ದರ್ಶನ್‌ಗೆ ನಿಷೇಧವಿಲ್ಲ: ವಾಣಿಜ್ಯ ಮಂಡಳಿ

Published : Jun 14, 2024, 09:08 AM IST
kannada actor darshan thoogudeepa

ಸಾರಾಂಶ

ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್‌ ಅವರನ್ನು ಚಿತ್ರರಂಗದಿಂದ ಬ್ಯಾನ್‌ ಮಾಡುವ ಉದ್ದೇಶ ಸದ್ಯಕ್ಕೆ ನಮ್ಮ ಮುಂದೆ ಇಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ತಿಳಿಸಿದೆ.

ಬೆಂಗಳೂರು‍: ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್‌ ಅವರನ್ನು ಚಿತ್ರರಂಗದಿಂದ ಬ್ಯಾನ್‌ ಮಾಡುವ ಉದ್ದೇಶ ಸದ್ಯಕ್ಕೆ ನಮ್ಮ ಮುಂದೆ ಇಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ತಿಳಿಸಿದೆ. 

ದರ್ಶನ್‌ ಕೃತ್ಯವನ್ನು ಚಿತ್ರರಂಗ ಖಂಡಿಸುತ್ತದೆ. ಕಾನೂನು ಪ್ರಕ್ರಿಯೆ ನೋಡಿಕೊಂಡು ಮಹತ್ವದ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದಿದೆ.

ರಾಜ್ಯದ ವಿವಿಧೆಡೆ ಪ್ರತಿಭಟನೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್‌ ಅವರನ್ನು ಕನ್ನಡ ಚಲನಚಿತ್ರರಂಗದಿಂದಲೇ ನಿಷೇಧಿಸಬೇಕು. ಅವರು ಹಾಗೂ ಅವರ ಸಹಚರರಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಮಂಡ್ಯ, ದಾವಣಗೆರೆ, ಚನ್ನಪಟ್ಟಣ ಸೇರಿ ವಿವಿಧೆಡೆ ಗುರುವಾರ ಪ್ರತಿಭಟನೆಗಳು ನಡೆದಿವೆ.

PREV
Stay updated with the latest Kannada Cinema News (ಸಿನಿಮಾ ಸುದ್ದಿ) — Sandalwood, TV serials, celebrity gossip, movie reviews, and trending film-world updates. Read fresh entertainment news headlines on Kannada Prabha.

Recommended Stories

ರಶ್ಮಿಕಾ - ವಿಜಯ ದೇವರಕೊಂಡ ಮದುವೆಯಲ್ಲಿ ಫೋನ್‌ ನಿಷೇಧ
ಹಲವು ವರ್ಷಗಳ ಬಳಿಕ ಮನಬಿಚ್ಚಿ ಮಾತಾಡಿದ ರಕ್ಷಿತ್ : ನಾನಿರುವುದೇ ಹೀಗೆ!