ಬಂಗಾಳದಲ್ಲಿ ದಿಡೀರ್ ಬಿರುಗಾಳಿ ನಾಲ್ವರ ಸಾವು : ನೂರಾರು ಮಂದಿಗೆ ಗಾಯ

KannadaprabhaNewsNetwork |  
Published : Apr 01, 2024, 12:45 AM ISTUpdated : Apr 01, 2024, 08:28 AM IST
ಪಶ್ಚಿಮ ಬಂಗಾಳದ ಜಲ್‌ಪೈಗುರಿನಲ್ಲಿ ಬಿರುಗಾಳಿ | Kannada Prabha

ಸಾರಾಂಶ

ಇದಕ್ಕಿದ್ದಂತೆ ಶುರುವಾದ ದಿಢೀರ್‌ ಮಳೆ ಹಾಗೂ ಬಿರುಗಾಳಿಯಿಂದಾಗಿ ನಾಲ್ವರು ಸಾವನ್ನಪ್ಪಿ 100ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ ಘಟನೆ ಭಾನುವಾರ ಪಶ್ಚಿಮ ಬಂಗಾಳದ ಜಲ್‌ಪೈಗುರಿಯಲ್ಲಿ ಸಂಭವಿಸಿದೆ.

ಜಲಪೈಗುರಿ: ಇದಕ್ಕಿದ್ದಂತೆ ಶುರುವಾದ ದಿಢೀರ್‌ ಮಳೆ ಹಾಗೂ ಬಿರುಗಾಳಿಯಿಂದಾಗಿ ನಾಲ್ವರು ಸಾವನ್ನಪ್ಪಿ 100ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ ಘಟನೆ ಭಾನುವಾರ ಪಶ್ಚಿಮ ಬಂಗಾಳದ ಜಲ್‌ಪೈಗುರಿಯಲ್ಲಿ ಸಂಭವಿಸಿದೆ. 

ಇದರಿಂದಾಗಿ ಜಿಲ್ಲೆಯಾದ್ಯಂತ ಭಾರಿ ಪ್ರಮಾಣದ ಆಹಾರ ಬೆಳೆ ನಷ್ಟವಾಗಿದ್ದು, ಆಸ್ತಿಪಾಸ್ತಿಗಳಿಗೆ ಹಾನಿಯಾಗಿದೆ. ಘಟನೆ ಸಂಬಂಧ ರಾಜ್ಯಪಾಲ ಸಿ.ವಿ. ಆನಂದಬೋಸ್‌ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜಿಲ್ಲೆಗೆ ಆಗಮಿಸಿ ಪರಿಸ್ಥಿತಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ವಿಪತ್ತು ನಿರ್ವಹಣಾ ದಳ ನಿಯೋಜನೆ ಮಾಡಲಾಗಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕಾಂತಾರಾ ಹಿಂದಿಕ್ಕಿದ ಧುರಂಧರ್‌: 876 ಕೋಟಿ ಸಂಪಾದನೆಯ ದಾಖಲೆ
ಛತ್ತೀಸ್‌ಗಢ ಮದ್ಯ ಹಗರಣ: ಮಾಜಿ ಸಿಎಂ ಪುತ್ರಗೆ ₹250 ಕೋಟಿ ಲಂಚ