ವಾಹನ ಡಿಕ್ಕಿ: ಬೈಕ್ ಸವಾರ ಸಾವು

KannadaprabhaNewsNetwork |  
Published : Nov 04, 2023, 12:30 AM IST
ಗುಬ್ಬಿ ತಾಲೂಕಿನ ಸಿಂಹನಳ್ಳಿಯಲ್ಲಿ ಬೈಕ್ ಸವಾರನಿಗೆ ಅಪರಿಚಿತ ವಾಹನ ಡಿಕ್ಕಿಬೈಕ್ ಸವಾರ ಮಂಜುನಾಥ್  ಸಾವನಪ್ಪಿದನೆ. | Kannada Prabha

ಸಾರಾಂಶ

ತಾಲೂಕಿನ ಸಿಂಹನಳ್ಳಿಯಲ್ಲಿ ಬೈಕ್ ಸವಾರನಿಗೆ ಅಪರಿಚಿತ ವಾಹನ ಡಿಕ್ಕಿ

ಗುಬ್ಬಿ: ತಾಲೂಕಿನ ಸಿಂಹನಳ್ಳಿಯಲ್ಲಿ ಬೈಕ್ ಸವಾರನಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮಂಜುನಾಥ್ 35 ವರ್ಷ ಸ್ಧಳದಲ್ಲಿ ಸಾವನಪ್ಪಿದ ಘಟನೆ ನಡೆದಿದೆ. ಗುಬ್ಬಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ. ಫೋಟೊ......... 3 ಜಿ ಯು ಬಿ 1 ಬೈಕ್ ಸವಾರ ಮಂಜುನಾಥ್

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಕಳ್ಳತನ ಪ್ರಕರಣ: ೩೪ ಲಕ್ಷ ರು. ಮೌಲ್ಯದ ವಸ್ತುಗಳ ವಶ
400 ಕೋಟಿ ರು. ದರೋಡೆ ಪ್ರಮುಖ ಆರೋಪಿ ಬಂಧನ