ನಟ ಗೋವಿಂದ ಶಿಂಧೆ ಶಿವಸೇನೆ ಸೇರ್ಪಡೆ, ಚುನಾವಣೆಗೆ ಸ್ಪರ್ಧೆ ಸಾಧ್ಯತೆ

KannadaprabhaNewsNetwork |  
Published : Mar 29, 2024, 12:51 AM ISTUpdated : Mar 29, 2024, 08:24 AM IST
ಗೋವಿಂದ | Kannada Prabha

ಸಾರಾಂಶ

ಹಿರಿಯ ಬಾಲಿವುಡ್ ನಟ ಗೋವಿಂದ ಮಹಾರಾಷ್ಟ್ರದಲ್ಲಿ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆಯಾಗಿದ್ದಾರೆ. ಗೋವಿಂದ ವಾಯವ್ಯ ಮುಂಬೈ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧೆಸುವ ಸಾಧ್ಯತೆಯಿದೆ.

ಮುಂಬೈ: ಹಿರಿಯ ಬಾಲಿವುಡ್ ನಟ ಗೋವಿಂದ ಮಹಾರಾಷ್ಟ್ರದಲ್ಲಿ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆಯಾಗಿದ್ದಾರೆ. ಗೋವಿಂದ ವಾಯವ್ಯ ಮುಂಬೈ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧೆಸುವ ಸಾಧ್ಯತೆಯಿದೆ.

ಶಿವಸೇನಾ (ಯುಬಿಟಿ) ಅಭ್ಯರ್ಥಿ ಅಮೋಲ್ ಕೀರ್ತಿಕರ್‌ಗೆ ಇಲ್ಲಿ 60 ವರ್ಷ ವಯಸ್ಸಿನ ಗೋವಿಂದ ಸವಾಲು ಹಾಕುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

2004ರ ಲೋಕಸಭೆ ಚುನಾವಣೆಯಲ್ಲಿ ಗೋವಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮುಂಬೈ ಉತ್ತರ ಲೋಕಸಭೆಗೆ ಸ್ಪರ್ಧೆ ಮಾಡಿ, ಬಿಜೆಪಿಯ ರಾಮ್ ನಾಯಕ್‌ರನ್ನು ಸೋಲಿಸಿದ್ದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಗದ್ದಲದ ಮಧ್ಯೆಯೇ ‘ಜಿ ರಾಮ್‌ ಜಿ’ ವಿಧೇಯಕ ಲೋಕಸಭೇಲಿ ಮಂಡನೆ
ಆಳಸಮುದ್ರ ಡ್ರೋನ್‌ ಬಳಸಿದ ಉಕ್ರೇನ್‌ : ರಷ್ಯಾ ಸಬ್‌ಮರೀನ್‌ ಧ್ವಂಸ