ಚುನಾವನಾ ನೀತಿ ಸಂಹಿತೆ ಉಲ್ಲಂಘನೆ: ನಟ ಅಲ್ಲು ಅರ್ಜುನ್‌ ವಿರುದ್ಧ ಪ್ರಕರಣ

KannadaprabhaNewsNetwork |  
Published : May 13, 2024, 01:00 AM ISTUpdated : May 13, 2024, 04:33 AM IST
ಅಲ್ಲು ಅರ್ಜುನ್‌ | Kannada Prabha

ಸಾರಾಂಶ

ಅನುಮತಿ ಪಡೆಯದೆ ಪ್ರಚಾರ ಮಾಡಿ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ನಟ ಅಲ್ಲು ಅರ್ಜುನ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ನಂದ್ಯಾಲ್: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ನಟ ಅಲ್ಲು ಅರ್ಜುನ್‌ ವಿರುದ್ಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಶಾಸಕ ಶಿಲ್ಪಾ ರವಿ ಚಂದ್ರ ಕಿಶೋರ್‌ ರೆಡ್ಡಿ ಅವರನ್ನು ಬೆಂಬಲಿಸಲು ಅಲ್ಲು ಅರ್ಜುನ್‌ ಆಂಧ್ರಪ್ರದೇಶದ ನಂದ್ಯಾಲ ಪ್ರದೇಶಕ್ಕೆ ಶನಿವಾರ ಆಗಮಿಸಿದ್ದರು.

ಆದರೆ ಕ್ಷೇತ್ರದ ಚುನಾವಣಾ ಅಧಿಕಾರಿಯ ಪೂರ್ವಾನುಮತಿ ಪಡೆಯದೇ ಆಗಮಿಸಿ ಪ್ರಚಾರ ಮಾಡಿದ್ದು ನೀತಿ ಸಂಹಿತೆ ಉಲ್ಲಂಘನೆ ಎಂಬ ಕಾರಣಕ್ಕೆ ಅಲ್ಲು ಅರ್ಜುನ್‌ ಮತ್ತು ವೈಎಸ್‌ಆರ್‌ ಕಾಂಗ್ರೆಸ್‌ ಶಾಸಕ ಶಿಲ್ಪಾ ರವಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಇಸ್ರೋ ಹೊಸ ಮೈಲುಗಲ್ಲು-6100 ಕೆಜಿ ತೂಕದ ಉಪಗ್ರಹ 15 ನಿಮಿಷದಲ್ಲಿ ಕಕ್ಷೆಗೆ
ಶತ್ರು- ಮಿತ್ರರಿಗೆ ಮಹಾ ಸಹೋದರರ ಸವಾಲ್‌!