ವಿಶ್ವಕಪ್‌ ವೇಳೆ ದಾಳಿ ಬೆದರಿಕೆ: ಪನ್ನುನ್‌ ವಿರುದ್ಧ ಎನ್‌ಐಎ ಕೇಸ್‌

KannadaprabhaNewsNetwork |  
Published : Nov 21, 2023, 12:45 AM IST
ಬಾಂಬ್‌ ದಾಳಿ | Kannada Prabha

ಸಾರಾಂಶ

ನವದೆಹಲಿ: ಏರ್‌ ಇಂಡಿಯಾ ಮತ್ತು ಅಹಮದಾಬಾದ್‌ನ ಮೋದಿ ಕ್ರೀಡಾಂಗಣದ ಮೇಲೆ ನ.19 ರಂದು ದಾಳಿ ಮಾಡುವುದಾಗಿ ಭಯೋತ್ಪಾದಕ ಬೆದರಿಕೆ ಹಾಕಿದ್ದ ಸಿಖ್‌ ಫಾರ್‌ ಜಸ್ಟೀಸ್ ಸಂಘಟನೆಯ ನಾಯಕ ಗುರುಪತ್ವಂತ್‌ ಸಿಂಗ್ ಪನ್ನುನ್‌ ವಿರುದ್ಧ ಎನ್‌ಐಎ (ಕೇಂದ್ರೀಯ ತನಿಖಾ ದಳ), ಉಗ್ರವಾದಕ್ಕೆ ಸಂಬಂಧಿಸಿದ ಪ್ರಕರಣ ದಾಖಲಿಸಿದೆ.

ನವದೆಹಲಿ: ಏರ್‌ ಇಂಡಿಯಾ ಮತ್ತು ಅಹಮದಾಬಾದ್‌ನ ಮೋದಿ ಕ್ರೀಡಾಂಗಣದ ಮೇಲೆ ನ.19 ರಂದು ದಾಳಿ ಮಾಡುವುದಾಗಿ ಭಯೋತ್ಪಾದಕ ಬೆದರಿಕೆ ಹಾಕಿದ್ದ ಸಿಖ್‌ ಫಾರ್‌ ಜಸ್ಟೀಸ್ ಸಂಘಟನೆಯ ನಾಯಕ ಗುರುಪತ್ವಂತ್‌ ಸಿಂಗ್ ಪನ್ನುನ್‌ ವಿರುದ್ಧ ಎನ್‌ಐಎ (ಕೇಂದ್ರೀಯ ತನಿಖಾ ದಳ), ಉಗ್ರವಾದಕ್ಕೆ ಸಂಬಂಧಿಸಿದ ಪ್ರಕರಣ ದಾಖಲಿಸಿದೆ.

‘ಸಿಖ್ಖರು ನ.19 ರಂದು ಏರ್‌ ಇಂಡಿಯಾ ವಿಮಾನ ಹತ್ತಬೇಡಿ. ಅಂದು ನಾವು ಏರ್‌ ಇಂಡಿಯಾ ಮೇಲೆ ದಾಳಿ ಮಾಡುತ್ತೇವೆ’ ಎಂದು ನ.4 ರಂದು ಪನ್ನುನ್‌ ವಿಡಿಯೋ ಬಿಡುಗಡೆ ಮಾಡಿದ್ದ. ಆದರೆ ಅಂದು ಯಾವುದೇ ದಾಳಿ ನಡೆದಿಲ್ಲ. ಇದೀಗ ಕಾನೂನು ಬಾಹಿರ ಚಟುವಟಿಕೆಗಳ ನಿಗ್ರಹ ಕಾಯ್ದೆಯಡಿ ಪನ್ನುನ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಟಿಪ್ಪರ್ ಲಾರಿಗೆ ಕಾರು ಡಿಕ್ಕಿ: ಅಕ್ಕ-ತಮ್ಮ ಸ್ಥಳದಲ್ಲೇ ಸಾವು; ಮೂವರಿಗೆ ಗಾಯ
ಒಂದು ವರ್ಷದಲ್ಲಿ ಲಕ್ಷಗಟ್ಟಲೇ ಮೆಟ್ರೋ ನಿಯಮ ಉಲ್ಲಂಘನೆ ಕೇಸ್‌ ದಾಖಲು