ಚಳ್ಳಕೆರೆ: ಅಪ್ರಾಪ್ತೆಯೊಂದಿಗೆ ವಿವಾಹ ಬೇಡ ಎಂದು ತಾಯಿ ಹೇಳಿದ್ದಕ್ಕೆ ಮನನೊಂದ ಯುವಕ ನೇಣಿಗೆ

Published : Aug 25, 2024, 07:53 AM IST
suicide

ಸಾರಾಂಶ

ಅಪ್ರಾಪ್ತೆಯೊಂದಿಗೆ ವಿವಾಹ ಬೇಡ ಎಂದು ತಾಯಿ ಹೇಳಿದ್ದಕ್ಕೆ ಮನನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗದ ಚಳ್ಳಕೆರೆಯಲ್ಲಿ ನಡೆದಿದೆ.

ಚಳ್ಳಕೆರೆ: ಅಪ್ರಾಪ್ತೆಯೊಂದಿಗೆ ವಿವಾಹ ಬೇಡ ಎಂದು ತಾಯಿ ಹೇಳಿದ್ದಕ್ಕೆ ಮನನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗದ ಚಳ್ಳಕೆರೆಯಲ್ಲಿ ನಡೆದಿದೆ. 

ಪಂಚರ್ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದ ಅಬ್ದುಲ್‌ ರೆಹಮಾನ್ (22) ಮೃತ ಯುವಕ. ಅಬ್ದುಲ್ ತುಮಕೂರು ಮೂಲದ ಬಾಲಕಿಯನ್ನು ಪ್ರೀತಿಸುತ್ತಿದ್ದ. ಆಕೆಯೊಂದಿಗೆ ಮದುವೆ ಮಾಡಿಸುವಂತೆ ತನ್ನ ತಾಯಿಯನ್ನು ಕೇಳಿದ್ದ. 

ಬಾಲಕಿ ಅಪ್ರಾಪ್ತೆಯಾಗಿದ್ದು ಸದ್ಯಕ್ಕೆ ಬೇಡ ಎಂದು ತಾಯಿ ಬುದ್ಧಿಮಾತು ಹೇಳಿದ್ದರು. ಇದರಿಂದ ಮನನೊಂದ ಅಬ್ದುಲ್‌, ಸೀರೆಯಿಂದ ನೇಣುಹಾಕಿಕೊಂಡು ಮೃತಪಟ್ಟಿದ್ದಾನೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಬೆಂಗಳೂರು ಕೆಮಿಕಲ್‌ ಫ್ಯಾಕ್ಟರಿಗಳ ಮೇಲೀಗ ಪೊಲೀಸರಿಂದ ಅಲರ್ಟ್‌
ಕಾವೇರಿ ನದಿಗೆ ಹಾರಿ ಆತ್ಮ*ತ್ಯೆಗೆ ಯತ್ನಿಸಿದ್ದ ವೃದ್ಧೆ : ನೀರಿಲ್ಲದೆ ಮುಳುಗದ ಅಜ್ಜಿ ಸೇಫ್