ಗಾಂಧಿ ಪರಿವಾರದ ಹೊರಗೆ ನಾಯಕತಕ್ವನ್ನು ಕಾಂಗ್ರೆಸ್‌ ಹುಡುಕಬೇಕು: ಪ್ರಣಬ್‌ ಪುತ್ರಿ

KannadaprabhaNewsNetwork |  
Published : Feb 06, 2024, 01:37 AM ISTUpdated : Feb 06, 2024, 07:59 AM IST
ರಾಹುಲ್‌ | Kannada Prabha

ಸಾರಾಂಶ

ಗಾಂಧಿ ಪರಿವಾರದ ಹೊರಗೆ ನಾಯಕತ್ವವನ್ನು ಕಾಂಗ್ರೆಸ್‌ ಹುಡುಕಬೇಕು ಎಂದು ಪ್ರಣಬ್‌ ಪುತ್ರಿ ಶರ್ಮಿಷ್ಠಾ ತಿಳಿಸಿದ್ದಾರೆ.

ಜೈಪುರ: ಕಾಂಗ್ರೆಸ್‌ ಪಕ್ಷವು ಗಾಂಧಿ ಹಾಗೂ ನೆಹರು ಪರಿವಾರದ ಹೊರಗೂ ನಾಯಕತ್ವವನ್ನು ಹುಡುಕಬೇಕು ಎಂದು ಮಾಜಿ ರಾಷ್ಟ್ರಪತಿ, ಹಿರಿಯ ಕಾಂಗ್ರೆಸ್‌ ನಾಯಕರಾಗಿದ್ದ ಪ್ರಣಬ್‌ ಮುಖರ್ಜಿ ಅವರ ಪುತ್ರಿ ಶರ್ಮಿಷ್ಠಾ ಮುಖರ್ಜಿ ಅಭಿಮತ ವ್ಯಕ್ತಪಡಿಸಿದ್ದಾರೆ. 

ಜೈಪುರ ಲಿಟ್‌ ಫೆಸ್ಟ್‌ನಲ್ಲಿ ಮಾತನಾಡಿದ ಅವರು,‘ಕಾಂಗ್ರೆಸ್‌ ಈಗಲೂ ಲೋಕಸಭೆಯಲ್ಲಿ ಪ್ರಮುಖ ವಿಪಕ್ಷ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಪಕ್ಷ ತಳಮಟ್ಟದ ನಾಯಕರಿಗೆ ಅವಕಾಶ ನೀಡಬೇಕು. ಅ

ದರ, ಆಂತರಿಕ ಚುನಾವಣೆಗಳಲ್ಲಿ ಪ್ರತಿಯೊಬ್ಬರಿಗೂ ಸಮಾನವಕಾಶ ನೀಡಬೇಕು. ಪಕ್ಷ ತನ್ನ ಮೂಲ ತತ್ವಗಳಾದ ಪ್ರತಿಯೊಬ್ಬರಿಗೂ ಅವಕಾಶವನ್ನು ಎತ್ತಿಹಿಡಿಯಬೇಕು. ಆಗ ಪಕ್ಷ ಇನ್ನು ಗಟ್ಟಿಯಾಗುತ್ತದೆ ಎಂದು ಹೇಳಿದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕ್ಯಾನ್ಸರ್‌ ಅಂಶದ ಆತಂಕ: ದೇಶವ್ಯಾಪಿ ಮೊಟ್ಟೆ ಟೆಸ್ಟ್‌
ವೈದ್ಯೆಯ ಹಿಜಾಬ್‌ ಎಳೆದ ಸಿಎಂ ನಿತೀಶ್‌: ವಿವಾದ