ಬಂಗಾಳ ಕೊಲ್ಲಿಗೆ ಮತ್ತೊಂದು ಚಂಡಮಾರುತ ಭೀತಿ - ಕರ್ನಾಟಕ ಸೇರಿ ಕೆಲ ರಾಜ್ಯಗಳಲ್ಲಿ ಭಾರೀ ಮಳೆ

KannadaprabhaNewsNetwork |  
Published : Nov 24, 2025, 03:45 AM IST
cyclone

ಸಾರಾಂಶ

ಕಳೆದ ಅಕ್ಟೋಬರ್‌ನಲ್ಲಿ ಮೋಂಥಾ ಚಂಡಮಾರುತಕ್ಕೆ ಸಾಕ್ಷಿಯಾಗಿದ್ದ ಬಂಗಾಳ ಕೊಲ್ಲಿಯಲ್ಲಿ ಇದೀಗ ಮತ್ತೊಂದು ಚಂಡಮಾರುತದ ಭೀತಿ ಶುರುವಾಗಿದೆ. ಒಂದು ವೇಳೆ ಚಂಡಮಾರುತ ರೂಪುಗೊಂಡರೆ ಅದಕ್ಕೆ ಸನ್ಯಾರ್‌ (ಸಿಂಹ) ಎಂದು ಹೆಸರಿಡಲಾಗುವುದು.

ಚೆನ್ನೈ: ಕಳೆದ ಅಕ್ಟೋಬರ್‌ನಲ್ಲಿ ಮೋಂಥಾ ಚಂಡಮಾರುತಕ್ಕೆ ಸಾಕ್ಷಿಯಾಗಿದ್ದ ಬಂಗಾಳ ಕೊಲ್ಲಿಯಲ್ಲಿ ಇದೀಗ ಮತ್ತೊಂದು ಚಂಡಮಾರುತದ ಭೀತಿ ಶುರುವಾಗಿದೆ. ಒಂದು ವೇಳೆ ಚಂಡಮಾರುತ ರೂಪುಗೊಂಡರೆ ಅದಕ್ಕೆ ಸನ್ಯಾರ್‌ (ಸಿಂಹ) ಎಂದು ಹೆಸರಿಡಲಾಗುವುದು.

ಮಲಕ್ಕಾ ಜಲಸಂಧಿ ಬಳಿ ವಾಯುಭಾರ ಕುಸಿತ

ಪ್ರಸಕ್ತ ಅಂಡಮಾನ್‌ ದ್ವೀಪ ಸಮೂಹ ಸಮೀಪದ ಮಲಕ್ಕಾ ಜಲಸಂಧಿ ಬಳಿ ವಾಯುಭಾರ ಕುಸಿತ ಉಂಟಾಗಿದೆ. ಇದು ಮುಂದಿನ ವಾರದ ವೇಳೆಗೆ ತೀವ್ರ ಸ್ವರೂಪ ಪಡೆದುಕೊಂಡು ಚಂಡಮಾರುತವಾಗಿ ಬದಲಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ನ.27ರವರೆಗೆ ಭಾರೀ ಮಳೆ

 ಅದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ನ.27ರವರೆಗೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಗೆ ಕಾರಣವಾಗಲಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಬಂಗಾಳಕೊಲ್ಲೀಲಿ ವಾಯುಭಾರ ಕುಸಿತ : ಭಾರೀ ಮಳೆ ಎಚ್ಚರಿಕೆ
ಜಿ ರಾಮ್‌ ಜಿ ವಿರುದ್ಧ ಕೈ ಹೋರಾಟ ಶುರು