ಮಣಿಪುರ: ಪೇದೆ ಅಮಾನತು ಖಂಡಿಸಿ ಎಸ್ಪಿ ಕಚೇರಿ ಮೇಲೆ 300 ಜನರ ದಾಳಿ

KannadaprabhaNewsNetwork |  
Published : Feb 16, 2024, 01:46 AM IST
ದಾಳಿ | Kannada Prabha

ಸಾರಾಂಶ

ಮಣಿಪುರದಲ್ಲಿ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಯ ಮೇಲೆ 300 ಜನರು ದಾಳಿ ಮಾಡಿದ್ದಾರೆ.

ಇಂಫಾಲ್‌: ಮಣಿಪುರದಲ್ಲಿ ಮತ್ತೆ ಹಿಂಸೆ ಮರುಕಳಿಸಿದ್ದು, ಪೊಲೀಸ್ ಪೇದೆಯೊಬ್ಬನ ಅಮಾನತು ಖಂಡಿಸಿ ಗುರುವಾರ ರಾತ್ರಿ ಉದ್ರಿಕ್ತರ ಗುಂಪೊಂದು ಚುರಾಚಂದ್‌ಪುರ ಎಸ್ಪಿ ಕಚೇರಿ ಮೇಲೆ ದಾಳಿ ಮಾಡಿದೆ.

ವಿಡಿಯೋವೊಂದರಲ್ಲಿ ಈ ಪೇದೆ ಶಸ್ತ್ರಧಾರಿಗಳ ಜತೆ ಕಾಣಿಸಿಕೊಂಡಿದ್ದ.

ಹೀಗಾಗಿ ಆತನನ್ನು ಅಮಾನತು ಮಡಲಾಗಿತ್ತು.

ಇದನ್ನು ಖಂಡಿಸಿ 300 ಉದ್ರಿಕ್ತರು ಎಸ್ಪಿ ಕಚೇರಿ ಮೇಲೆ ಕಲ್ಲು ತೂರಿ ದಾಳಿ ಮಾಡಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ತನ್ನದೇ ಸೈನಿಕರ ಸಾಯಲು ಬಿಟ್ಟ ದ್ರೋಹಿ ಪಾಕಿಸ್ತಾನ!
ಶಾಲೇಲಿ ಬ್ಲೇಡಿಂದ ಒಂದೇ ರೀತಿ ಕೈ ಕೊಯ್ದುಕೊಂಡ 35 ಮಕ್ಕಳು!