ವಾಹನ ಡಿಕ್ಕಿ: ಬೈಕ್ ಸವಾರ ಸಾವು

KannadaprabhaNewsNetwork |  
Published : Nov 04, 2023, 12:30 AM IST
ಗುಬ್ಬಿ ತಾಲೂಕಿನ ಸಿಂಹನಳ್ಳಿಯಲ್ಲಿ ಬೈಕ್ ಸವಾರನಿಗೆ ಅಪರಿಚಿತ ವಾಹನ ಡಿಕ್ಕಿಬೈಕ್ ಸವಾರ ಮಂಜುನಾಥ್  ಸಾವನಪ್ಪಿದನೆ. | Kannada Prabha

ಸಾರಾಂಶ

ತಾಲೂಕಿನ ಸಿಂಹನಳ್ಳಿಯಲ್ಲಿ ಬೈಕ್ ಸವಾರನಿಗೆ ಅಪರಿಚಿತ ವಾಹನ ಡಿಕ್ಕಿ

ಗುಬ್ಬಿ: ತಾಲೂಕಿನ ಸಿಂಹನಳ್ಳಿಯಲ್ಲಿ ಬೈಕ್ ಸವಾರನಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮಂಜುನಾಥ್ 35 ವರ್ಷ ಸ್ಧಳದಲ್ಲಿ ಸಾವನಪ್ಪಿದ ಘಟನೆ ನಡೆದಿದೆ. ಗುಬ್ಬಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ. ಫೋಟೊ......... 3 ಜಿ ಯು ಬಿ 1 ಬೈಕ್ ಸವಾರ ಮಂಜುನಾಥ್

PREV

Recommended Stories

ಜಮೀನು ಅಕ್ರಮ ಪರಭಾರೆ: ಇಬ್ಬರ ಬಂಧನ
ರೈತನ ಬ್ಯಾಂಕ್ ಖಾತೆಯಲ್ಲಿದ್ದ ಕೋಟ್ಯಂತರ ರು.ಗೆ ಕದೀಮರಿಂದ ಕನ್ನ..!