ಕೇದಾರನಾಥದ ಸರೋವರದಲ್ಲಿ ಹಿಮಕುಸಿತ: ಭಕ್ತರಲ್ಲಿ ಆತಂಕ

KannadaprabhaNewsNetwork |  
Published : Jul 01, 2024, 01:49 AM ISTUpdated : Jul 01, 2024, 07:24 AM IST
ಕೇದಾರನಾಥದಲ್ಲಿ ಹಿಮಪಾತ | Kannada Prabha

ಸಾರಾಂಶ

ಕೇದಾರನಾಥ ದೇವಸ್ಥಾನದ ಹಿಂದಿನ ಬೆಟ್ಟಗಳಲ್ಲಿ ಭಾನುವಾರ ಹಿಮಕುಸಿತ ಸಂಭವಿಸಿದ್ದು, ಯಾತ್ರಿಕರ ಆತಂಕಕ್ಕೆ ಕಾರಣವಾಗಿದೆ. ‘ 

ಕೇದಾರನಾಥ: ಕೇದಾರನಾಥ ದೇವಸ್ಥಾನದ ಹಿಂದಿನ ಬೆಟ್ಟಗಳಲ್ಲಿ ಭಾನುವಾರ ಹಿಮಕುಸಿತ ಸಂಭವಿಸಿದ್ದು, ಯಾತ್ರಿಕರ ಆತಂಕಕ್ಕೆ ಕಾರಣವಾಗಿದೆ. ‘ಭಾನುವಾರ ಮುಂಜಾನೆ 5 ಗಂಟೆಗೆ ಹಿಮಕುಸಿತವಾಗಿದ್ದು ಯಾವುದೇ ಆಸ್ತಿ ಹಾನಿ ಹಾಗೂ ಸಾವುನೋವು ಸಂಭವಿಸಿಲ್ಲ’ ಎಂದು ರುದ್ರಪ್ರಯಾಗದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಶಾಖಾ ಅಶೋಕ್ ಭದನೆ ಹೇಳಿದ್ದಾರೆ. 

ಹಿಮ ಬೆಟ್ಟದಿಂದ ಕೆಳಗಿಳಿದು ಬಂದಿದ್ದು, ಅದರ ಧೂಳು ಎದ್ದಿತ್ತು. ಈ ಪರಿಸ್ಥಿತಿ ಕೆಲಕಾಲ ಮುಂದುವರೆದಿದೆ. ಬದರಿನಾಥ, ಕೇದಾರನಾಥ, ಗಂಗೋತ್ರಿ ಹಾಗೂ ಯಮುನೋತ್ರಿ ಸೇರಿದ ನಾಲ್ಕು ಧಾಮಗಳ ಯಾತ್ರೆಗೆ ಈಗ ನಡೆದಿದ್ದು, ಲಕ್ಷಾಂತರ ಭಕ್ತರು ಭೇಟಿ ನೀಡಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಪ್ರೀತಿಗೆ ಅಡ್ಡಿ: ಟ್ರೆಕ್‌ಗೆ ಹೋದಾಗ 400 ಅಡಿ ಕಂದಕಕ್ಕೆ ತಳ್ಳಿ ಭಾವಿ ಪತಿ ಕೊಲೆ
ಸಿಂದೂರದಲ್ಲಿ ಪಾಕ್‌ ಬಳಸಿದ್ದಚೀನಾ ನಿರ್ಮಿತ ಜೆ-10 ಜೆಟ್‌ಗೆಖರೀದಿಗೆ ಬಾಂಗ್ಲಾ ನಿರ್ಧಾರ