ್ತರ ಪ್ರದೇಶದ ಮುಜಫ್ಫರ್‌ನಗರ ಪೊಲೀಸರು ಆದೇಶ ಹೊರಡಿಸಿದ್ದಾರೆ.

ಹೋಟೆಲ್‌, ಅಂಗಡಿಗಳ ಮೇಲೆ ಆಹಾರ ಗುಣಮಟ್ಟ ಪರೀಕ್ಷಾ ತಂಡ ದಾಳಿ

Jun 28 2024, 12:58 AM IST
ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಜಿಲ್ಲಾ ಪರಿಶೀಲನೆ ತಂಡ ಬಾಗಲಕೋಟೆ ನಗರದ ವಿವಿಧ ಹೋಟೆಲ್‌ ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು.

ಗೃಹ ಬಳಕೆ ಸಿಲಿಂಡರ್ ವಶ, ಹೋಟೆಲ್‌ ಸ್ವಚ್ಛತೆ ಪರಿಶೀಲನೆ

Jun 25 2024, 12:47 AM IST
ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಯ ಅಧಿಕಾರಿಗಳು, ನಗರಸಭೆ ಆರೋಗ್ಯ ಇಲಾಖೆ, ತಹಸೀಲ್ದಾರ್ ಸತೀಶ್ ಕೂಡಲಗಿ ನೇತೃತ್ವದಲ್ಲಿ ನಗರದ ವಿವಿಧ ಹೋಟೆಲ್ ಗಳ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಿದರು.

ಹೋಟೆಲ್‌, ಗೇಮ್‌ ಝೋನ್‌ಗಳಿಗೆ ‘ಅಗ್ನಿ’ ಪರೀಕ್ಷೆ

May 31 2024, 02:16 AM IST
ಗುಜರಾತ್‌ ದುರಂತದ ಹಿನ್ನೆಲೆಯಲ್ಲಿ ಬಿಬಿಎಂಪಿಗೆ ಡಿಸಿಎಂ ಪತ್ರ ಬರೆದಿದ್ದು ಪಬ್‌, ಚಿತ್ರ ಮಂದಿರಗಳಲ್ಲೂ ಸುರಕ್ಷತೆ ಪರಿಶೀಲನೆ ನಡೆಸಲು ತಂಡ ರಚನೆ ಮಾಡಲಾಗಿದೆ.

ಹಣಕಾಸು ಸಮಸ್ಯೆ: ಫ್ಲೈಓವರ್‌ನಿಂದ ಜಿಗಿದು ಹೋಟೆಲ್‌ ನೌಕರ ಆತ್ಮಹತ್ಯೆ

Apr 25 2024, 02:05 AM IST
ಹಣಕಾಸು ಸಮಸ್ಯೆ ಹಿನ್ನೆಲೆಯಲ್ಲಿ ಜಿಗುಪ್ಸೆಗೊಂಡು ನಗರದ ಮೆಜೆಸ್ಟಿಕ್‌ ಬಳಿಯ ಆನಂದ್ ರಾವ್ ಮೇಲ್ಸೇತುವೆಯಿಂದ ಜಿಗಿದು ಹೋಟೆಲ್ ನೌಕರನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬುಧವಾರ ನಸುಕಿನಲ್ಲಿ ನಡೆದಿದೆ.

ಹೋಟೆಲ್‌, ಮಾಲ್‌ಗಳಲ್ಲಿ ‘ಪ್ಲೋ ರಿಸ್ಟಿಕ್ಟರ್‌’ ಕಡ್ಡಾಯ!

Mar 16 2024, 01:51 AM IST
ನಗರದಲ್ಲಿ ಮಾಲ್‌, ವಾಣಿಜ್ಯ ಸಂಕೀರ್ಣಗಳಲ್ಲಿ, ದೇವಸ್ಥಾನ, ಹೋಟೆಲ್, ರೆಸ್ಟೋರೆಂಟ್‌ ಹಾಗೂ ಸಾರ್ವಜನಿಕ ಸ್ಥಳದಲ್ಲಿನ ಸ್ವಚ್ಛತಾ ನಲ್ಲಿಗಳಿಗೆ ಕಡ್ಡಾಯವಾಗಿ ‘ಪ್ಲೋ ರಿಸ್ಟಿಕ್ಟರ್‌’ ಬಳಕೆ ಮಾಡುವಂತೆ ಬೆಂಗಳೂರು ಜಲಮಂಡಳಿ ಸೂಚಿಸಿದೆ.

ಏಷ್ಯಾದ ಸೆಕೆಂಡ್‌ ಟಾಪ್‌-50ರಲ್ಲಿ ಭಾರತದ 5 ಹೋಟೆಲ್‌

Mar 15 2024, 01:16 AM IST
ಮುಂಬೈನ ಮೂರು, ದೆಹಲಿಯ ಎರಡು ಹೋಟೆಲ್‌ಗೆ ಸ್ಥಾನ ಲಭಿಸಿದೆ.

ಮೌತ್‌ ಫ್ರೆಷ್ನರ್‌ ತಿಂದು ರಕ್ತವಾಂತಿ: ಹೋಟೆಲ್‌ ಮ್ಯಾನೇಜರ್‌ ಬಂಧನ

Mar 06 2024, 02:18 AM IST
ಗುರುಗ್ರಾಮದ ಹೋಟೆಲ್‌ ಒಂದರಲ್ಲಿ ಮೌತ್‌ ಫ್ರೆಶ್ನರ್‌ ಸೇವಿಸಿ ರಕ್ತವಾಂತಿ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋಟೆಲ್‌ನ ಮ್ಯಾನೇಜರ್‌ರನ್ನು ಪೊಲೀಸರು ಬಂಧಿಸಿದ್ದಾರೆ.

ಕೊರೋನಾ ನಿಯಂತ್ರಣಕ್ಕೆ ಹೋಟೆಲ್‌, ಹಾಸ್ಟೆಲ್‌ ಆಸರೆ

Dec 25 2023, 01:31 AM IST
ವಸತಿ ಶಾಲೆಗಳೇ ಕೋವಿಡ್‌ ಸೆಂಟರ್‌ ಆಗಿದ್ದವು. ಅಲ್ಲದೇ ಕೊರೋನಾ ಅಬ್ಬರದಲ್ಲಿ ಸರ್ಕಾರಿ ಕಟ್ಟಡಗಳ ಆಶ್ರಯದಾತವಾಗಿದ್ದವು.

ರಾಮ ಮಂದಿರ ಉದ್ಘಾಟನೆ: ಅಯೋಧ್ಯೆಯಲ್ಲಿ ಹೋಟೆಲ್‌ ಬಾಡಿಗೆ ಐದು ಪಟ್ಟು ಹೆಚ್ಚಳ

Dec 18 2023, 02:00 AM IST
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಅಲ್ಲಿನ ಹೋಟೆಲುಗಳು, ಲಾಡ್ಜ್‌ಗಳಿಗೆ ಬೇಡಿಕೆ ಏರಿಕೆಯಾಗಿದೆ. ಇದರಿಂದಾಗಿ ನಗರದ ಎಲ್ಲ ಹೋಟೆಲುಗಳ ಬೆಲೆ ಐದು ಪಟ್ಟು ಏರಿಕೆಯಾಗಿದೆ. 2000 ರು. ಇದ್ದ ಬೆಲೆ 10,000 ರು.ಗೆ ಏರಿಕೆಯಾಗಿದೆ.
  • < previous
  • 1
  • 2
  • 3
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved