ಮತ್ತೆ ಮೋದಿ ಬಗ್ಗೆ ತರೂರ್‌ ಪ್ರಶಂಸೆ : ಕಾಂಗ್ರೆಸ್‌ ಕೆಂಗಣ್ಣು ಸಂಭವ

KannadaprabhaNewsNetwork |  
Published : Nov 19, 2025, 02:00 AM ISTUpdated : Nov 19, 2025, 04:35 AM IST
Shashi Tharoor

ಸಾರಾಂಶ

ಕಾಂಗ್ರೆಸ್‌ ನಾಯಕ ಶಶಿ ತರೂರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಹೊಗಳುವಿಕೆ ಮುಂದುವರಿಸಿದ್ದಾರೆ. ಸೋಮವಾರ ಮೋದಿ ನೀಡಿದ ರಾಮನಾಥ ಗೋಯೆಂಕಾ ಸ್ಮಾರಕ ಉಪನ್ಯಾಸವನ್ನು ಹಾಡಿ ಹೊಗಳಿದ್ದಾರೆ. ಇದು ಕಾಂಗ್ರೆಸ್ಸಿಗರ ಕೆಂಗಣ್ಣಿಗೆ ಕಾರಣವಾಗುವ ಸಾಧ್ಯತೆ ಇದೆ.

ನವದೆಹಲಿ: ಕಾಂಗ್ರೆಸ್‌ ನಾಯಕ ಶಶಿ ತರೂರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಹೊಗಳುವಿಕೆ ಮುಂದುವರಿಸಿದ್ದಾರೆ. ಸೋಮವಾರ ಮೋದಿ ನೀಡಿದ ರಾಮನಾಥ ಗೋಯೆಂಕಾ ಸ್ಮಾರಕ ಉಪನ್ಯಾಸವನ್ನು ಹಾಡಿ ಹೊಗಳಿದ್ದಾರೆ. ಇದು ಕಾಂಗ್ರೆಸ್ಸಿಗರ ಕೆಂಗಣ್ಣಿಗೆ ಕಾರಣವಾಗುವ ಸಾಧ್ಯತೆ ಇದೆ.

ಟ್ವೀಟ್‌ ಮಾಡಿದ ತರೂರ್

ಟ್ವೀಟ್‌ ಮಾಡಿದ ತರೂರ್, ‘ವಸಾಹತುಶಾಹಿ ಮನಃಸ್ಥಿತಿ ತೊಡೆದು ಹಾಕಬೇಕು ಎಂಬ ಮೋದಿ ಅವರ ಭಾಷಣ ಉತ್ತಮವಾಗಿತ್ತು. ನಾನು ಕೆಮ್ಮು ಹಾಗೂ ನೆಗಡಿಯಿಂದ ಬಳಲುತ್ತಿದ್ದರೂ ಸಭಿಕರ ಸಾಲಿನಲ್ಲಿ ಕುಳಿತು ಅವರ ಭಾಷಣ ಕೇಳಿದ್ದು ಆನಂದ ತಂದಿತು’ ಎಂದಿದ್ದಾರೆ.

ಹಿಂದೆ ಕೂಡ ಅನೇಕ ಕ್ರಮಗಳ ಹೊಗಳಿದ್ದಾರೆ

ಈ ಹಿಂದೆ ಕೂಡ ಆಪರೇಷನ್‌ ಸಿಂದೂರ ಸೇರಿ ಮೋದಿ ಅವರ ಅನೇಕ ಕ್ರಮಗಳನ್ನು ಶ್ಲಾಘಿಸಿ ತರೂರ್ ಕಾಂಗ್ರೆಸ್ಸಿಗರ ಕೆಂಗಣ್ಣಿಗೆ ಗುರಿಯಾಗಿದ್ದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ನಾನು ಸ್ಮಾರ್ಟ್‌ಫೋನ್‌, ಇಂಟರ್ನೆಟ್‌ ಬಳಸಲ್ಲ: ದೋವಲ್‌
ಅಮೆರಿಕ ನಿಗೂಢ ಅಸ್ತ್ರದಿಂದ ವೆನಿಜುವೆಲನ್ನರಿಗೆ ರಕ್ತ ವಾಂತಿ!