ಮೋದಿ ಔತಣ ಸ್ವೀಕರಿಸಿದ್ದಕ್ಕೆ ಸಿಪಿಎಂ ಕಿಡಿ

KannadaprabhaNewsNetwork |  
Published : Feb 11, 2024, 01:52 AM ISTUpdated : Feb 11, 2024, 07:44 AM IST
ಮೋದಿ ಔತಣ | Kannada Prabha

ಸಾರಾಂಶ

ಪ್ರಧಾನಿ ಮೋದಿ ನಿಡಿದ್ದ ಔತಣಕೂಟದಲ್ಲಿ ಕೊಲ್ಲಂನ ಸಿಪಿಎಂ ಸಂಸದ ಪ್ರೇಮಚಂದ್ರನ್‌ ಭಾಗಿಯಾಗಿದ್ದಕ್ಕೆ ಪಕ್ಷ ಕಿಡಿಕಾರಿದೆ.

ತಿರುವನಂತಪುರ: ಪ್ರಧಾನಿ ನರೇಂದ್ರ ಮೋದಿ ಆಯೋಜಿಸಿದ್ದ ವಿವಿಧ ಪಕ್ಷದ ಸಂಸದರ ಔತಣಕೂಟದಲ್ಲಿ ಕೇರಳದ ಕೊಲ್ಲಂನ ಸಂಸದ ಪ್ರೇಮಚಂದ್ರನ್‌ ಭಾಗಿಯಾಗಿದಕ್ಕೆ ಸಿಪಿಎಂ ಕಿಡಿಕಾರಿದೆ.

‘ಪ್ರಧಾನಿಗೆ ಹತ್ತಿರವಾಗಲು ಪ್ರೇಮಚಂದ್ರನ್‌ ಔತಣದಲ್ಲಿ ಭಾಗಿಯಾಗಿರಬಹುದು’ ಎಂದು ಸಿಪಿಎಂ ವ್ಯಂಗ್ಯವಾಡಿದೆ.

ಆದರೆ ಇದು ಕೇವಲ ಸೌಹಾರ್ದಯುತ ಸಭೆಯಾಗಿದ್ದು, ರಾಜಕೀಯವನ್ನು ಮೀರಿದ ಸೌಹಾರ್ದತೆಯಾಗಿದೆ’ ಎಂದು ಆರ್‌ಎಸ್‌ಪಿ ಪಕ್ಷದ ಪ್ರೇಮಚಂದ್ರನ್‌ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕೇಂದ್ರ ಸಚಿವ ಚೌಹಾಣ್‌ ಐಎಸ್‌ಐ ಟಾರ್ಗೆಟ್‌: ಭದ್ರತೆ ಹೆಚ್ಚಳ
ಆನಂದದ ಕ್ಷಣ ದುರಂತದ ಕ್ಷಣವಾಗಿ ಬದಲು!