ಸಿಂಹಾಸನ ಸಿನಿಮಾ ಮುಹೂರ್ತ

KannadaprabhaNewsNetwork |  
Published : Jul 17, 2024, 12:46 AM IST
ಸಿಂಹಾಸನ | Kannada Prabha

ಸಾರಾಂಶ

ಸಿಂಹಾಸನ ಸಿನಿಮಾದ ಮುಹೂರ್ತ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಯಿತು.

ಕನ್ನಡಪ್ರಭ ಸಿನಿವಾರ್ತೆ

ಡಿ ಆರ್ ದಯಾನಂದಸ್ವಾಮಿ ನಿರ್ದೇಶನದ ‘ಸಿಂಹಾಸನ’ ಸಿನಿಮಾದ ಮುಹೂರ್ತ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಯಿತು. ಉದ್ಯಮಿ ವಿ.ಜಯಚಂದ್ರ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದರು.

ಸಿನಿಮಾ ಕುರಿತು ನಿರ್ದೇಶಕ ಡಿ ಆರ್‌ ದಯಾನಂದ ಸ್ವಾಮಿ, ‘ಇದೊಂದು ಪೊಲಿಟಿಕಲ್‌ ಡ್ರಾಮಾ. ಜೊತೆಗೆ ಸೋಷಿಯಲ್‌ ಮೀಡಿಯಾ ಕುರಿತ ಎಳೆಯೂ ಇದೆ. ಶ್ರೀಸಾಮಾನ್ಯನ ರಾಜಕೀಯ ಪ್ರವೇಶದ ಸಂಘರ್ಷಗಳನ್ನು ಸಿನಿಮಾ ಕಟ್ಟಿಕೊಡುತ್ತದೆ’ ಎಂದರು.

ಚಂದ್ರು ನಾಲ್‌ರೋಡ್ ಕೂಲಿ ಮಾಡುವ ಯುವಕನ ಪಾತ್ರದಲ್ಲಿ ನಟಿಸಿದ್ದಾರೆ. ಕಾಲೇಜು ಹುಡುಗಿ ಪಾತ್ರದಲ್ಲಿ ನಾಯಕಿ ರೇಷ್ಮಾ ಕಾಣಿಸಿಕೊಂಡಿದ್ದಾರೆ. ಪ್ರಕಾಶ್‌ ಸಣ್ಣಕ್ಕಿ ವಿಲನ್‌ ಪಾತ್ರದಲ್ಲಿದ್ದಾರೆ. ಸಂಜಯ್‌ ಹಾಸ್ಯ ಪಾತ್ರದಲ್ಲಿ ನಟಿಸಿದ್ದಾರೆ.

PREV
Stay updated with the latest Kannada Cinema News (ಸಿನಿಮಾ ಸುದ್ದಿ) — Sandalwood, TV serials, celebrity gossip, movie reviews, and trending film-world updates. Read fresh entertainment news headlines on Kannada Prabha.

Recommended Stories

ದಿ ಡೆವಿಲ್‌ ಕಾಸ್ಟ್ಯೂಮ್‌ನಲ್ಲಿ ದರ್ಶನ್‌ ಪುತ್ರ ವಿನೀಶ್‌
ಪಾಕಿಸ್ತಾನದಲ್ಲಿ ನಿಷೇಧವಿದ್ದರೂ ಧುರಂಧರ್‌ ಸೂಪರ್‌ಹಿಟ್‌