ವಕ್ಫ್‌ ವಿವಾದ ಭುಗಿಲೆದ್ದಿರುವ ನಡುವೆಯೇ ಜೆಪಿಸಿ ಮುಂದೆ ಇಂದು ಕರ್ನಾಟಕದ ಅಧಿಕಾರಿಗಳ ತಂಡ ಹಾಜರು

KannadaprabhaNewsNetwork |  
Published : Dec 26, 2024, 01:04 AM ISTUpdated : Dec 26, 2024, 04:26 AM IST
ವಕ್ಫ್‌  | Kannada Prabha

ಸಾರಾಂಶ

ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ವಕ್ಫ್‌ ವಿವಾದ ಭುಗಿಲೆದ್ದಿರುವ ನಡುವೆಯೇ, ವಕ್ಫ್‌ ಕಾಯ್ದೆ ತಿದ್ದುಪಡಿಗೆ ರಚನೆಯಾಗಿರುವ ಜಂಟಿ ಸಂಸದೀಯ ಸಮಿತಿ ಮುಂದೆ ಕರ್ನಾಟಕದ ಅಧಿಕಾರಿಗಳ ತಂಡ ಗುರುವಾರ ಹಾಜರಾಗಲಿದೆ.

ನವದೆಹಲಿ: ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ವಕ್ಫ್‌ ವಿವಾದ ಭುಗಿಲೆದ್ದಿರುವ ನಡುವೆಯೇ, ವಕ್ಫ್‌ ಕಾಯ್ದೆ ತಿದ್ದುಪಡಿಗೆ ರಚನೆಯಾಗಿರುವ ಜಂಟಿ ಸಂಸದೀಯ ಸಮಿತಿ ಮುಂದೆ ಕರ್ನಾಟಕದ ಅಧಿಕಾರಿಗಳ ತಂಡ ಗುರುವಾರ ಹಾಜರಾಗಲಿದೆ.

ರಾಜ್ಯಗಳಲ್ಲಿ ವಕ್ಫ್‌ ಗದ್ದಲ, ಸಾಚಾರ್‌ ಆಯೋಗದ ವರದಿಯಲ್ಲಿ ಪ್ರಸ್ತಾಪಿತವಾಗಿದ್ದ ಸರ್ಕಾರದಿಂದ ವಕ್ಫ್‌ ಆಸ್ತಿ ಕಬಳಿಕೆ ಮೊದಲಾದ ವಿಷಯಗಳ ಕುರಿತು ಮಾಹಿತ ಹಂಚಿಕೊಳ್ಳುವಂತೆ ಜಗದಾಂಬಿಕಾ ಪಾಲ್‌ ಅಧ್ಯಕ್ಷತೆಯ ಜೆಪಿಸಿ, ವಿವಿಧ ರಾಜ್ಯಗಳಿಗೆ ಸೂಚಿಸಿತ್ತು. ಅದರ ಭಾಗವಾಗಿ ಗುರುವಾರದಿಂದ ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ, ಉತ್ತರಪ್ರದೆಶ, ಒಡಿಶಾ ಮತ್ತು ದೆಹಲಿ ರಾಜ್ಯ ಸರ್ಕಾರದ ಅಧಿಕಾರಿಗಳು ಭಾಗಿಯಾಗಿ ತಮ್ಮ ಮಾಹಿತಿ ಹಂಚಿಕೊಳ್ಳಲಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕ್ಯಾನ್ಸರ್‌ ಅಂಶದ ಆತಂಕ: ದೇಶವ್ಯಾಪಿ ಮೊಟ್ಟೆ ಟೆಸ್ಟ್‌
ವೈದ್ಯೆಯ ಹಿಜಾಬ್‌ ಎಳೆದ ಸಿಎಂ ನಿತೀಶ್‌: ವಿವಾದ