ಸೊಲ್ಲಾಪುರದ ಜವಳಿ ಕಾರ್ಖಾನೆಯಲ್ಲಿ ಬೆಂಕಿ ದುರಂತಕ್ಕೆ 8 ಬಲಿ

Published : May 19, 2025, 04:58 AM IST
Gulzar House hyderabad fire

ಸಾರಾಂಶ

ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಜವಳಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇದರಿಂದಾಗಿ ಒಂದುವರೆ ವರ್ಷದ ಮಗು ಸೇರಿ 8 ಜನರು ದುರ್ಮರಣ ಹೊಂದಿದ್ದಾರೆ.

ಮುಂಬೈ: ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಜವಳಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇದರಿಂದಾಗಿ ಒಂದುವರೆ ವರ್ಷದ ಮಗು ಸೇರಿ 8 ಜನರು ದುರ್ಮರಣ ಹೊಂದಿದ್ದಾರೆ. 

ಭಾನುವಾರ ಮಧ್ಯಾಹ್ನ ಸೊಲ್ಲಾಪುರದ ಅಕ್ಕಲಕೋಟೆ ರಸ್ತೆ ಬಳಿ ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ಪ್ರದೇಶದಲ್ಲಿದ್ದ ಕೇಂದ್ರ ಜವಳಿ ಮಿಲ್‌ನಲ್ಲಿ ದುರಂತ ಸಂಭವಿಸಿದೆ. 

ಮೇಲ್ನೋಟಕ್ಕೆ ಶಾರ್ಟ್‌ ಸರ್ಕಿಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ವೇಳೆ ಕಾರ್ಖಾನೆಯ ಮಾಲೀಕ ಹಾಜಿ ಉಸ್ಮಾನ್‌, ಅವರ ಒಂದೂವರೆ ವರ್ಷದ ಮೊಮ್ಮಗ ಮತ್ತು ಕಾರ್ಮಿಕರು ಘಟನೆಯಲ್ಲಿ ಮೃತಪಟ್ಟಿದ್ದಾರೆ. ತನಿಖೆ ಶುರುವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಕೆಡಿ ಚಿತ್ರದ ‘ಸೆರಗು ಸರ್‌ಸೇ’ ಹಾಡು ಬಗ್ಗೆ ಸಂಸತ್‌ನಲ್ಲೂ ಕಿಡಿ
ರಾಜಕಾರಣಕ್ಕೆ ಪೂರ್ಣ ವಿರಾಮ ಇಲ್ಲ : ಪ್ರಧಾನಿ ನರೇಂದ್ರ ಮೋದಿ