ನವದೆಹಲಿ: ತಮಗೆ ಕೊರೋನಾ ಸೋಂಕು ತಗುಲಿದಾಗ ಪ್ರಧಾನ ಮಂತ್ರಿ ನರೇಂದ್ರ ಮೋದಿಯೇ ತಮಗೆ ಆಯುಷ್ ವೈದ್ಯರೊಬ್ಬರನ್ನು ಗುರುತಿಸಿ ಚಿಕಿತ್ಸೆಗೆ ನೆರವಾಗಿದ್ದರು ಎಂದು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ತಿಳಿಸಿದರು.
ನಂತರ ನನಗೆ ಆಂಗ್ಲ ಪದ್ಧತಿಯ ಔಷಧಿ ತೆಗೆದುಕೊಳ್ಳುವ ಪ್ರಮೇಯವೇ ಬರಲಿಲ್ಲ.
ಅಲ್ಲದೆ ನಾನು ಪ್ರತಿದಿನ ಯೋಗ ಅಭ್ಯಾಸ ಮಾಡುತ್ತಿದ್ದು, ಎಲ್ಲ ನ್ಯಾಯಾಲಯ ಸಿಬ್ಬಂದಿಯೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಯೋಗಾಭ್ಯಾಸ ಮಾಡಬೇಕು’ ಎಂದು ಸಲಹೆ ನೀಡಿದರು.