ಸಿಎಂ ಹುದ್ದೆ ಬಿಡದ ಕೇಜ್ರಿಗೆ ಹೈಕೋರ್ಟ್‌ ತರಾಟೆ

KannadaprabhaNewsNetwork |  
Published : Apr 27, 2024, 01:18 AM ISTUpdated : Apr 27, 2024, 05:22 AM IST
kejriwal news 02

ಸಾರಾಂಶ

ದೆಹಲಿ ಮದ್ಯ ಲೈಸೆನ್ಸ್‌ ಹಗರಣದಲ್ಲಿ ಜೈಲು ಪಾಲಾದರೂ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಹರಿಹಾಯ್ದಿರುವ ದೆಹಲಿ ಹೈಕೋರ್ಟ್‌, ದೇಶದ ಹಿತಾಸಕ್ತಿಗಿಂತ ವೈಯಕ್ತಿಕ ಹಿತಾಸಕ್ತಿಗೇ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ ಎಂದು ಕಿಡಿಕಾರಿದೆ.

ನವದೆಹಲಿ: ದೆಹಲಿ ಮದ್ಯ ಲೈಸೆನ್ಸ್‌ ಹಗರಣದಲ್ಲಿ ಜೈಲು ಪಾಲಾದರೂ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಹರಿಹಾಯ್ದಿರುವ ದೆಹಲಿ ಹೈಕೋರ್ಟ್‌, ದೇಶದ ಹಿತಾಸಕ್ತಿಗಿಂತ ವೈಯಕ್ತಿಕ ಹಿತಾಸಕ್ತಿಗೇ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ ಎಂದು ಕಿಡಿಕಾರಿದೆ.

ದೆಹಲಿ ಸರ್ಕಾರಿ ಶಾಲೆಗಳ ನಿರ್ವಹಣೆ ಸರಿಯಾಗಿ ಆಗುತ್ತಿಲ್ಲ ಎಂದು ದೂರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ, ‘ಶಾಲಾ ಮಕ್ಕಳಿಗೆ ಸಮವಸ್ತ್ರ ಸಿಕ್ಕಿಲ್ಲ, ಪಠ್ಯಪುಸ್ತಕ ಪೂರೈಸಿಲ್ಲ ಎಂಬ ವಿಷಯದ ಬಗ್ಗೆ ದೆಹಲಿ ಸರ್ಕಾರಕ್ಕೆ ಕಾಳಜಿಯೇ ಇಲ್ಲದಾಗಿದೆ. ನಿಮ್ಮ ಪಕ್ಷಗಾರರಿಗೆ ಅಧಿಕಾರವೊಂದೇ ಮುಖ್ಯವಾಗಿದೆ. ಅವರಿಗೆ ಇನ್ನೆಷ್ಟು ಅಧಿಕಾರ ಬೇಕೋ ಗೊತ್ತಿಲ್ಲ’ ಎಂದು ಕಿಡಿಕಾರಿತು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕೆಡಿ ಚಿತ್ರದ ‘ಸೆರಗು ಸರ್‌ಸೇ’ ಹಾಡು ಬಗ್ಗೆ ಸಂಸತ್‌ನಲ್ಲೂ ಕಿಡಿ
ರಾಜಕಾರಣಕ್ಕೆ ಪೂರ್ಣ ವಿರಾಮ ಇಲ್ಲ : ಪ್ರಧಾನಿ ನರೇಂದ್ರ ಮೋದಿ