7 ದಿನ ಇ.ಡಿ. ವಶಕ್ಕೆ ಕೇಜ್ರಿವಾಲ್‌

KannadaprabhaNewsNetwork |  
Published : Mar 23, 2024, 01:02 AM ISTUpdated : Mar 23, 2024, 12:36 PM IST
ಕೇಜ್ರಿವಾಲ್‌ | Kannada Prabha

ಸಾರಾಂಶ

ದಿಲ್ಲಿ ಅಬಕಾರಿ ಹಗರಣದಲ್ಲಿ ನ್ಯಾಯಾಲಯ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಏಳು ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೆ ಒಪ್ಪಿಸಿದೆ.

ನವದೆಹಲಿ: ದಿಲ್ಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ದಿಲ್ಲಿ ಸ್ಥಳೀಯ ನ್ಯಾಯಾಲಯ 7 ದಿನ (ಮಾ,28ರವರೆಗೆ) ಜಾರಿ ನಿರ್ದೇಶನಾಲಯದ (ಇ.ಡಿ.) ವಶಕ್ಕೆ ಒಪ್ಪಿಸಿದೆ.

ಕೇಜ್ರಿವಾಲ್‌ ಈ ಹಗರಣದ ರೂವಾರಿ.

ಅವರನ್ನು 10 ದಿನ ತನ್ನ ವಶಕ್ಕೆ ಒಪ್ಪಿಸಿ ಎಂದು ಇ.ಡಿ. ಕೇಳಿತ್ತು.

ಕೊನೆಗೆ ಕೋರ್ಟು 7 ದಿನಕ್ಕೆ ವಶಕ್ಕೆ ಒಪ್ಪಿಸಲು ಸಮ್ಮತಿಸಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಮನೆಮನೆಗೆ ಆಯುರ್ವೇದ ಅಗತ್ಯ : ಸಚ್ಚಿದಾನಂದ ಶ್ರೀ
ಆಪರೇಷನ್‌ ಸಿಂದೂರ ವೇಳೆ ಸೈನಿಕರಿಗೆ ಚಹಾ ಕೊಟ್ಟಿದ್ದ ಬಾಲಕಗೆ ಬಾಲ ಪುರಸ್ಕಾರ