ಕಾಶ್ಮೀರದ ಗಡಿಯಲ್ಲಿ ಒಳನುಸುಳಲು ಯತ್ನ: 5 ಲಷ್ಕರ್‌ ಉಗ್ರರ ಹತ್ಯೆ

KannadaprabhaNewsNetwork |  
Published : Oct 27, 2023, 12:30 AM IST
ಭಯೋತ್ಪಾದಕ | Kannada Prabha

ಸಾರಾಂಶ

ಇಲ್ಲಿನ ಗಡಿ ನಿಯಂತ್ರಣಾ ರೇಖೆ ಬಳಿ ಪಾಕ್‌ ಆಕ್ರಮಿತ ಕಾಶ್ಮೀರದಿಂದ ಕುಪ್ವಾರ ಬಳಿಯ ಮಚ್ಚಿಲ್‌ ಸಮೀಪ ಭಾರತಕ್ಕೆ ಅಕ್ರಮವಾಗಿ ಒಳನುಸುಳಲು ಯತ್ನಿಸಿದ ಐವರು ಲಷ್ಕರ್ ಎ ತಯ್ಬಾ ಉಗ್ರರರನ್ನು ಸೇನೆ ಹಾಗೂ ಜಮ್ಮು ಕಾಶ್ಮೀರ ಪೊಲೀಸರು ಹೊಡೆದುರುಳಿಸಿದ್ದಾರೆ.

ಶ್ರೀನಗರ: ಇಲ್ಲಿನ ಗಡಿ ನಿಯಂತ್ರಣಾ ರೇಖೆ ಬಳಿ ಪಾಕ್‌ ಆಕ್ರಮಿತ ಕಾಶ್ಮೀರದಿಂದ ಕುಪ್ವಾರ ಬಳಿಯ ಮಚ್ಚಿಲ್‌ ಸಮೀಪ ಭಾರತಕ್ಕೆ ಅಕ್ರಮವಾಗಿ ಒಳನುಸುಳಲು ಯತ್ನಿಸಿದ ಐವರು ಲಷ್ಕರ್ ಎ ತಯ್ಬಾ ಉಗ್ರರರನ್ನು ಸೇನೆ ಹಾಗೂ ಜಮ್ಮು ಕಾಶ್ಮೀರ ಪೊಲೀಸರು ಹೊಡೆದುರುಳಿಸಿದ್ದಾರೆ. ಒಳನುಸುಳುವಿಕೆ ಬಗ್ಗೆ ಗುಪ್ತಚರ ಇಲಾಖೆಯ ಖಚಿತ ಮಾಹಿತಿಯನ್ನು ಆಧರಿಸಿ ಪೊಲೀಸರು ಹಾಗೂ ಸೇನೆಯ ಚಿನಾರ್‌ ಪಡೆ ಜಂಟಿಯಾಗಿ ಮಚ್ಚಿಲ್‌ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿತು. ಈ ವೇಳೆ ಇಬ್ಬರು ಉಗ್ರರು ಹತರಾದರು ಮಿಕ್ಕವರಿಗೆ ಹುಡುಕಾಟ ಮುಂದುವರೆದಿದೆ ಎಂದು ಜಮ್ಮು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಅಸ್ಸಾಂನಲ್ಲಿ ಇನ್ನು 18 ವರ್ಷ ಮೇಲಿನವರಿಗೆ ಆಧಾರ್‌ ಇಲ್ಲ
ಪರೀಕ್ಷಾ ಅಕ್ರಮ ವಿರುದ್ಧ 17ರಿಂದ ಕೈ ದೇಶವ್ಯಾಪಿ ಆಂದೋಲನ