ಅನಾಮಧೇಯ ಬಾಕ್ಸ್ ಪತ್ತೆ: ವಿಚಾರಣೆ

KannadaprabhaNewsNetwork |  
Published : Nov 06, 2023, 12:45 AM IST

ಸಾರಾಂಶ

ತಿಪಟೂರಿನ ರೈಲ್ವೆ ನಿಲ್ದಾಣಲ್ಲಿ ಅನಾಮಧೇಯ ಬಾಕ್ಸ್ ಪತ್ತೆಯಾಗಿದ್ದು ಈ ಸಂಬಂಧ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಕನ್ನಡಪ್ರಭ ವಾರ್ತೆ, ತುಮಕೂರು

ತಿಪಟೂರಿನ ರೈಲ್ವೆ ನಿಲ್ದಾಣಲ್ಲಿ ಅನಾಮಧೇಯ ಬಾಕ್ಸ್ ಪತ್ತೆಯಾಗಿದ್ದು ಈ ಸಂಬಂಧ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಘಟನೆ ಸಂಬಂಧ ಭದ್ರಾವತಿ ಮೂಲದ ನಸ್ರುಲ್ಲಾ ಮತ್ತು ತಿಪಟೂರಿನ ಗಾಂಧಿನಗರದ ಜಬ್ಬಿ ಎಂಬುವರನ್ನು ವಿಚಾರಣೆ ನಡೆಸಲಾಗಿದೆ. ಹಲವು ದಿವಸಗಳ ಹಿಂದೆ ನಸ್ರುಲ್ಲಾ ತಿಪಟೂರಿಗೆ ಬಂದಿದ್ದ ಎನ್ನಲಾಗಿದೆ. ಶನಿವಾರ ಜಬ್ಬಿ ಕೂಡ ನಸ್ರುಲ್ಲಾ ಜೊತೆ ಕಾರ್ ನಲ್ಲಿ ಶಿವಮೊಗ್ಗಕ್ಕೆ ತೆರಳಿದ್ದರು. ಸದ್ಯ ತಿಪಟೂರಿನ ನಿಗೂಢ ಸ್ಥಳದಲ್ಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

400 ಕೋಟಿ ರು. ದರೋಡೆ ಪ್ರಮುಖ ಆರೋಪಿ ಬಂಧನ
ಟಿಪ್ಪರ್ ಲಾರಿಗೆ ಕಾರು ಡಿಕ್ಕಿ: ಅಕ್ಕ-ತಮ್ಮ ಸ್ಥಳದಲ್ಲೇ ಸಾವು; ಮೂವರಿಗೆ ಗಾಯ