ಪಹಲ್ಗಾಂ ಉಗ್ರರ ವಿರುದ್ಧ ಮಹಿಳೆಯರು ಹೋರಾಟ ಮಾಡಬೇಕಿತ್ತು: ಬಿಜೆಪಿ ಎಂಪಿ

KannadaprabhaNewsNetwork |  
Published : May 25, 2025, 01:35 AM ISTUpdated : May 25, 2025, 05:09 AM IST
ಬಿಜೆಪಿ  | Kannada Prabha

ಸಾರಾಂಶ

: ‘ಪಹಲ್ಗಾಂ ಭಯೋತ್ಪಾದಕ ದಾಳಿಯ ವಿಧವೆಯರು ತಮ್ಮ ಗಂಡಂದಿರ ಜೀವಕ್ಕಾಗಿ ಬೇಡಿಕೊಳ್ಳುವ ಬದಲು ಭಯೋತ್ಪಾದಕರ ವಿರುದ್ಧ ಹೋರಾಡಬೇಕಿತ್ತು’ ಎಂದು ಬಿಜೆಪಿ ರಾಜ್ಯಸಭಾ ಸಂಸದ ರಾಮ್ ಚಂದರ್ ಜಂಗ್ರಾ ಹೇಳಿದ್ದಾರೆ. ಈ ಮೂಲಕ ವಿವಾದಿತ ಹೇಳಿಕೆ ಸರಣಿ ಮುಂದುವರಿದಿವೆ.

 ಭೋಪಾಲ್: ‘ಪಹಲ್ಗಾಂ ಭಯೋತ್ಪಾದಕ ದಾಳಿಯ ವಿಧವೆಯರು ತಮ್ಮ ಗಂಡಂದಿರ ಜೀವಕ್ಕಾಗಿ ಬೇಡಿಕೊಳ್ಳುವ ಬದಲು ಭಯೋತ್ಪಾದಕರ ವಿರುದ್ಧ ಹೋರಾಡಬೇಕಿತ್ತು’ ಎಂದು ಬಿಜೆಪಿ ರಾಜ್ಯಸಭಾ ಸಂಸದ ರಾಮ್ ಚಂದರ್ ಜಂಗ್ರಾ ಹೇಳಿದ್ದಾರೆ. ಈ ಮೂಲಕ ವಿವಾದಿತ ಹೇಳಿಕೆ ಸರಣಿ ಮುಂದುವರಿದಿವೆ.

ಭಿವಾನಿಯಲ್ಲಿ ಅಹಲ್ಯಾಬಾಯಿ ಹೋಳ್ಕರ್ ಜಯಂತಿಯಲ್ಲಿ ಮಾತನಾಡಿದ ಅವರು, ‘ಪಹಲ್ಗಾಂನಲ್ಲಿ ಮಹಿಳೆಯರು ರಾಣಿ ಲಕ್ಷ್ಮಿಬಾಯಿ ಅಥವಾ ಅಹಲ್ಯಾಬಾಯಿ ಹೋಳ್ಕರ್ ಅವರ ಧೈರ್ಯವನ್ನು ತೋರಿಸಿ ಉಗ್ರರ ಎದುರಿಸಿದ್ದರೆ, ಸಾವು-ನೋವು ಕಡಿಮೆ ಆಗುತ್ತಿತ್ತು. ಉಗ್ರರು ಕೈಮುಗಿದರೆ ಕೇಳುವವರಲ್ಲ’ ಎಂದರು. ಅವರ ಹೇಳಿಕೆಯನ್ನು ಕಾಂಗ್ರೆಸ್‌ ವಕ್ತಾರೆ ಸುಪ್ರಿಯಾ ಶ್ರೀನೇತ್‌ ನಾಚಿಕೆಗೇಡು’ ಎಂದು ಖಂಡಿಸಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಮಹಿಳೆಗೆ ಕಿರುಕುಳ : ಇಂದೋರ್‌ ಡಾನ್ಸಿಂಗ್‌ ಕಾಪ್‌ಗೆ ಹಿಂಬಡ್ತಿ!
ಸುನೇತ್ರಾ ಮಹಾರಾಷ್ಟ್ರದ ಮೊದಲ ಮಹಿಳಾ ಡಿಸಿಎಂ