7 ದಿನ ಇ.ಡಿ. ವಶಕ್ಕೆ ಕೇಜ್ರಿವಾಲ್‌

KannadaprabhaNewsNetwork |  
Published : Mar 23, 2024, 01:02 AM ISTUpdated : Mar 23, 2024, 12:36 PM IST
ಕೇಜ್ರಿವಾಲ್‌ | Kannada Prabha

ಸಾರಾಂಶ

ದಿಲ್ಲಿ ಅಬಕಾರಿ ಹಗರಣದಲ್ಲಿ ನ್ಯಾಯಾಲಯ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಏಳು ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೆ ಒಪ್ಪಿಸಿದೆ.

ನವದೆಹಲಿ: ದಿಲ್ಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ದಿಲ್ಲಿ ಸ್ಥಳೀಯ ನ್ಯಾಯಾಲಯ 7 ದಿನ (ಮಾ,28ರವರೆಗೆ) ಜಾರಿ ನಿರ್ದೇಶನಾಲಯದ (ಇ.ಡಿ.) ವಶಕ್ಕೆ ಒಪ್ಪಿಸಿದೆ.

ಕೇಜ್ರಿವಾಲ್‌ ಈ ಹಗರಣದ ರೂವಾರಿ.

ಅವರನ್ನು 10 ದಿನ ತನ್ನ ವಶಕ್ಕೆ ಒಪ್ಪಿಸಿ ಎಂದು ಇ.ಡಿ. ಕೇಳಿತ್ತು.

ಕೊನೆಗೆ ಕೋರ್ಟು 7 ದಿನಕ್ಕೆ ವಶಕ್ಕೆ ಒಪ್ಪಿಸಲು ಸಮ್ಮತಿಸಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ತ.ನಾಡು ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಕೆಶಿ
ಪಠ್ಯವೇ ಇಲ್ಲದೆ ಸಿಬಿಎಸ್ಸಿ ಸ್ಕೂಲಲ್ಲಿ ತೃತೀಯ ಭಾಷೆ!