ಆರ್‌ಎಸ್‌ಎಸ್‌ ಕಾರ್ಯದರ್ಶಿಯಾಗಿ ದತ್ತಾತ್ರೇಯ ಹೊಸಬಾಳೆ ಪುನರಾಯ್ಕೆ

KannadaprabhaNewsNetwork |  
Published : Mar 18, 2024, 01:52 AM IST
ದತ್ತಾತ್ರೇಯ ಹೊಸಬಾಳೆ | Kannada Prabha

ಸಾರಾಂಶ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯದರ್ಶಿಯಾಗಿ ದತ್ತಾತ್ರೇಯ ಹೊಸಬಾಳೆ ಅವರನ್ನು ಎರಡನೇ ಬಾರಿಗೆ ಆಯ್ಕೆ ಮಾಡಲಾಗಿದೆ.

ನಾಗಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯದರ್ಶಿಯಾಗಿ ದತ್ತಾತ್ರೇಯ ಹೊಸಬಾಳೆ ಅವರನ್ನು ಎರಡನೇ ಬಾರಿಗೆ ಆಯ್ಕೆ ಮಾಡಲಾಗಿದೆ. ಸಂಘದ ಪ್ರಧಾನ ಕಚೇರಿಯಲ್ಲಿ ನಡೆದ ಅಖಿಲ ಭಾರತೀಯ ಪ್ರತಿನಿಧಿ ಸಭೆಯ ವಾರ್ಷಿಕ ಸಭೆಯಲ್ಲಿ ಹೊಸಬಾಳೆ ಅವರನ್ನು ಸಕಾರ್ಯವಾಹ (ಕಾರ್ಯದರ್ಶಿ) ಆಗಿ 2024-2027ರ ಅವಧಿಗೆ ಮತ್ತೆ ಆಯ್ಕೆ ಮಾಡಲಾಗಿದೆ ಎಂದು ಆರ್‌ಎಸ್‌ಎಸ್‌ ತನ್ನ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿದೆ. ಹೊಸಬಾಳೆ ಅವರು ಈಗಾಗಲೇ 2021ರಿಂದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ರಶ್ಮಿಕಾ-ವಿಜಯ್‌ ಮದುವೆ ಪ್ರಸಾರಕ್ಕೆ ₹60 ಕೋಟಿ ಆಫರ್‌!
ಬ್ರಹ್ಮಪುತ್ರಾ ನದಿ ಮೇಲೆ ಅತ್ಯಾಧುನಿಕ 6 ಪಥದ ಸೇತುವೆ