ಸಾಗರಿಕಾಗೆ ಟಿಎಂಸಿ ಟಿಕೆಟ್‌: ಟೀಕೆ

KannadaprabhaNewsNetwork |  
Published : Feb 12, 2024, 01:31 AM ISTUpdated : Feb 12, 2024, 11:39 AM IST
sagarika ghose

ಸಾರಾಂಶ

ಹಲ್ದ್ವಾನಿ ನರಮೇಧಕ್ಕೆ ಸಂಬಂಧಿಸಿದಂತೆ ಒಟ್ಟು ಬಂಧಿತರ ಸಂಖ್ಯೆ 30ಕ್ಕೇರಿಕೆಯಾಗಿದ್ದು, ಬಂಧಿತರಿಂದ ಪೊಲೀಸ್‌ ಠಾಣೆಯ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ.

ನವದೆಹಲಿ: ಪತ್ರಕರ್ತೆ ಸಾಗರಿಕಾ ಘೋಷ್‌ ಅವರಿಗೆ ಟಿಎಂಸಿ ರಾಜ್ಯಸಭೆ ಟಿಕೆಟ್‌ ಸಿಕ್ಕಿದ್ದಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. 

ಈ ಹಿಂದೆ ಸಾಗರಿಕಾ ಅವರು 2018ರಲ್ಲಿ ಟ್ವೀಟ್‌ ಮಾಡಿ, ‘ನನಗೆ ರಾಜ್ಯಸಭೆ ಟಿಕೆಟ್ಟೂ ಬೇಡ. ಏನೂ ಬೇಡ’ ಎಂದಿದ್ದರು.

ಇನ್ನು ಅವರ ಪತಿ, ಪತ್ರಕರ್ತ ರಾಜದೀಪ ಸರದೇಸಾಯಿ ಅವರು ‘ರಾಜ್ಯಸಭೆ ಟಿಕೆಟ್‌ ಬಿಕರಿಗೆ ಇವೆ’ ಎಂದು ಟೀವಿ ಕಾರ್ಯಕ್ರಮ ಮಾಡಿದ್ದರು.

ಹೀಗಾಗಿ ಸಾಗರಿಕಾ ಈಗ ಟಿಕೆಟ್‌ ಪಡೆವ ಮೂಲಕ ತಮ್ಮ ಸಿದ್ಧಾಂತಕ್ಕೆ ವಿರುದ್ಧವಾಗಿ ಈಗ ನಡೆದುಕೊಂಡಿದ್ದಾರೆ ಎಂದು ಟೀಕೆ ವ್ಯಕ್ತವಾಗಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕ್ಯಾನ್ಸರ್‌ ಅಂಶದ ಆತಂಕ: ದೇಶವ್ಯಾಪಿ ಮೊಟ್ಟೆ ಟೆಸ್ಟ್‌
ವೈದ್ಯೆಯ ಹಿಜಾಬ್‌ ಎಳೆದ ಸಿಎಂ ನಿತೀಶ್‌: ವಿವಾದ