ಕೇದಾರನಾಥದ ಸರೋವರದಲ್ಲಿ ಹಿಮಕುಸಿತ: ಭಕ್ತರಲ್ಲಿ ಆತಂಕ

KannadaprabhaNewsNetwork |  
Published : Jul 01, 2024, 01:49 AM ISTUpdated : Jul 01, 2024, 07:24 AM IST
ಕೇದಾರನಾಥದಲ್ಲಿ ಹಿಮಪಾತ | Kannada Prabha

ಸಾರಾಂಶ

ಕೇದಾರನಾಥ ದೇವಸ್ಥಾನದ ಹಿಂದಿನ ಬೆಟ್ಟಗಳಲ್ಲಿ ಭಾನುವಾರ ಹಿಮಕುಸಿತ ಸಂಭವಿಸಿದ್ದು, ಯಾತ್ರಿಕರ ಆತಂಕಕ್ಕೆ ಕಾರಣವಾಗಿದೆ. ‘ 

ಕೇದಾರನಾಥ: ಕೇದಾರನಾಥ ದೇವಸ್ಥಾನದ ಹಿಂದಿನ ಬೆಟ್ಟಗಳಲ್ಲಿ ಭಾನುವಾರ ಹಿಮಕುಸಿತ ಸಂಭವಿಸಿದ್ದು, ಯಾತ್ರಿಕರ ಆತಂಕಕ್ಕೆ ಕಾರಣವಾಗಿದೆ. ‘ಭಾನುವಾರ ಮುಂಜಾನೆ 5 ಗಂಟೆಗೆ ಹಿಮಕುಸಿತವಾಗಿದ್ದು ಯಾವುದೇ ಆಸ್ತಿ ಹಾನಿ ಹಾಗೂ ಸಾವುನೋವು ಸಂಭವಿಸಿಲ್ಲ’ ಎಂದು ರುದ್ರಪ್ರಯಾಗದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಶಾಖಾ ಅಶೋಕ್ ಭದನೆ ಹೇಳಿದ್ದಾರೆ. 

ಹಿಮ ಬೆಟ್ಟದಿಂದ ಕೆಳಗಿಳಿದು ಬಂದಿದ್ದು, ಅದರ ಧೂಳು ಎದ್ದಿತ್ತು. ಈ ಪರಿಸ್ಥಿತಿ ಕೆಲಕಾಲ ಮುಂದುವರೆದಿದೆ. ಬದರಿನಾಥ, ಕೇದಾರನಾಥ, ಗಂಗೋತ್ರಿ ಹಾಗೂ ಯಮುನೋತ್ರಿ ಸೇರಿದ ನಾಲ್ಕು ಧಾಮಗಳ ಯಾತ್ರೆಗೆ ಈಗ ನಡೆದಿದ್ದು, ಲಕ್ಷಾಂತರ ಭಕ್ತರು ಭೇಟಿ ನೀಡಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಮೊಜ್ತಬಾ ಪತ್ತೆಗಾಗಿ ಅಮೆರಿಕ,ಇಸ್ರೇಲ್‌ ಗುಪ್ತಚರ ಹುಡುಕಾಟ
ಟ್ರಂಪ್‌ ಬಳಿ ಇಲ್ಲ ಯುದ್ಧದ ಸೂಕ್ತ ಎಕ್ಸಿಟ್‌ ಪ್ಲ್ಯಾನ್‌!